ಮೇಷ: ಸ್ವಂತ ಉದ್ಯಮದಲ್ಲಿ ಅನುಕೂಲ, ಅಧಿಕ ಧನ ಸಂಪಾದನೆ, ರಿಯಲ್ ಎಸ್ಟೇಟ್ನವರಿಗೆ ಅನುಕೂಲ, ಮನೋವ್ಯಾಧಿ, ಅತಿಯಾದ ಕೋಪ ಸಂಕಟ.
ವೃಷಭ: ಧನ ನಷ್ಟ, ಮಾನ ಅಪಮಾನಗಳಿಗೆ ಗುರಿಯಾಗುವಿರಿ, ಸಂಕಷ್ಟ ಮತ್ತು ಸಾಲದ ಸುಳಿಗೆ ಸಿಲುಕುವಿರಿ.
ಮಿಥುನ: ಸಾಲದ ಚಿಂತೆ, ಬಂಧುಗಳಿಂದ ಸಾಲ, ಅನಾರೋಗ್ಯ ಸಮಸ್ಯೆ.
ಕಟಕ: ಮಕ್ಕಳಿಂದ ನಷ್ಟ, ನೆರೆಹೊರೆಯವರಿಂದ ಕಿರಿಕಿರಿ, ನಿದ್ರಾಭಂಗ, ಉದ್ಯೋಗನಿಮಿತ್ತ ದೂರ ಪ್ರಯಾಣ.
ಸಿಂಹ: ಧನಾಗಮನ ಮತ್ತು ಲಾಭ, ಕೆಲಸ ಕಾರ್ಯಗಳಲ್ಲಿ ಜಯ, ಆರ್ಥಿಕ ನಷ್ಟ ಮತ್ತು ಮೋಸ.
ಕನ್ಯಾ: ಆಕಸ್ಮಿಕ ಅವಘಡಗಳು ಆರೋಗ್ಯ ಸಮಸ್ಯೆ, ಉದ್ಯೋಗ ಒತ್ತಡಗಳಿಂದ ನಿದ್ರಾಭಂಗ, ಸ್ನೇಹಿತರಿಂದ ತೊಂದರೆ, ಕೆಲಸ ಕಾರ್ಯಗಳಲ್ಲಿ ಅಡೆತಡೆ
ತುಲಾ: ಸಂಗಾತಿಯಿಂದ ಧನಾಗಮನ, ತಂದೆಯೊಡನೆ ಕಿರಿಕಿರಿ, ಅನಿರೀಕ್ಷಿತ ಘಟನೆಯಿಂದ ನಷ್ಟ.
ವೃಶ್ಚಿಕ: ಪ್ರಯಾಣದಿಂದ ಅನುಕೂಲ, ಆಕಸ್ಮಿಕವಾಗಿ ಅಧಿಕ ಧನಾಗಮನ, ಆರೋಗ್ಯದಲ್ಲಿ ವ್ಯತ್ಯಾಸ.
ಧನಸ್ಸು: ಬಡ್ಡಿ ವ್ಯವಹಾರಸ್ಥರಿಗೆ ಲಾಭ, ಧಾರ್ಮಿಕ ಕ್ಷೇತ್ರದಲ್ಲಿರುವವರಿಗೆ ಶುಭ, ಚಿನ್ನ ವ್ಯವಹಾರಸ್ಥರಿಗೆ ಅನುಕೂಲ, ಉದ್ಯೋಗ ಸ್ಥಳದಲ್ಲಿ ಅಧಿಕ ಒತ್ತಡ, ಸಂಶಯ, ಅನಿರೀಕ್ಷಿತ ತಪ್ಪು.
ಮಕರ: ಪಿತ್ರಾರ್ಜಿತ ಆಸ್ತಿ ಮೇಲೆ ಸಾಲ, ಮಿತ್ರರಿಂದ ಆರ್ಥಿಕ ಸಹಾಯ, ಆರೋಗ್ಯದಲ್ಲಿ ವ್ಯತ್ಯಾಸ, ದಾಂಪತ್ಯದಲ್ಲಿ ಕಲಹ.
ಕುಂಭ: ಆರೋಗ್ಯದಲ್ಲಿ ಏರುಪೇರು, ಗಂಡು ಮಕ್ಕಳಿಂದ ಆಕಸ್ಮಿಕ ಧನಾಗಮನ, ಸಾಲಗಾರರಿಂದ ತೊಂದರೆ ಆಯುಷ್ಯಕ್ಕೆ ಕುತ್ತು.
ಮೀನ: ಸ್ಥಿರಾಸ್ಥಿಯಿಂದ ಧನಾಗಮನ, ಆರ್ಥಿಕ ಸಂಕಷ್ಟಗಳು ಬಗೆಹರಿಯುವುದು, ಉದ್ಯೋಗಗಳು ದೊರಕುವುದು, ಆರೋಗ್ಯ ಸಮಸ್ಯೆಗಳು ಬಾಧಿಸುವುದು.
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್ನಲ್ಲಿ ಅಗ್ನಿ ಅವಘಡ : ಶಾಕ್ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…