ಮೇಷ: ಕೃಷಿಕರಿಗೆ ಅನುಕೂಲ, ತಾಯಿಂದ ಸಹಕಾರ, ಗೃಹ ನಿರ್ಮಾಣ, ಸ್ಥಿರಾಸ್ತಿ ಯೋಚನೆ, ಗರ್ಭ ದೋಷಗಳು, ದುಂದುವೆಚ್ಚ
ವೃಷಭ: ದೂರ ಪ್ರಯಾಣ, ಪತ್ರವ್ಯವಹಾರಗಳು, ಸಂಬಂಧಿಕರಿಂದ ಸಹಾಯ ನಿರೀಕ್ಷೆ, ಮಾನಸಿಕ ತೊಳಲಾಟ, ಉದ್ಯೋಗದಲ್ಲಿ ಎಳೆದಾಟ, ಪಾಲುದಾರಿಕೆಯಲ್ಲಿ ಅನುಕೂಲ, ಮಾತಿನಿಂದ ಸಮಸ್ಯೆ, ಆರ್ಥಿಕ ಮಂದಗತಿ.
ಮಿಥುನ: ಅನಿರೀಕ್ಷಿತ ಧನಾಗಮನ, ಕುಟುಂಬ ಕಲಹಗಳು, ಬಂಧುಗಳಿಂದ ನಷ್ಟ, ಪ್ರಯಾಣ ವಿಘ್ನ, ಕಣ್ಣಿನ ಸಮಸ್ಯೆ, ವಿದ್ಯೆಯಲ್ಲಿ ಹಿನ್ನಡೆ, ದೈಹಿಕ ಅಸಮರ್ಥತೆ.
ಕಟಕ: ವ್ಯವಹಾರದಲ್ಲಿ ಅನುಕೂಲ, ಪಾಲುದಾರಿಕೆಯಲ್ಲಿ ಕಲಹ, ಸಂಗಾತಿ ಆರೋಗ್ಯದಲ್ಲಿ ವ್ಯತ್ಯಾಸ, ಸಂಸಾರದಲ್ಲಿ 3ನೇ ವ್ಯಕ್ತಿಗಳ ಪ್ರವೇಶ, ಉದ್ಯೋಗದಲ್ಲಿ ಚಟುವಟಿಕೆ.
ಸಿಂಹ: ಸಾಲದ ಚಿಂತೆ, ಅವಮಾನ, ದಾಂಪತ್ಯದಲ್ಲಿ ನಿರಾಸಕ್ತಿ, ಕಷ್ಟದ ದಿನಗಳ ನೆನಪು, ಅಧಿಕ ಖರ್ಚುಗಳು, ಪಾಲುದಾರಿಕೆಯಲ್ಲಿ ನಷ್ಟ,
ಕನ್ಯಾ: ಮಕ್ಕಳಿಂದ ಲಾಭ, ವಿದ್ಯಾಭ್ಯಾಸದಲ್ಲಿ ಅನುಕೂಲ, ಮಿತ್ರರಿಂದ ಸಹಕಾರ, ಉತ್ತಮ ಹೆಸರು, ಅನಾರೋಗ್ಯದಿಂದ ಗುಣಮುಖ
ತುಲಾ: ವ್ಯಾಪಾರ ಕ್ಷೇತ್ರದವರಿಗೆ ಅನುಕೂಲ, ಧಾರ್ಮಿಕ ಆಲೋಚನೆ, ವಿದ್ಯಾಭ್ಯಾಸದಲ್ಲಿ ನಿರಾಸಕ್ತಿ, ಉದ್ಯೋಗದಲ್ಲಿ ಸಾಧಾರಣ ಬೆಳವಣಿಗೆ, ಆರ್ಥಿಕ ಸಮತೋಲನ.
ವೃಶ್ಚಿಕ: ಹತ್ತಿರದ ಪ್ರಯಾಣ, ತಂದೆಯಿಂದ ಸಹಕಾರ, ಧಾರ್ಮಿಕ-ಆಧ್ಯಾತ್ಮಿಕ ಚಟುವಟಿಕೆ, ಸ್ಥಿರಾಸ್ತಿ ವಾಹನದಿಂದ ತೊಂದರೆ, ತಾಯಿಯ ಆರೋಗ್ಯದಲ್ಲಿ ವ್ಯತ್ಯಾಸ, ಗುಪ್ತ ಯೋಜನೆಗಳಿಂದ ತೊಂದರೆ, ಆರ್ಥಿಕ ಅಲ್ಪ ಚೇತರಿಕೆ.
