Featured

16-11-2021 : ಇಂದಿನ ದಿನ ಭವಿಷ್ಯ -Vishwanews24

16-11-2021 : ಇಂದಿನ ದಿನ ಭವಿಷ್ಯ -Vishwanews24

ಮೇಷ: ನಿಷ್ಠುರವಾಗಿ ಮಾತನಾಡಬೇಡಿ, ವಾಹನ ರಿಪೇರಿಯಿಂದ ಖರ್ಚು, ಹಿತಶತ್ರು ಭಾದೆ.

ವೃಷಭ: ಕುಟುಂಬ ಸೌಖ್ಯ, ಕೃಷಿಕರಿಗೆ ಲಾಭ, ಯತ್ನ ಕಾರ್ಯಗಳಲ್ಲಿ ಜಯ, ವಿದ್ಯಾರ್ಥಿಗಳಲ್ಲಿ ಗೊಂದಲ, ದಾಂಪತ್ಯದಲ್ಲಿ ವಿರಸ.

ಮಿಥುನ: ಋಣ ಬಾಧೆಯಿಂದ ಮುಕ್ತಿ, ಮಿತ್ರರಿಂದ ದ್ರೋಹ, ಮನಕ್ಲೇಷ, ಅಕಾಲ ಭೋಜನ, ವಾದ ವಿವಾದಗಳಿಂದ ದೂರವಿರಿ.

ಕಟಕ: ಗುರು ಹಿರಿಯರಲ್ಲಿ ಭಕ್ತಿ, ಮಂಗಳ ಕಾರ್ಯಗಳಲ್ಲಿ ಭಾಗಿ, ಶತ್ರುಭಯ, ಅಧಿಕ ಖರ್ಚು, ದುಡುಕು ಸ್ವಭಾವ.

ಸಿಂಹ: ಯೋಚಿಸಿ ನಿರ್ಧಾರ ಮಾಡಿ, ತಾಳ್ಮೆಯಿಂದ ವರ್ತಿಸಿ, ಮಾನಸಿಕ ಒತ್ತಡ.

ಕನ್ಯಾ: ಸಾರ್ವಜನಿಕ ಕ್ಷೇತ್ರದಲ್ಲಿ ಮನ್ನಣೆ, ವಿನಾಕಾರಣ ದ್ವೇಷ ಮಾಡುವಿರಿ, ಅತಿಯಾದ ನಿದ್ರೆ, ದುಡುಕು ಸ್ವಭಾವ.

ತುಲಾ: ಅಮೂಲ್ಯ ವಸ್ತು ಖರೀದಿ, ಅಲ್ಪ ಆದಾಯ, ಉದ್ಯೋಗದಲ್ಲಿ ಕಿರಿ-ಕಿರಿ, ಸಣ್ಣಪುಟ್ಟ ವಿಷಯಗಳಿಂದ ಕಲಹ.

ವೃಶ್ಚಿಕ: ರಾಜಕೀಯ ಕ್ಷೇತ್ರದಲ್ಲಿ ಗೊಂದಲ, ಮೃತ್ಯು ಭಯ, ಕಾರ್ಯ ವಿಘಾತ, ನಂಬಿಕೆ ದ್ರೋಹಕ್ಕೆ ಒಳಗಾಗುವಿರಿ.

ಧನಸ್ಸು: ಮಾನಸಿಕ ನೆಮ್ಮದಿ, ಪ್ರತಿಭೆಗೆ ತಕ್ಕ ಫಲ ದೊರೆಯಲಿದೆ, ವಾಹನ ಖರೀದಿ.

ಮಕರ: ಯತ್ನ ಕಾರ್ಯಗಳಲ್ಲಿ ವಿಳಂಬ, ಹಿತ ಶತ್ರುಗಳಿಂದ ಬೋಧನೆ, ಪುಷ್ಪಹಾರದಿಗಳಿಂದ ಸನ್ಮಾನ.

ಕುಂಭ: ಚಂಚಲ ಮನಸ್ಸು, ಕೆಟ್ಟ ಆಲೋಚನೆ, ಆರೋಗ್ಯದಲ್ಲಿ ತೊಂದರೆ, ವಿವಾಹ ಯೋಗ, ಅಲ್ಪ ಲಾಭ ಅಧಿಕ ಖರ್ಚು.

ಮೀನ: ಕೀರ್ತಿ ಲಾಭ, ವ್ಯಾಪಾರ ವ್ಯವಹಾರಗಳಿಂದ ಲಾಭ, ದೂರ ಪ್ರಯಾಣ, ಮಹಿಳೆಯರಿಗೆ ಶುಭಫಲ, ದ್ರವ್ಯಲಾಭ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

4 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

5 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

5 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

5 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

5 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

5 days ago