ಮೇಷ ರಾಶಿ: ದೂರ ಪ್ರಯಾಣ ಮಾಡುವ ಸಂದರ್ಭ, ತಾಯಿಯಿಂದ ಧನಾಗಮನ, ದಾನ ಧರ್ಮದ ಫಲ ಪಡೆಯುವಿರಿ
ವೃಷಭ ರಾಶಿ: ಆಧ್ಯಾತ್ಮಿಕ ಕ್ಷೇತ್ರದವರಿಗೆ ಅನುಕೂಲ, ಮನೆಯ ವಾತಾವರಣದಲ್ಲಿ ಕಿರಿಕಿರಿ, ಮಾನಸಿಕ ನೆಮ್ಮದಿ ಭಂಗ
ಮಿಥುನ ರಾಶಿ: ಪಾಲುದಾರಿಕೆಯಲ್ಲಿ ಲಾಭ, ಉದ್ಯೋಗ ಸ್ಥಳದಲ್ಲಿ ಕಿರಿಕಿರಿ, ಬಂಧುಮಿತ್ರರ ಆಗಮನ, ಕುಟುಂಬದಲ್ಲಿ ಆತಂಕ
ಕಟಕ ರಾಶಿ: ಕೆಲಸ ಕಾರ್ಯಗಳಲ್ಲಿ ಜಯ ಮಕ್ಕಳಿಂದ ಕುಟುಂಬದಲ್ಲಿ ಕಿರಿ-ಕಿರಿ, ಆರ್ಥಿಕ ನೆರವು ಸಿಗುವುದು
ಸಿಂಹ ರಾಶಿ: ಅತಿಯಾದ ಒಳ್ಳೆಯತನದಿಂದ ಸಂಕಷ್ಟ, ಮಾನಸಿಕ ಚಿಂತೆ, ಮಕ್ಕಳು ಉದ್ಯೋಗ ಕಳೆದುಕೊಳ್ಳುವ ಸಂದರ್ಭ, ಕುಟುಂಬದಲ್ಲಿ ಆತಂಕ
ಕನ್ಯಾ ರಾಶಿ: ಮಿತ್ರರಿಂದ ನಷ್ಟ, ಪಾಲುದಾರಿಕೆ ವ್ಯವಹಾರದಲ್ಲಿ ಸಂಕಷ್ಟ, ದಾಂಪತ್ಯದಲ್ಲಿ ಕಿರಿಕಿರಿ, ನಿದ್ರಾಭಂಗ
ತುಲಾ ರಾಶಿ: ಸೇವಾ ವೃತ್ತಿಯ ಉದ್ಯೋಗ ಲಾಭ, ಆರ್ಥಿಕ ಸಮಸ್ಯೆಯಿಂದ ಮುಕ್ತಿ, ಆರೋಗ್ಯದಲ್ಲಿ ವ್ಯತ್ಯಾಸ
ವೃಶ್ಚಿಕ ರಾಶಿ: ಉದ್ಯೋಗನಿಮಿತ್ತ ಪ್ರಯಾಣ, ಗುರು ನಿಂದನೆ ಮತ್ತು ದೈವನಿಂದನೆ, ಅನಾರೋಗ್ಯ ಸಮಸ್ಯೆಗಳಿಂದ ಚಿಂತೆ
ಧನಸ್ಸು ರಾಶಿ: ಕುಲದೇವರ ದರ್ಶನ, ತಾಯಿ ಆರೋಗ್ಯದಲ್ಲಿ ವ್ಯತ್ಯಾಸ, ಅಧಿಕ ಖರ್ಚು
ಮಕರ ರಾಶಿ: ಬಂಧು ಬಾಂಧವರ ನಡುವೆ ವಿರಸಗಳು, ಪಾಲುದಾರಿಕೆ ವ್ಯವಹಾರದಲ್ಲಿ ಅನಾನುಕೂಲ, ಪ್ರಯಾಣದಿಂದ ಸಂಕಷ್ಟ
ಕುಂಭ ರಾಶಿ: ಉದ್ಯೋಗ ಸ್ಥಳದಲ್ಲಿ ಶತ್ರು ಕಾಟ, ಶುಭಕಾರ್ಯಗಳಿಗೆ ಕಾಲ ಕೂಡುವುದು, ಆರ್ಥಿಕ ಮತ್ತು ಕೌಟುಂಬಿಕ ದುಸ್ಥಿತಿಗಳು, ಗುರು ನಿಂದನೆ ಮತ್ತು ದೈವನಿಂದನೆ
ಮೀನರಾಶಿ: ದೈಹಿಕ ಮತ್ತು ಮಾನಸಿಕ ತೊಂದರೆ, ಕೆಲಸ ಕಾರ್ಯಗಳಿಗೆ ಅಡೆತಡೆ, ಅನಾರೋಗ್ಯ ಸಮಸ್ಯೆಗಳು
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…
ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…
ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…
ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…
ಬೆಳ್ತಂಗಡಿ: ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…