ಧನಸ್ಸು: ಆಕಸ್ಮಿಕ ಧನಾಗಮನ, ಕುಟುಂಬ ಕಲಹಗಳು, ಮಕ್ಕಳ ಭವಿಷ್ಯದ ಚಿಂತೆ, ಕೋರ್ಟ್ ವ್ಯಾಜ್ಯಗಳ ಆತಂಕ, ಅಪವಾದ ನಿಂದನೆ ಮೃತ್ಯು ಭಯ, ಉದ್ಯೋಗ ಒತ್ತಡ, ವಿದ್ಯಾಭ್ಯಾಸ ಮಂದತ್ವ.
ಮಕರ: ಪಾಲುದಾರಿಕೆಯಲ್ಲಿ ಆರ್ಥಿಕ ಬೆಳವಣಿಗೆ, ಕೌಟುಂಬಿಕ ಸಮಸ್ಯೆಗಳ ಚಿಂತೆ, ಅವಿವೇಕದ ಆಲೋಚನೆ, ಉದ್ಯೋಗದಲ್ಲಿ ಬೆಳವಣಿಗೆ, ಅಧಿಕ ಕೋಪ-ತಾಪ.
ಕುಂಭ: ಸಾಲದ ಚಿಂತೆ, ಶತ್ರು ಕಾಟ, ವ್ಯಾಪಾರದಲ್ಲಿ ನಷ್ಟ, ಅನಾರೋಗ್ಯದ ಭಯ, ಉದ್ಯೋಗ ನಷ್ಟ, ಬಂಧುಗಳಿಂದ ಸಹಕಾರ
ಮೀನ: ವಿದ್ಯಾಭ್ಯಾಸದಲ್ಲಿ ಪ್ರಗತಿ, ಮಕ್ಕಳಿಂದ ಅನುಕೂಲ, ಲಾಭದಲ್ಲಿ ಚೇತರಿಕೆ, ಆರ್ಥಿಕ ಸಹಾಯ, ದೂರ ಪ್ರದೇಶದ ಉದ್ಯೋಗ, ಉತ್ತಮ ಹೆಸರಿನ ಪ್ರಯತ್ನ.
ನಾಗುರಿ ದುರಂತ - ಕಳಪೆ ಕಾಮಗಾರಿಯ ಶಂಕೆ : ತಪ್ಪಿತಸ್ಥರ ವಿರುದ್ಧ ಪ್ರಕರಣ ದಾಖಲಿಸಲು ಆದೇಶ ಮಂಗಳೂರು: ನಾಗುರಿಯಲ್ಲಿ ಮನೆ…
ನಕಲಿ ಪಾಸ್ಪೋರ್ಟ್ ಪ್ರಕರಣ: ಮಂಗಳೂರು ಟ್ರಾವೆಲ್ ಏಜೆಂಟ್ ವಿರುದ್ಧದ ಪ್ರಕರಣ ರದ್ದತಿಗೆ ಹೈಕೋರ್ಟ್ ನಕಾರ ಬೆಂಗಳೂರು: ಆಂಧ್ರಪ್ರದೇಶದ ಭಯೋತ್ಪಾದನಾ ನಿಗ್ರಹ…
ವಾಣಿಜ್ಯ LPG ಸಿಲಿಂಡರ್ ದರದಲ್ಲಿ ಭಾರೀ ಇಳಿಕೆ : ಇಂದಿನಿಂದಲೇ ಪರಿಷ್ಕೃತ ದರ ಜಾರಿ ನವದೆಹಲಿ: ವಾಣಿಜ್ಯ ಬಳಕೆಯ ಎಲ್ಪಿಜಿ ಪೂರೈಕೆ…
ಆಟೋ ಚಾಲಕರಿಗೆ ಸಿಹಿ ಸುದ್ದಿ: ಎಲ್ಪಿಜಿ ದರ 10 ರೂ. ಇಳಿಕೆ ಬೆಂಗಳೂರು: ನಿರಂತರ ಎಲ್ಪಿಜಿ ದರ ಏರಿಕೆಯಿಂದ ಕಂಗಾಲಾಗಿದ್ದ ಆಟೋ…
ರಾಮ ಮಂದಿರದ ದೇಣಿಗೆ ಹಣ ದುರುಪಯೋಗ ಆರೋಪ - ಸಿಎಂ ಯೋಗಿ ಯಾರ ತಪ್ಪನ್ನೂ ಸಹಿಸಲ್ಲ : ಸಿ.ಟಿ.ರವಿ ಬೆಂಗಳೂರು:…
ಮಂಗಳೂರು: ಬೈಕಂಪಾಡಿ ದರೋಡೆ ಪ್ರಕರಣಕ್ಕೆ ಟ್ವಿಸ್ಟ್ - ವಾಹನವನ್ನು ಬಿಟ್ಟು ಪರಾರಿಯಾದ ಆರೋಪಿಗಳು ; ಕಾರು ಪತ್ತೆ ಮಂಗಳೂರು: ಬೈಕಂಪಾಡಿ…