Featured

16-12-2021 : ಇಂದಿನ ದಿನ ಭವಿಷ್ಯ -Vishwanews24

16-12-2021 : ಇಂದಿನ ದಿನ ಭವಿಷ್ಯ -Vishwanews24

ಮೇಷ: ಕೆಲಸಕಾರ್ಯಗಳಲ್ಲಿ ಅನುಕೂಲ, ಸ್ಥಿರಾಸ್ತಿ ಮತ್ತು ವಾಹನ ಖರೀದಿ, ಆರ್ಥಿಕ ಸಂಕಷ್ಟಗಳು ಬಗೆಹರಿಯುವುದು.

ವೃಷಭ: ಆಸ್ತಿ ವಿಚಾರದಲ್ಲಿ ಕಿರಿಕಿರಿಗಳು, ಸಾಲದ ಸುಳಿಗೆ ಸಿಲುಕುವ ಸನ್ನಿವೇಶ, ರೋಗ ಬಾಧೆಗಳಿಂದ ನೆಮ್ಮದಿ ಭಂಗ.

ಮಿಥುನ: ಅಧಿಕ ಧನವ್ಯಯ, ರಾಜಕೀಯ ವ್ಯಕ್ತಿಯಿಂದ ಆರ್ಥಿಕ ನಷ್ಟ, ಅನಾರೋಗ್ಯ ಸಮಸ್ಯೆಗಳು ಭಾದಿಸುವುದು.

ಕಟಕ: ಅಧಿಕ ಲಾಭ, ಸಂಕಷ್ಟದಿಂದ ಮುಕ್ತಿ, ಅಹಂಭಾವದ ಮಾತು, ಮಿತ್ರರಿಗೆ ನೋವು.

ಸಿಂಹ: ಉದ್ಯೋಗ ಲಾಭವಾಗುವುದು, ಆರೋಗ್ಯ ವ್ಯತ್ಯಾಸಗಳಿಂದ ಖರ್ಚು, ಉದ್ಯೋಗ ನಿಮಿತ್ತ ದೂರ ಪ್ರಯಾಣ.

ಕನ್ಯಾ: ಉದ್ಯೋಗ ಲಾಭ, ನಷ್ಟ ಆತಂಕ ಮತ್ತು ನಿದ್ರಾಭಂಗ, ತಂದೆಯ ಮಿತ್ರರಿಂದ ಲಾಭ.

ತುಲಾ: ಉದ್ಯೋಗದಲ್ಲಿ ತೊಂದರೆ, ಉದ್ಯೋಗ ಬದಲಾವಣೆ ಸಾಧ್ಯತೆ, ಆತ್ಮಗೌರವಕ್ಕೆ ಅದೃಷ್ಟ ಒಲಿಯುವುದು.

ವೃಶ್ಚಿಕ: ರಾಜಕೀಯ ವ್ಯಕ್ತಿಗಳಿಂದ ಅನುಕೂಲ, ಮಿತ್ರರೊಂದಿಗೆ ಪ್ರಯಾಣ, ಅಡೆತಡೆಗಳ ನಿವಾರಣೆ, ಮನಸ್ಸಿನಲ್ಲಿ ಮಂದಹಾಸ.

ಧನಸ್ಸು: ರಾಜಕೀಯ ವ್ಯಕ್ತಿಗಳ ಭೇಟಿ, ಶತ್ರುಗಳಿಂದ ತೊಂದರೆ, ಪುಣ್ಯಕ್ಷೇತ್ರಗಳಿಗೆ ಪ್ರಯಾಣ.

ಮಕರ: ಮಕ್ಕಳಿಂದ ಆಕಸ್ಮಿಕವಾಗಿ ಅವಘಡಗಳು, ಪೋಲೀಸ್ ಸ್ಟೇಷನ್ ಕೋರ್ಟ್‍ಗೆ ಅಲೆದಾಟ, ದುರಾಲೋಚನೆಗಳಲ್ಲಿ ವಿಹರಿಸುವಿರಿ.

