Featured

17-06-2022 : ಇಂದಿನ ದಿನ ಭವಿಷ್ಯ  # ಪಂಡಿತ್ ಶ್ರೀ ಶ್ರೀನಿವಾಸ ಆಚಾರ್ಯ – 7022865313 -Vishwanews24

17-06-2022 : ಇಂದಿನ ದಿನ ಭವಿಷ್ಯ

ಪಂಡಿತ್ ಶ್ರೀ ಶ್ರೀನಿವಾಸ ಆಚಾರ್ಯ – 7022865313

ಮೇಷ: ಕೃಷಿಕರಿಗೆ ಅನುಕೂಲ, ತಾಯಿಂದ ಸಹಕಾರ, ಗೃಹ ನಿರ್ಮಾಣ, ಸ್ಥಿರಾಸ್ತಿ ಯೋಚನೆ, ಗರ್ಭ ದೋಷಗಳು, ದುಂದುವೆಚ್ಚ

ವೃಷಭ: ದೂರ ಪ್ರಯಾಣ, ಪತ್ರವ್ಯವಹಾರಗಳು, ಸಂಬಂಧಿಕರಿಂದ ಸಹಾಯ ನಿರೀಕ್ಷೆ, ಮಾನಸಿಕ ತೊಳಲಾಟ, ಉದ್ಯೋಗದಲ್ಲಿ ಎಳೆದಾಟ, ಪಾಲುದಾರಿಕೆಯಲ್ಲಿ ಅನುಕೂಲ, ಮಾತಿನಿಂದ ಸಮಸ್ಯೆ, ಆರ್ಥಿಕ ಮಂದಗತಿ.

ಮಿಥುನ: ಅನಿರೀಕ್ಷಿತ ಧನಾಗಮನ, ಕುಟುಂಬ ಕಲಹಗಳು, ಬಂಧುಗಳಿಂದ ನಷ್ಟ, ಪ್ರಯಾಣ ವಿಘ್ನ, ಕಣ್ಣಿನ ಸಮಸ್ಯೆ, ವಿದ್ಯೆಯಲ್ಲಿ ಹಿನ್ನಡೆ, ದೈಹಿಕ ಅಸಮರ್ಥತೆ.

ಕಟಕ: ವ್ಯವಹಾರದಲ್ಲಿ ಅನುಕೂಲ, ಪಾಲುದಾರಿಕೆಯಲ್ಲಿ ಕಲಹ, ಸಂಗಾತಿ ಆರೋಗ್ಯದಲ್ಲಿ ವ್ಯತ್ಯಾಸ, ಸಂಸಾರದಲ್ಲಿ 3ನೇ ವ್ಯಕ್ತಿಗಳ ಪ್ರವೇಶ, ಉದ್ಯೋಗದಲ್ಲಿ ಚಟುವಟಿಕೆ.

ಸಿಂಹ: ಸಾಲದ ಚಿಂತೆ, ಅವಮಾನ, ದಾಂಪತ್ಯದಲ್ಲಿ ನಿರಾಸಕ್ತಿ, ಕಷ್ಟದ ದಿನಗಳ ನೆನಪು, ಅಧಿಕ ಖರ್ಚುಗಳು, ಪಾಲುದಾರಿಕೆಯಲ್ಲಿ ನಷ್ಟ,

ಕನ್ಯಾ: ಮಕ್ಕಳಿಂದ ಲಾಭ, ವಿದ್ಯಾಭ್ಯಾಸದಲ್ಲಿ ಅನುಕೂಲ, ಮಿತ್ರರಿಂದ ಸಹಕಾರ, ಉತ್ತಮ ಹೆಸರು, ಅನಾರೋಗ್ಯದಿಂದ ಗುಣಮುಖ

ಶ್ರೀ ಕಟೀಲು ದುರ್ಗ ಪರಮೇಶ್ವರಿ ಜೋತಿಷ್ಯ ಪೀಠಿಂ

ಪಂಡಿತ್ ಶ್ರೀ ಶ್ರೀನಿವಾಸ ಆಚಾರ್ಯ

70228653

ನಿಮ್ಮ ಸಮಸ್ಯೆಗಳು ಮತ್ತು ಪರಿಹಾರ:

ಗಂಡ-ಹೆಂಡತಿಯ ಗುಪ್ತ ಸಮಸ್ಯೆಗಳು, ಇಷ್ಟ ಪಟ್ಟ ಸ್ತ್ರೀ ಮತ್ತು ಪುರುಷ ನಿಮ್ಮಂತೆಯಾಗಲು,ಮದುವೆ ವಿಳಂಬ,ಮಕ್ಕಳ ಸಮಸ್ಯೆ, ಲೈಂಗಿಕ ಸಮಸ್ಯೆಗಳಿಂದ ನಿರಾಶೆ, ಎಷ್ಟೇ ದುಡಿದರು ಏಳಿಗೆ ಆಗದಿದ್ದರೆ, ವ್ಯವಹಾರದಲ್ಲಿ ಲಾಭ-ನಷ್ಟ, ಸಾಲದ ಸಮಸ್ಯೆ, ಕೋರ್ಟ್ ಕೇಸ್, ಜಮೀನು ವಿಚಾರ, ಉದ್ಯೋಗದಲ್ಲಿ ಜನಗಳ ತೊಂದರೆ, ಅತ್ತೆ ಸೂಸೆ ಕಿರಿ-ಕಿರಿ, ಇನ್ನೂ ಹಲವು ಸಮಸ್ಯೆಗಳಿಗೆ ಪರಿಹಾರ ಶತಃಸಿದ್ಧ

