Featured

17-01-2022 : ಇಂದಿನ ದಿನ ಭವಿಷ್ಯ -Vishwanews24

17-01-2022 : ಇಂದಿನ ದಿನ ಭವಿಷ್ಯ -Vishwanews24

ಮೇಷ : ಆರ್ಥಿಕ ಸಮಸ್ಯೆಯಿಂದ ಮುಕ್ತಿ, ವಾಹನ ಮತ್ತು ಸ್ಥಿರಾಸ್ತಿಯಿಂದ ಅನುಕೂಲ, ಆಕಸ್ಮಿಕ ಅವಘಡ, ಉದ್ಯೋಗದಲ್ಲಿ ಆಲಸ್ಯ

ವೃಷಭ : ಪತ್ರ ವ್ಯವಹಾರಗಳಲ್ಲಿ ಅನುಕೂಲ, ವಾಹನ ಗೃಹ ಮತ್ತು ಸ್ಥಳ ಬದಲಾವಣೆ, ಆರೋಗ್ಯದಲ್ಲಿ ವ್ಯತ್ಯಾಸ

ಮಿಥುನ : ಆರ್ಥಿಕ ಮತ್ತು ಕೌಟುಂಬಿಕವಾಗಿ ಅನುಕೂಲ, ಆರೋಗ್ಯದಲ್ಲಿ ಏರುಪೇರು, ಉದ್ಯೋಗ ಬದಲಾವಣೆಯಿಂದ ಸಂಕಷ್ಟ

ಕಟಕ : ಅಧಿಕ ಧನಾಗಮನ, ಮಕ್ಕಳಿಂದ ಕಿರಿಕಿರಿ, ಋಣ ರೋಗ ಬಾಧೆ, ಸಾಲಗಾರರಿಂದ ಶತ್ರುಗಳಿಂದ ಮುಕ್ತಿ

ಸಿಂಹ : ಅನಗತ್ಯ ಖರ್ಚು, ಮನೋರೋಗಗಳು, ನಿದ್ರಾಭಾವ, ಮಕ್ಕಳಿಂದ ಖರ್ಚು

ಕನ್ಯಾ : ಆರ್ಥಿಕ ಸಮಸ್ಯೆ, ಅಧಿಕ ಸ್ಥಿರಾಸ್ತಿ ನಷ್ಟ, ಸಹೋದರಿಯಿಂದ ಅನುಕೂಲ

ತುಲಾ : ಉದ್ಯೋಗ ಸಮಸ್ಯೆಯಿಂದ ಮುಕ್ತಿ, ಆರ್ಥಿಕವಾಗಿ ಸಂತೃಪ್ತಿ,ಉದ್ಯೋಗ ಸ್ಥಳದಲ್ಲಿ ಕಿರಿಕಿರಿ

ವೃಶ್ಚಿಕ : ಉದ್ಯೋಗ ನಿಮಿತ್ತ ಪ್ರಯಾಣ, ಆರೋಗ್ಯ ಸಮಸ್ಯೆ ಕಾಡುವುದು, ತಂದೆಯಿಂದ ಧನಾಗಮನ

ಧನಸ್ಸು : ದೀರ್ಘಕಾಲದ ಸಮಸ್ಯೆಯಿಂದ ಮುಕ್ತಿ, ನೀರಿನಿಂದ ತೊಂದರೆ ಎಚ್ಚರ, ಆರ್ಥಿಕ ಮತ್ತು ಕೌಟುಂಬಿಕ ಸಮಸ್ಯೆ, ಬಂಧುಗಳು ದೂರ

ಮಕರ : ದೈವ ಕಾರ್ಯಗಳಿಗಾಗಿ ಖರ್ಚು, ಮಿತ್ರರಿಂದ ಸಹೋದರನಿಂದ ಕಿರಿಕಿರಿ, ದಾಂಪತ್ಯದಲ್ಲಿ ಸಮಸ್ಯೆ ಅಧಿಕ

ಕುಂಭ : ಆರೋಗ್ಯದಲ್ಲಿ ವ್ಯತ್ಯಾಸ, ಮಾನಸಿಕ ಸಮತೋಲನ, ಸಾಲ ಬಾಧೆಯಿಂದ ಮುಕ್ತಿ, ಉದ್ಯೋಗದಲ್ಲಿ ನಿರಾಸಕ್ತಿ

