Featured

17-09-2021: ಇಂದಿನ ದಿನ ಭವಿಷ್ಯ -Vishwanews24

17-09-2021: ಇಂದಿನ ದಿನ ಭವಿಷ್ಯ -Vishwanews24

ಮೇಷ: ಉದ್ಯೋಗ ಸ್ಥಳದಲ್ಲಿ ಕಿರಿಕಿರಿ, ವಾಹನ ಸ್ಥಿರಾಸ್ತಿ ಸಾಧ್ಯತೆ, ಆಕಸ್ಮಿಕ ಅವಘಡಗಳು

ವೃಷಭ: ಕೃಷಿ ಆಧಾರಿತ ಉದ್ಯೋಗಸ್ಥರಿಗೆ ಅನುಕೂಲ, ಪಾಲುದಾರಿಕೆ ವ್ಯವಹಾರದಲ್ಲಿ ತೊಂದರೆ, ಗಂಟಲು ನೋವು, ಕಾಲು ಭುಜನೋವು, ಗ್ಯಾಸ್ಟಿಕ್ ಸಮಸ್ಯೆ

ಮಿಥುನ: ಆಕಸ್ಮಿಕ ಧನಯೋಗ, ಕೋರ್ಟ್ ಕೇಸುಗಳಲ್ಲಿ ಜಯ, ತಂದೆಯಿಂದ ಅನಗತ್ಯ ಮಾತು,

ಕಟಕ: ಶುಭಕಾರ್ಯಗಳಿಗೆ ಅವಕಾಶ ಕೂಡಿಬರುವುದು, ಮಾನ ಅಪಮಾನಗಳಿಗೆ ಗುರಿಯಾಗುವಿರಿ, ದುಶ್ಚಟಗಳಿಗೆ ಮತ್ತು ದುರಾಚಾರಗಳಿಗೆ ಮನಸ್ಸು

ಸಿಂಹ: ಅಧಿಕ ನಷ್ಟ, ರೋಗಬಾಧೆಗಳಿಗೆ ಅಧಿಕ ಖರ್ಚು, ಮಾನಸಿಕ ಕಿರಿಕಿರಿ, ಮನೋವ್ಯಾಧಿ, ಸೋಮಾರಿತನದಿಂದ ಅಡೆತಡೆ

ಕನ್ಯಾ: ಹೆಣ್ಣು ಮಕ್ಕಳಿಂದ ಸ್ನೇಹಿತರಿಂದ ಲಾಭ, ಗೃಹ ಬದಲಾವಣೆಗೆ ಅಡೆತಡೆ, ಮಾನ ಅಪಮಾನಗಳಿಗೆ ಗುರಿಯಾಗುವಿರಿ

ತುಲಾ: ಉದ್ಯೋಗ ದೊರಕುವುದು, ಆತ್ಮಗೌರವಕ್ಕೆ ಚ್ಯುತಿ, ತಾಯಿಯಿಂದ ಅನುಕೂಲ, ಪರಿಹಾರ ಮುತ್ತುಗದ ಮರಕ್ಕೆ ನೀರನ್ನು ಹಾಕಿ.

ವೃಶ್ಚಿಕ: ದೇವತಾಕಾರ್ಯಗಳಿಗೆ ಪ್ರಯಾಣ, ಉನ್ನತ ವಿದ್ಯಾಭ್ಯಾಸಕ್ಕೆ ಪ್ರಯಾಣ, ಆರೋಗ್ಯದಲ್ಲಿ ವ್ಯತ್ಯಾಸ, ಜೀವ ವಿಮೆ ವಿಶ್ರಾಂತಿ ವೇತನ ಲಭ್ಯ,

ಧನಸು: ಆಕಸ್ಮಿಕ ಧನಾಗಮನ ಹಿತಶತ್ರುಗಳ ಕಾಟ, ಗುಪ್ತ ವಿಷಯಗಳಲ್ಲಿ ತೊಂದರೆ, ಅಪಮಾನಗಳಿಂದ ಹಾಸಿಗೆ ಹಿಡಿಯುವಿರಿ,

ಮಕರ: ಪಾಲುದಾರಿಕೆ ವ್ಯವಹಾರದಲ್ಲಿ ಅನುಕೂಲ, ಬಂಧುಗಳು ಮಕ್ಕಳು ಆಗಮಿಸುವರು, ಅದೃಷ್ಟವನ್ನು ದೂರ ಮಾಡಿಕೊಳ್ಳುವಿರಿ

ಕುಂಭ: ಆರೋಗ್ಯದಲ್ಲಿ ಏರುಪೇರು, ಉದ್ಯೋಗ ಒತ್ತಡ, ಉದ್ಯೋಗ ಸ್ಥಳದಲ್ಲಿ ಕಿರಿಕಿರಿ, ಮಕ್ಕಳಿಂದ ಭೂಮಿ ನಷ್ಟ

ಮೀನ: ಉನ್ನತ ಶಿಕ್ಷಣಕ್ಕೆ ಉತ್ತಮ ಸಮಯ, ಪ್ರಯಾಣದಿಂದ ಮತ್ತು ತಂದೆಯಿಂದ ನಷ್ಟ, ವಾಹನ ಬದಲಾವಣೆ ಮಾಡುವ ಆಲೋಚನೆ

Vishwa News 24

Recent Posts

ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ – vishwanews24

ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…

9 hours ago

ಬದುಕಿದ್ದಾಗ ಭಿಕ್ಷುಕಿಯಾಗಿದ್ದ ವೃದ್ಧೆ ಸತ್ತ ಮೇಲೆ ಲಕ್ಷಾಧಿಪತಿ ..- vishwanews24

ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…

12 hours ago

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ – vishwanews24

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…

12 hours ago

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ – vishwanews24

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…

12 hours ago

ಉಡುಪಿ : 25 ಗಂಟೆಗಳ ಕಾಲ ಗಾಯನ ; ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್‌ ದಾಖಲೆ – vishwanews24

25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್‌ ಬುಕ್‌ಆಫ್‌ ವರ್ಲ್ಡ್ ರೆಕಾರ್ಡ್‌ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…

13 hours ago

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ – vishwanews24

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]

13 hours ago