ಕುಂಭ: ಆಸ್ತಿ ಅಥವಾ ವಾಹನ ಮಾರಾಟ, ಪ್ರಯಾಣದಲ್ಲಿ ವಸ್ತುಗಳು ಕಳವು, ಶತ್ರುಗಳು ಅಧಿಕ.

ಮೀನ: ವಿದ್ಯಾಭ್ಯಾಸ ನಿಮಿತ್ತ ಪ್ರಯಾಣ, ಆರೋಗ್ಯ ಸಮಸ್ಯೆ, ಕೆಲಸಗಳಲ್ಲಿ ಸುಲಲಿತವಾದ ಜಯ.

Vishwa News 24

Recent Posts

ಉಡುಪಿ : ಅಕ್ಕ ಕೆಫೆ ನಿರ್ವಹಣೆ ;  ಏ. 13 ರಂದು ನೇರ ಸಂದರ್ಶನ – vishwanews24

ಉಡುಪಿ : ಅಕ್ಕ ಕೆಫೆ ನಿರ್ವಹಣೆ ;  ಏ. 13 ರಂದು ನೇರ ಸಂದರ್ಶನ ಉಡುಪಿ : ರಾಷ್ಟ್ರೀಯ ಗ್ರಾಮೀಣ…

2 days ago

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಉಡುಪಿ ಜಿಲ್ಲೆ ಪ್ರಥಮ,  ದ.ಕ ಜಿಲ್ಲೆ ದ್ವೀತಿಯ – vishwanews24

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಉಡುಪಿ ಜಿಲ್ಲೆ ಪ್ರಥಮ,  ದ.ಕ ಜಿಲ್ಲೆ ದ್ವೀತಿಯ ಬೆಂಗಳೂರು: 2025-26ನೇ ಸಾಲಿನ ದ್ವೀತಿಯ…

2 days ago

ಗುಜರಾತಿಗಳು ಅನಕ್ಷರಸ್ಥರು ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಖರ್ಗೆ – vishwanews24

ಗುಜರಾತ್ ಜನರ ಭಾವನೆಗಳನ್ನು ನೋಯಿಸುವುದು ನನ್ನ ಉದ್ದೇಶವಾಗಿರಲಿಲ್ಲ .. ಗುಜರಾತಿಗಳು ಅನಕ್ಷರಸ್ಥರು ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಖರ್ಗೆ ಬೆಂಗಳೂರು: ಕೇರಳ…

3 days ago

ಮಂಗಳೂರು : ಗುರುಪುರ ಬಳಿ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ ; ಬಸ್ ಚಾಲಕನಿಗೆ ಗಂಭೀರ ಗಾಯ – vishwanews24

ಮಂಗಳೂರು : ಗುರುಪುರ ಬಳಿ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ ; ಬಸ್ ಚಾಲಕನಿಗೆ ಗಂಭೀರ ಗಾಯ ಮಂಗಳೂರು:…

3 days ago

ಬಾಗಲಕೋಟೆ: ಕ್ಷುಲ್ಲಕ ಕಾರಣಕ್ಕೆ ಯುವ ಪ್ರೇಮಿಗಳು ಸಾವಿಗೆ ಶರಣು – vishwanews24

ಬಾಗಲಕೋಟೆ: ಕ್ಷುಲ್ಲಕ ಕಾರಣಕ್ಕೆ ಯುವ ಪ್ರೇಮಿಗಳು ಸಾವಿಗೆ ಶರಣು ಬಾಗಲಕೋಟೆ: ಯುವ ಪ್ರೇಮಿಗಳಿಬ್ಬರು ನೇಣು ಹಾಕಿಕೊಂಡು ಸಾವಿಗೆ ಶರಣಾದಂತಹ ಆಘಾತಕಾರಿ…

3 days ago

ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ – vishwanews24

ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ಬೆಂಗಳೂರು: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬಹುದಿನಗಳ ನಿರೀಕ್ಷೆ ಕೊನೆಗೂ ಅಂತ್ಯಗೊಳ್ಳಲಿದೆ. ನಾಳೆ (ಏಪ್ರಿಲ್…

3 days ago