Featured

17-02-2022 : ಇಂದಿನ ದಿನ ಭವಿಷ್ಯ -Vishwanews24

17-02-2022 : ಇಂದಿನ ದಿನ ಭವಿಷ್ಯ -Vishwanews24

ಮೇಷ ರಾಶಿ: ದೂರ ಪ್ರಯಾಣ ಮಾಡುವ ಸಂದರ್ಭ, ತಾಯಿಯಿಂದ ಧನಾಗಮನ, ದಾನ ಧರ್ಮದ ಫಲ ಪಡೆಯುವಿರಿ

ವೃಷಭ ರಾಶಿ: ಆಧ್ಯಾತ್ಮಿಕ ಕ್ಷೇತ್ರದವರಿಗೆ ಅನುಕೂಲ, ಮನೆಯ ವಾತಾವರಣದಲ್ಲಿ ಕಿರಿಕಿರಿ, ಮಾನಸಿಕ ನೆಮ್ಮದಿ ಭಂಗ

ಮಿಥುನ ರಾಶಿ: ಪಾಲುದಾರಿಕೆಯಲ್ಲಿ ಲಾಭ, ಉದ್ಯೋಗ ಸ್ಥಳದಲ್ಲಿ ಕಿರಿಕಿರಿ, ಬಂಧುಮಿತ್ರರ ಆಗಮನ, ಕುಟುಂಬದಲ್ಲಿ ಆತಂಕ

ಕಟಕ ರಾಶಿ: ಕೆಲಸ ಕಾರ್ಯಗಳಲ್ಲಿ ಜಯ ಮಕ್ಕಳಿಂದ ಕುಟುಂಬದಲ್ಲಿ ಕಿರಿ-ಕಿರಿ, ಆರ್ಥಿಕ ನೆರವು ಸಿಗುವುದು

ಸಿಂಹ ರಾಶಿ: ಅತಿಯಾದ ಒಳ್ಳೆಯತನದಿಂದ ಸಂಕಷ್ಟ, ಮಾನಸಿಕ ಚಿಂತೆ, ಮಕ್ಕಳು ಉದ್ಯೋಗ ಕಳೆದುಕೊಳ್ಳುವ ಸಂದರ್ಭ, ಕುಟುಂಬದಲ್ಲಿ ಆತಂಕ

ಕನ್ಯಾ ರಾಶಿ: ಮಿತ್ರರಿಂದ ನಷ್ಟ, ಪಾಲುದಾರಿಕೆ ವ್ಯವಹಾರದಲ್ಲಿ ಸಂಕಷ್ಟ, ದಾಂಪತ್ಯದಲ್ಲಿ ಕಿರಿಕಿರಿ, ನಿದ್ರಾಭಂಗ

ತುಲಾ ರಾಶಿ: ಸೇವಾ ವೃತ್ತಿಯ ಉದ್ಯೋಗ ಲಾಭ, ಆರ್ಥಿಕ ಸಮಸ್ಯೆಯಿಂದ ಮುಕ್ತಿ, ಆರೋಗ್ಯದಲ್ಲಿ ವ್ಯತ್ಯಾಸ

ವೃಶ್ಚಿಕ ರಾಶಿ: ಉದ್ಯೋಗನಿಮಿತ್ತ ಪ್ರಯಾಣ, ಗುರು ನಿಂದನೆ ಮತ್ತು ದೈವನಿಂದನೆ, ಅನಾರೋಗ್ಯ ಸಮಸ್ಯೆಗಳಿಂದ ಚಿಂತೆ

ಧನಸ್ಸು ರಾಶಿ: ಕುಲದೇವರ ದರ್ಶನ, ತಾಯಿ ಆರೋಗ್ಯದಲ್ಲಿ ವ್ಯತ್ಯಾಸ, ಅಧಿಕ ಖರ್ಚು

ಮಕರ ರಾಶಿ: ಬಂಧು ಬಾಂಧವರ ನಡುವೆ ವಿರಸಗಳು, ಪಾಲುದಾರಿಕೆ ವ್ಯವಹಾರದಲ್ಲಿ ಅನಾನುಕೂಲ, ಪ್ರಯಾಣದಿಂದ ಸಂಕಷ್ಟ

ಕುಂಭ ರಾಶಿ: ಉದ್ಯೋಗ ಸ್ಥಳದಲ್ಲಿ ಶತ್ರು ಕಾಟ, ಶುಭಕಾರ್ಯಗಳಿಗೆ ಕಾಲ ಕೂಡುವುದು, ಆರ್ಥಿಕ ಮತ್ತು ಕೌಟುಂಬಿಕ ದುಸ್ಥಿತಿಗಳು, ಗುರು ನಿಂದನೆ ಮತ್ತು ದೈವನಿಂದನೆ

ಮೀನರಾಶಿ: ದೈಹಿಕ ಮತ್ತು ಮಾನಸಿಕ ತೊಂದರೆ, ಕೆಲಸ ಕಾರ್ಯಗಳಿಗೆ ಅಡೆತಡೆ, ಅನಾರೋಗ್ಯ ಸಮಸ್ಯೆಗಳು

Vishwa News 24

Recent Posts

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

10 hours ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

10 hours ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

10 hours ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

13 hours ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

14 hours ago

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ – vishwanews24

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…

14 hours ago