Featured

17-06-2021 : ಇಂದಿನ ದಿನ ಭವಿಷ್ಯ -Vishwanews24

17-06-2021 : ಇಂದಿನ ದಿನ ಭವಿಷ್ಯ -Vishwanews24

ಮೇಷ : ಭಿನ್ನಾಭಿಪ್ರಾಯಕ್ಕೆ ಕಾರಣವಾಗಲಿದೆ. ಪ್ರಯಾಣದಲ್ಲಿ ಕಷ್ಟನಷ್ಟಗಳು ಬರಬಹುದು. ದಿನಾಂತ್ಯ ಕಿರು ಸಂಚಾರವಿದೆ.

​ವೃಷಭ ರಾಶಿ : ಅನಿರೀಕ್ಷಿತ ಪವಾಡ ಸಂಭವಿಸಬಹುದು ಎಂಬ ಅತಿ ಆತ್ಮವಿಶ್ವಾಸ ಬೇಡ. ಮಾಡಿದ ಪ್ರಯತ್ನಕ್ಕೆ ಫಲ ಇದ್ದೇ ಇದೆ.

​ಮಿಥುನ ರಾಶಿ : ನಿಮ್ಮ ಮನೆತನದ ಪ್ರಭಾವಕ್ಕೆ ವಿಶಿಷ್ಟ ತೂಕವಿದೆ. ಆತ್ಮವಿಶ್ವಾಸ ಬೆಳೆಸಿಕೊಂಡರೆ ವ್ಯಕ್ತಿತ್ವದ ಉನ್ನತಿ ಸಾಧ್ಯವಾಗಲಿದೆ.

​ಕಟಕ ರಾಶಿ : ಒಗಟಿನಂತೆ ಮಾತಾಡದಿರಿ. ಎಲ್ಲರೂ ನಿಮ್ಮಷ್ಟು ಬುದ್ಧಿವಂತರೇ ಇರುತ್ತಾರೆ ಎಂದುಕೊಳ್ಳಬೇಡಿ ಇದರಿಂದ ಕಷ್ಟವಾಗಲಿದೆ.

​ಸಿಂಹ ರಾಶಿ : ಸಿಹಿ ಹಂಚಬೇಕಾದ ಅಪರೂಪದ ಸಾಧನೆ ಕೈಗೊಳ್ಳುದಕ್ಕೆ ಅಪಾರ ಅವಕಾಶಗಳು ಲಭ್ಯವಾಗಲಿವೆ. ನೆರೆಹೊರೆಯವರ ಜತೆಗೆ ಅನಗತ್ಯವಾಗಿ ಜಗಳವಾಡುವ ಬೆಳವಣಿಗೆಗಳು ಉಂಟಾಗಬಹುದು ಎಚ್ಚರವಿರಲಿ.

​ಕನ್ಯಾ ರಾಶಿ : ಹಗಲುಗನಸುಗಳನ್ನು ಕಾಣುತ್ತ ಕುಳಿತರೆ ಏನೂ ಫಲವಿಲ್ಲ. ಕನಸು ನನಸಾದರಷ್ಟೆ ಕಾಂಚನದ ಸಿದ್ಧಿ ಸಾಧ್ಯವಿದೆ.

​ತುಲಾ ರಾಶಿ : ವಾಹನ ಖರೀದಿಯ ಯೋಗ ಬರಬಹುದು. ಆದರೆ ಅವಸರ ಬೇಡ. ಖರೀದಿಸದಿದ್ದರೂ ತೊಂದರೆ ಏನಿಲ್ಲ. ಪ್ರಮುಖ ವಿಚಾರದಲ್ಲಿ ಖಂಡಿತವಾಗಿ ಅವಸರ ಬೇಡ.

​ವೃಶ್ಚಿಕ ರಾಶಿ : ನಿಮ್ಮ ಗುರಿಯನ್ನು ಇನ್ನಷ್ಟು ದೃಢವಾಗಿ ತಲುಪುವ ಅವಕಾಶ ಸಿಗಲಿದೆ. ಆದರೆ ಎಲ್ಲರನ್ನೂ ನಂಬಲು ಹೋಗಬೇಡಿ.

