ಮೇಷ: ಕೆಲಸಕಾರ್ಯಗಳಲ್ಲಿ ಅನುಕೂಲ, ಸ್ಥಿರಾಸ್ತಿ ಮತ್ತು ವಾಹನ ಖರೀದಿ, ಆರ್ಥಿಕ ಸಂಕಷ್ಟಗಳು ಬಗೆಹರಿಯುವುದು.
ವೃಷಭ: ಆಸ್ತಿ ವಿಚಾರದಲ್ಲಿ ಕಿರಿಕಿರಿಗಳು, ಸಾಲದ ಸುಳಿಗೆ ಸಿಲುಕುವ ಸನ್ನಿವೇಶ, ರೋಗ ಬಾಧೆಗಳಿಂದ ನೆಮ್ಮದಿ ಭಂಗ.
ಮಿಥುನ: ಅಧಿಕ ಧನವ್ಯಯ, ರಾಜಕೀಯ ವ್ಯಕ್ತಿಯಿಂದ ಆರ್ಥಿಕ ನಷ್ಟ, ಅನಾರೋಗ್ಯ ಸಮಸ್ಯೆಗಳು ಭಾದಿಸುವುದು.
ಕಟಕ: ಅಧಿಕ ಲಾಭ, ಸಂಕಷ್ಟದಿಂದ ಮುಕ್ತಿ, ಅಹಂಭಾವದ ಮಾತು, ಮಿತ್ರರಿಗೆ ನೋವು.
ಸಿಂಹ: ಉದ್ಯೋಗ ಲಾಭವಾಗುವುದು, ಆರೋಗ್ಯ ವ್ಯತ್ಯಾಸಗಳಿಂದ ಖರ್ಚು, ಉದ್ಯೋಗ ನಿಮಿತ್ತ ದೂರ ಪ್ರಯಾಣ.
ಕನ್ಯಾ: ಉದ್ಯೋಗ ಲಾಭ, ನಷ್ಟ ಆತಂಕ ಮತ್ತು ನಿದ್ರಾಭಂಗ, ತಂದೆಯ ಮಿತ್ರರಿಂದ ಲಾಭ.
ತುಲಾ: ಉದ್ಯೋಗದಲ್ಲಿ ತೊಂದರೆ, ಉದ್ಯೋಗ ಬದಲಾವಣೆ ಸಾಧ್ಯತೆ, ಆತ್ಮಗೌರವಕ್ಕೆ ಅದೃಷ್ಟ ಒಲಿಯುವುದು.
ವೃಶ್ಚಿಕ: ರಾಜಕೀಯ ವ್ಯಕ್ತಿಗಳಿಂದ ಅನುಕೂಲ, ಮಿತ್ರರೊಂದಿಗೆ ಪ್ರಯಾಣ, ಅಡೆತಡೆಗಳ ನಿವಾರಣೆ, ಮನಸ್ಸಿನಲ್ಲಿ ಮಂದಹಾಸ.
ಧನಸ್ಸು: ರಾಜಕೀಯ ವ್ಯಕ್ತಿಗಳ ಭೇಟಿ, ಶತ್ರುಗಳಿಂದ ತೊಂದರೆ, ಪುಣ್ಯಕ್ಷೇತ್ರಗಳಿಗೆ ಪ್ರಯಾಣ.
ಮಕರ: ಮಕ್ಕಳಿಂದ ಆಕಸ್ಮಿಕವಾಗಿ ಅವಘಡಗಳು, ಪೋಲೀಸ್ ಸ್ಟೇಷನ್ ಕೋರ್ಟ್ಗೆ ಅಲೆದಾಟ, ದುರಾಲೋಚನೆಗಳಲ್ಲಿ ವಿಹರಿಸುವಿರಿ.
ಕುಂಭ: ಆಸ್ತಿ ಅಥವಾ ವಾಹನ ಮಾರಾಟ, ಪ್ರಯಾಣದಲ್ಲಿ ವಸ್ತುಗಳು ಕಳವು, ಶತ್ರುಗಳು ಅಧಿಕ.
ಮೀನ: ವಿದ್ಯಾಭ್ಯಾಸ ನಿಮಿತ್ತ ಪ್ರಯಾಣ, ಆರೋಗ್ಯ ಸಮಸ್ಯೆ, ಕೆಲಸಗಳಲ್ಲಿ ಸುಲಲಿತವಾದ ಜಯ.
ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…
ರಾಜ್ಯ ಸರ್ಕಾರದಿಂದ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …
ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…
ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್ಟೇಬಲ್…