ಪಂಡಿತ್ ಶ್ರೀ ಶ್ರೀನಿವಾಸ ಆಚಾರ್ಯ 7022865

ತಂತ್ರಗಳ ನಾಡಿನ ಶ್ರೀ ಕೋಲ್ಕತ್ತಾ ಕಾಳಿ ದೇವಿಯ ಬೆಂಗಾಲಿಯ ಮತ್ತು ಕೇರಳದ ನಿಗೂಢ ಪುರಾತನ ತಾಂತ್ರಿಕ್ ಮತ್ತು ಮಾಂತ್ರಿಕ್ ಶಕ್ತಿಯಿಂದ ಕೇವಲ 3 ದಿನಗಳಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ಸಮಸ್ಯೆ ಯಾವುದೇ ಇರಲಿ ಎಷ್ಟೇ ಕಠಿಣವಾಗಿರಲಿ ಕಾಲ್ ಮಾಡಿ 702286531

ವಿಶೇಷ ಸೂಚನೆ: ವೈರಿ ಸಂಹಾರಕ್ಕೆ ರುಂಡಮಾಲಿನಿ, ರುದ್ರಿ ಮಾರ್ತಾಂಡ ದೇವಿ, ಚಿತ್ರ ವಿಚಿತ್ರ ಕಲೆಗಳ ದೇವಿ ರಕ್ತೇಶ್ವರಿ, ನಾಗ ಬ್ರಹ್ಮಣಿ, ಮಾರಣಹೋಮ, ಅಘೋರಿ ನಾಗ ಸಾಧುಗಳ ತಂತ್ರ ಮಂತ್ರಗಳ ನಿಗೂಢ ಪೂಜಾಶಕ್ತಿಗಳಿಂದ ಶೀಘ್ರ ಪರಿಹಾರ ಮಾಡಿಕೊಡುತ್ತಾರೆ. ಕಾಲ್ ಮಾಡಿ 70228653133313-13

ತುಲಾ: ವ್ಯಾಪಾರ ಕ್ಷೇತ್ರದವರಿಗೆ ಅನುಕೂಲ, ಧಾರ್ಮಿಕ ಆಲೋಚನೆ, ವಿದ್ಯಾಭ್ಯಾಸದಲ್ಲಿ ನಿರಾಸಕ್ತಿ, ಉದ್ಯೋಗದಲ್ಲಿ ಸಾಧಾರಣ ಬೆಳವಣಿಗೆ, ಆರ್ಥಿಕ ಸಮತೋಲನ.

ವೃಶ್ಚಿಕ: ಹತ್ತಿರದ ಪ್ರಯಾಣ, ತಂದೆಯಿಂದ ಸಹಕಾರ, ಧಾರ್ಮಿಕ-ಆಧ್ಯಾತ್ಮಿಕ ಚಟುವಟಿಕೆ, ಸ್ಥಿರಾಸ್ತಿ ವಾಹನದಿಂದ ತೊಂದರೆ, ತಾಯಿಯ ಆರೋಗ್ಯದಲ್ಲಿ ವ್ಯತ್ಯಾಸ, ಗುಪ್ತ ಯೋಜನೆಗಳಿಂದ ತೊಂದರೆ, ಆರ್ಥಿಕ ಅಲ್ಪ ಚೇತರಿಕೆ.

ಧನಸ್ಸು: ಆಕಸ್ಮಿಕ ಧನಾಗಮನ, ಕುಟುಂಬ ಕಲಹಗಳು, ಮಕ್ಕಳ ಭವಿಷ್ಯದ ಚಿಂತೆ, ಕೋರ್ಟ್ ವ್ಯಾಜ್ಯಗಳ ಆತಂಕ, ಅಪವಾದ ನಿಂದನೆ ಮೃತ್ಯು ಭಯ, ಉದ್ಯೋಗ ಒತ್ತಡ, ವಿದ್ಯಾಭ್ಯಾಸ ಮಂದತ್ವ.

ಮಕರ: ಪಾಲುದಾರಿಕೆಯಲ್ಲಿ ಆರ್ಥಿಕ ಬೆಳವಣಿಗೆ, ಕೌಟುಂಬಿಕ ಸಮಸ್ಯೆಗಳ ಚಿಂತೆ, ಅವಿವೇಕದ ಆಲೋಚನೆ, ಉದ್ಯೋಗದಲ್ಲಿ ಬೆಳವಣಿಗೆ, ಅಧಿಕ ಕೋಪ-ತಾಪ.

ಕುಂಭ: ಸಾಲದ ಚಿಂತೆ, ಶತ್ರು ಕಾಟ, ವ್ಯಾಪಾರದಲ್ಲಿ ನಷ್ಟ, ಅನಾರೋಗ್ಯದ ಭಯ, ಉದ್ಯೋಗ ನಷ್ಟ, ಬಂಧುಗಳಿಂದ ಸಹಕಾರ

ಮೀನ: ವಿದ್ಯಾಭ್ಯಾಸದಲ್ಲಿ ಪ್ರಗತಿ, ಮಕ್ಕಳಿಂದ ಅನುಕೂಲ, ಲಾಭದಲ್ಲಿ ಚೇತರಿಕೆ, ಆರ್ಥಿಕ ಸಹಾಯ, ದೂರ ಪ್ರದೇಶದ ಉದ್ಯೋಗ, ಉತ್ತಮ ಹೆಸರಿನ ಪ್ರಯತ್ನ.

Vishwa News 24

Recent Posts

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

20 hours ago

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ -vishwanews24

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…

20 hours ago

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ -vishwanews24

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…

20 hours ago

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…

21 hours ago

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ -vishwanews24

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…

21 hours ago

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ -vishwanews24

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…

21 hours ago