ಮೇಷ: ಉದ್ಯೋಗ ಸ್ಥಳದಲ್ಲಿ ಕಿರಿಕಿರಿ, ವಾಹನ ಸ್ಥಿರಾಸ್ತಿ ಸಾಧ್ಯತೆ, ಆಕಸ್ಮಿಕ ಅವಘಡಗಳು
ವೃಷಭ: ಕೃಷಿ ಆಧಾರಿತ ಉದ್ಯೋಗಸ್ಥರಿಗೆ ಅನುಕೂಲ, ಪಾಲುದಾರಿಕೆ ವ್ಯವಹಾರದಲ್ಲಿ ತೊಂದರೆ, ಗಂಟಲು ನೋವು, ಕಾಲು ಭುಜನೋವು, ಗ್ಯಾಸ್ಟಿಕ್ ಸಮಸ್ಯೆ
ಮಿಥುನ: ಆಕಸ್ಮಿಕ ಧನಯೋಗ, ಕೋರ್ಟ್ ಕೇಸುಗಳಲ್ಲಿ ಜಯ, ತಂದೆಯಿಂದ ಅನಗತ್ಯ ಮಾತು,
ಕಟಕ: ಶುಭಕಾರ್ಯಗಳಿಗೆ ಅವಕಾಶ ಕೂಡಿಬರುವುದು, ಮಾನ ಅಪಮಾನಗಳಿಗೆ ಗುರಿಯಾಗುವಿರಿ, ದುಶ್ಚಟಗಳಿಗೆ ಮತ್ತು ದುರಾಚಾರಗಳಿಗೆ ಮನಸ್ಸು
ಸಿಂಹ: ಅಧಿಕ ನಷ್ಟ, ರೋಗಬಾಧೆಗಳಿಗೆ ಅಧಿಕ ಖರ್ಚು, ಮಾನಸಿಕ ಕಿರಿಕಿರಿ, ಮನೋವ್ಯಾಧಿ, ಸೋಮಾರಿತನದಿಂದ ಅಡೆತಡೆ
ಕನ್ಯಾ: ಹೆಣ್ಣು ಮಕ್ಕಳಿಂದ ಸ್ನೇಹಿತರಿಂದ ಲಾಭ, ಗೃಹ ಬದಲಾವಣೆಗೆ ಅಡೆತಡೆ, ಮಾನ ಅಪಮಾನಗಳಿಗೆ ಗುರಿಯಾಗುವಿರಿ
ತುಲಾ: ಉದ್ಯೋಗ ದೊರಕುವುದು, ಆತ್ಮಗೌರವಕ್ಕೆ ಚ್ಯುತಿ, ತಾಯಿಯಿಂದ ಅನುಕೂಲ, ಪರಿಹಾರ ಮುತ್ತುಗದ ಮರಕ್ಕೆ ನೀರನ್ನು ಹಾಕಿ.
ವೃಶ್ಚಿಕ: ದೇವತಾಕಾರ್ಯಗಳಿಗೆ ಪ್ರಯಾಣ, ಉನ್ನತ ವಿದ್ಯಾಭ್ಯಾಸಕ್ಕೆ ಪ್ರಯಾಣ, ಆರೋಗ್ಯದಲ್ಲಿ ವ್ಯತ್ಯಾಸ, ಜೀವ ವಿಮೆ ವಿಶ್ರಾಂತಿ ವೇತನ ಲಭ್ಯ,
ಧನಸು: ಆಕಸ್ಮಿಕ ಧನಾಗಮನ ಹಿತಶತ್ರುಗಳ ಕಾಟ, ಗುಪ್ತ ವಿಷಯಗಳಲ್ಲಿ ತೊಂದರೆ, ಅಪಮಾನಗಳಿಂದ ಹಾಸಿಗೆ ಹಿಡಿಯುವಿರಿ,
ಮಕರ: ಪಾಲುದಾರಿಕೆ ವ್ಯವಹಾರದಲ್ಲಿ ಅನುಕೂಲ, ಬಂಧುಗಳು ಮಕ್ಕಳು ಆಗಮಿಸುವರು, ಅದೃಷ್ಟವನ್ನು ದೂರ ಮಾಡಿಕೊಳ್ಳುವಿರಿ
ಕುಂಭ: ಆರೋಗ್ಯದಲ್ಲಿ ಏರುಪೇರು, ಉದ್ಯೋಗ ಒತ್ತಡ, ಉದ್ಯೋಗ ಸ್ಥಳದಲ್ಲಿ ಕಿರಿಕಿರಿ, ಮಕ್ಕಳಿಂದ ಭೂಮಿ ನಷ್ಟ
ಮೀನ: ಉನ್ನತ ಶಿಕ್ಷಣಕ್ಕೆ ಉತ್ತಮ ಸಮಯ, ಪ್ರಯಾಣದಿಂದ ಮತ್ತು ತಂದೆಯಿಂದ ನಷ್ಟ, ವಾಹನ ಬದಲಾವಣೆ ಮಾಡುವ ಆಲೋಚನೆ
ಕುಂದಾಪುರ: ನಿಂತ ಲಾರಿಗಳಿಗೆ ಬಸ್ ಢಿಕ್ಕಿ: ಎರಡು ಸಾವು, ಹಲವರಿಗೆ ಗಾಯ ಕುಂದಾಪುರ: ಮರವಂತೆ ಸಮುದ್ರ ಕಿನಾರೆಯ ಎದುರಿನ ರಾಷ್ಟ್ರೀಯ…
ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಜಾಮೀನಿಗಾಗಿ ಸುಪ್ರೀಂ ಕೋರ್ಟ್ ಮೊರೆ ಹೋದ ದರ್ಶನ್ ನವದೆಹಲಿ : ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು…
ದ. ಕ, ಉಡುಪಿ ಸೇರಿದಂತೆ 5 ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ; 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ …
ಉಡುಪಿ ಶ್ರೀಕೃಷ್ಣ ದರ್ಶನಕ್ಕೆ ನೂತನ ಸರತಿ ಸಾಲು ಹಾಗೂ ಐಡಿ ಆಧಾರಿತ ಪ್ರವೇಶ ವ್ಯವಸ್ಥೆ ಉದ್ಘಾಟನೆ ಉಡುಪಿ : ಶ್ರೀ…
ಮಂಗಳೂರು: ಸ್ಕೂಟರ್ ಸವಾರನಿಗೆ ಖಾರದ ಪುಡಿ ಎರಚಿ ದರೋಡೆ; ಪ್ರಕರಣ ದಾಖಲು ಮಂಗಳೂರು: ಗುರುಪುರ ಬಂಗ್ಲಗುಡ್ಡೆ ಬಳಿ ಸ್ಕೂಟರ್ ಸವಾರರೊಬ್ಬರಿಗೆ…
ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ 8 ತಿಂಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿಗಳು ಬೆಂಗಳೂರು: ನಗರದ ವಿದ್ಯಾರಣ್ಯಪುರ…