Featured

17-02-2022 : ಇಂದಿನ ದಿನ ಭವಿಷ್ಯ -Vishwanews24

17-02-2022 : ಇಂದಿನ ದಿನ ಭವಿಷ್ಯ -Vishwanews24

ಮೇಷ ರಾಶಿ: ದೂರ ಪ್ರಯಾಣ ಮಾಡುವ ಸಂದರ್ಭ, ತಾಯಿಯಿಂದ ಧನಾಗಮನ, ದಾನ ಧರ್ಮದ ಫಲ ಪಡೆಯುವಿರಿ

ವೃಷಭ ರಾಶಿ: ಆಧ್ಯಾತ್ಮಿಕ ಕ್ಷೇತ್ರದವರಿಗೆ ಅನುಕೂಲ, ಮನೆಯ ವಾತಾವರಣದಲ್ಲಿ ಕಿರಿಕಿರಿ, ಮಾನಸಿಕ ನೆಮ್ಮದಿ ಭಂಗ

ಮಿಥುನ ರಾಶಿ: ಪಾಲುದಾರಿಕೆಯಲ್ಲಿ ಲಾಭ, ಉದ್ಯೋಗ ಸ್ಥಳದಲ್ಲಿ ಕಿರಿಕಿರಿ, ಬಂಧುಮಿತ್ರರ ಆಗಮನ, ಕುಟುಂಬದಲ್ಲಿ ಆತಂಕ

ಕಟಕ ರಾಶಿ: ಕೆಲಸ ಕಾರ್ಯಗಳಲ್ಲಿ ಜಯ ಮಕ್ಕಳಿಂದ ಕುಟುಂಬದಲ್ಲಿ ಕಿರಿ-ಕಿರಿ, ಆರ್ಥಿಕ ನೆರವು ಸಿಗುವುದು

ಸಿಂಹ ರಾಶಿ: ಅತಿಯಾದ ಒಳ್ಳೆಯತನದಿಂದ ಸಂಕಷ್ಟ, ಮಾನಸಿಕ ಚಿಂತೆ, ಮಕ್ಕಳು ಉದ್ಯೋಗ ಕಳೆದುಕೊಳ್ಳುವ ಸಂದರ್ಭ, ಕುಟುಂಬದಲ್ಲಿ ಆತಂಕ

ಕನ್ಯಾ ರಾಶಿ: ಮಿತ್ರರಿಂದ ನಷ್ಟ, ಪಾಲುದಾರಿಕೆ ವ್ಯವಹಾರದಲ್ಲಿ ಸಂಕಷ್ಟ, ದಾಂಪತ್ಯದಲ್ಲಿ ಕಿರಿಕಿರಿ, ನಿದ್ರಾಭಂಗ

ತುಲಾ ರಾಶಿ: ಸೇವಾ ವೃತ್ತಿಯ ಉದ್ಯೋಗ ಲಾಭ, ಆರ್ಥಿಕ ಸಮಸ್ಯೆಯಿಂದ ಮುಕ್ತಿ, ಆರೋಗ್ಯದಲ್ಲಿ ವ್ಯತ್ಯಾಸ

ವೃಶ್ಚಿಕ ರಾಶಿ: ಉದ್ಯೋಗನಿಮಿತ್ತ ಪ್ರಯಾಣ, ಗುರು ನಿಂದನೆ ಮತ್ತು ದೈವನಿಂದನೆ, ಅನಾರೋಗ್ಯ ಸಮಸ್ಯೆಗಳಿಂದ ಚಿಂತೆ

ಧನಸ್ಸು ರಾಶಿ: ಕುಲದೇವರ ದರ್ಶನ, ತಾಯಿ ಆರೋಗ್ಯದಲ್ಲಿ ವ್ಯತ್ಯಾಸ, ಅಧಿಕ ಖರ್ಚು

ಮಕರ ರಾಶಿ: ಬಂಧು ಬಾಂಧವರ ನಡುವೆ ವಿರಸಗಳು, ಪಾಲುದಾರಿಕೆ ವ್ಯವಹಾರದಲ್ಲಿ ಅನಾನುಕೂಲ, ಪ್ರಯಾಣದಿಂದ ಸಂಕಷ್ಟ

ಕುಂಭ ರಾಶಿ: ಉದ್ಯೋಗ ಸ್ಥಳದಲ್ಲಿ ಶತ್ರು ಕಾಟ, ಶುಭಕಾರ್ಯಗಳಿಗೆ ಕಾಲ ಕೂಡುವುದು, ಆರ್ಥಿಕ ಮತ್ತು ಕೌಟುಂಬಿಕ ದುಸ್ಥಿತಿಗಳು, ಗುರು ನಿಂದನೆ ಮತ್ತು ದೈವನಿಂದನೆ

ಮೀನರಾಶಿ: ದೈಹಿಕ ಮತ್ತು ಮಾನಸಿಕ ತೊಂದರೆ, ಕೆಲಸ ಕಾರ್ಯಗಳಿಗೆ ಅಡೆತಡೆ, ಅನಾರೋಗ್ಯ ಸಮಸ್ಯೆಗಳು

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

2 days ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

2 days ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

2 days ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

2 days ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

2 days ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

2 days ago