​ಧನಸ್ಸು ರಾಶಿ : ಹೊಸ ಉತ್ಸಾಹದ ಅಲೆಗಳು ನಿಮ್ಮೊಳಗೆ ಸೃಷ್ಟಿಯಾಗಲಿವೆ. ಇದರಿಂದ ವಿಶಿಷ್ಟವಾದ ಸಿದ್ಧಿ ಸಾಧ್ಯವಾಗಲಿದೆ. ಸೈನಿಕನಂತೆ ಮುನ್ನುಗ್ಗುವ ತೀರ್ಮಾನವನ್ನು ತಳೆಯಲಿದ್ದೀರಿ.

​ಮಕರ ರಾಶಿ : ಷೇರುಗಳು, ಜೀವವಿಮಾ ಅಥವಾ ಇನ್ನಿತರ ಭೂಮಿ, ಆಸ್ತಿ ಸಂಬಂಧಿತ ವಿಚಾರಗಳಲ್ಲಿ ಯಶಸ್ಸು ದೊರೆಯಲಿದೆ. ಹಿಡಿದ ಕೆಲಸದಲ್ಲಿ ಸೋಲು ಎದುರಾಗುತ್ತದೆ ಎಂದು ಭಾವಿಸದಿರಿ. ನಿಮಗೆ ಹೊಸ ಅನುಭವದ ಲಾಭವಾಗಲಿದೆ.

​ಕುಂಭ ರಾಶಿ : ಮನೆಯ ವಿಚಾರವಾಗಿ ನೀವು ನಿಜಕ್ಕೂ ಅದೃಷ್ಟಶಾಲಿಗಳಾಗಿದ್ದೀರಿ. ಕುಟುಂಬದ ಎಲ್ಲ ಸದಸ್ಯರ ಬೆಂಬಲ ಲಭ್ಯವಾಗಲಿದೆ.

​ಮೀನ ರಾಶಿ : ಗೆಳೆಯರು ಹೊಸ ವಿಚಾರಗಳನ್ನು ತಿಳಿಸುವ ತವಕದಲ್ಲಿರುತ್ತಾರೆ. ಆದರೆ ನಿಮ್ಮೊಳಗೆ ತರ್ಕಬದ್ಧ ಚಿಂತನೆ ಇರಲಿ.

Vishwa News 24

Recent Posts

ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ – vishwanews24

ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ ಉಡುಪಿ:…

2 days ago

ಉಡುಪಿ ಜಿಲ್ಲೆಯಾದ್ಯಂತ ಎಎನ್‌ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ – vishwanews24

ಉಡುಪಿ ಜಿಲ್ಲೆಯಾದ್ಯಂತ ಎಎನ್‌ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ ಉಡುಪಿ: ಸ್ವಯಂ ಚಾಲಿತ…

2 days ago

ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ – vishwanews24

ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ ಹೆಬ್ರಿ: ಪುವಾಸಿ ತಾಣವಾದ ಕೂಡು ಫಾಲ್ಸ್ ಪುವೇಶಕ್ಕೆ ಅರಣ್ಯ…

2 days ago

ಉಡುಪಿ : ವ್ಯಕ್ತಿ ನಾಪತ್ತೆ – vishwanews24

ಉಡುಪಿ : ವ್ಯಕ್ತಿ ನಾಪತ್ತೆ      ಉಡುಪಿ : ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಕುಶಾಲ್ ಶೆಟ್ಟಿ (55) ಎಂಬ…

2 days ago

ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ – vishwanews24

ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ ಕೊಲ್ಕತ್ತಾ: ಪಶ್ಚಿಮ…

2 days ago

ಉಡುಪಿ : ಜು. 10 ರಂದು ನೇರ ಸಂದರ್ಶನ – vishwanews24

ಉಡುಪಿ : ಜು. 10 ರಂದು ನೇರ ಸಂದರ್ಶನ      ಉಡುಪಿ : ಉಡುಪಿಯ ವಿ.ಪಿ ನಗರದ ಸುಧಾ ಫರ್ನೀರ‍್ಸ್ ಬಿಲ್ಡಿಂಗ್s…

2 days ago