ಮೀನ : ಸಹೋದ್ಯೋಗಿಗಳೇ ಶತ್ರುಗಳಾಗುವರು, ಕೆಲಸ ಕಾರ್ಯಗಳಿಗೆ ಸಾಲ ಮಾಡುವ ಸನ್ನಿವೇಶ, ಹೆಣ್ಣುಮಕ್ಕಳಿಂದ ಉತ್ತಮ ಹೆಸರು ಪ್ರಾಪ್ತಿ

Vishwa News 24

Recent Posts

ಮಳೆಯ ಅಬ್ಬರ : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜು.8 (ನಾಳೆ ) ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ -vishwanews24

ಮಳೆಯ ಅಬ್ಬರ : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜು.8 (ನಾಳೆ ) ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಜಿಲ್ಲೆ…

39 minutes ago

ಕುಂದಾಪುರ : ತ್ರಾಸಿಯಲ್ಲಿ ರಸ್ತೆ ಅಪಘಾತ: ಮತ್ತೊಬ್ಬ ಸವಾರ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು – vishwanews24

ಕುಂದಾಪುರ : ತ್ರಾಸಿಯಲ್ಲಿ ರಸ್ತೆ ಅಪಘಾತ: ಮತ್ತೊಬ್ಬ ಸವಾರ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು ಕುಂದಾಪುರ: ಎರಡು ದ್ವಿಚಕ್ರ ವಾಹನಗಳ ನಡುವೆ ಸೋಮವಾರ…

6 hours ago

ಕೃಷಿ ಸಾಲ‌ ಮನ್ನಾ ಮಾಡುವ ಬಗ್ಗೆ ಪರಿಶೀಲನೆ ಮಾಡುವೆ : ಸಿಎಂ ಡಿಕೆಶಿ – vishwanews24

ಕೃಷಿ ಸಾಲ‌ ಮನ್ನಾ ಮಾಡುವ ಬಗ್ಗೆ ಪರಿಶೀಲನೆ ಮಾಡುವೆ : ಸಿಎಂ ಡಿಕೆಶಿ ಕಲಬುರಗಿ: ಕೃಷಿ ಸಾಲ ಮನ್ನಾ ಮಾಡುವ…

9 hours ago

ಮಂಗಳೂರು: ಯುವತಿ ನಾಪತ್ತೆ ; ಪೋಲಿಸರಿಂದ ಪತ್ತೆಗೆ ಮನವಿ – vishwanews24

ಮಂಗಳೂರು: ಯುವತಿ ನಾಪತ್ತೆ: ಪೋಲಿಸರಿಂದ ಪತ್ತೆಗೆ ಮನವಿ ಮಂಗಳೂರು: ಉರ್ವ ಅಶೋಕ ನಗರದ ಮೆಡ್ ಕ್ವಿಸ್ಟ್ ಲ್ಯಾಬ್ನಲ್ಲಿ ಲ್ಯಾಬ್ ಟೆಕ್ನಿಷಿಯನ್…

9 hours ago

ಕಟಪಾಡಿಯಿಂದ ಕಳವಾದ ಆಟೋರಿಕ್ಷಾ ಬೆಳ್ತಂಗಡಿಯಲ್ಲಿ ಪತ್ತೆ – vishwanews24

ಕಟಪಾಡಿಯಿಂದ ಕಳವಾದ ಆಟೋರಿಕ್ಷಾ ಬೆಳ್ತಂಗಡಿಯಲ್ಲಿ ಪತ್ತೆ ಬೆಳ್ತಂಗಡಿ : ಕಟಪಾಡಿಯಿಂದ ಕಳವಾದ ಆಟೋರಿಕ್ಷಾವೊಂದು ಸೋಮವಾರ ಬೆಳ್ತಂಗಡಿ ಪಟ್ಟಣದ ಮೂರು ಮಾರ್ಗದಲ್ಲಿ…

9 hours ago

ಮುಂಬೈ : ಭಾರೀ ಮಳೆ – ಸಂಪೂರ್ಣ ಅಸ್ತವ್ಯಸ್ತ ; 43 ರೈಲು ಸಂಚಾರ ರದ್ದು – vishwanews24

ಮುಂಬೈ : ಭಾರೀ ಮಳೆ - ಸಂಪೂರ್ಣ ಅಸ್ತವ್ಯಸ್ತ ; 43 ರೈಲು ಸಂಚಾರ ರದ್ದು ಮುಂಬೈ: ಕಳೆದ ಮೂರು…

9 hours ago