ಮೇಷ: ಉದ್ಯೋಗ ಸ್ಥಳದಲ್ಲಿ ಕಿರಿಕಿರಿ, ವಾಹನ ಸ್ಥಿರಾಸ್ತಿ ಸಾಧ್ಯತೆ, ಆಕಸ್ಮಿಕ ಅವಘಡಗಳು
ವೃಷಭ: ಕೃಷಿ ಆಧಾರಿತ ಉದ್ಯೋಗಸ್ಥರಿಗೆ ಅನುಕೂಲ, ಪಾಲುದಾರಿಕೆ ವ್ಯವಹಾರದಲ್ಲಿ ತೊಂದರೆ, ಗಂಟಲು ನೋವು, ಕಾಲು ಭುಜನೋವು, ಗ್ಯಾಸ್ಟಿಕ್ ಸಮಸ್ಯೆ
ಮಿಥುನ: ಆಕಸ್ಮಿಕ ಧನಯೋಗ, ಕೋರ್ಟ್ ಕೇಸುಗಳಲ್ಲಿ ಜಯ, ತಂದೆಯಿಂದ ಅನಗತ್ಯ ಮಾತು,
ಕಟಕ: ಶುಭಕಾರ್ಯಗಳಿಗೆ ಅವಕಾಶ ಕೂಡಿಬರುವುದು, ಮಾನ ಅಪಮಾನಗಳಿಗೆ ಗುರಿಯಾಗುವಿರಿ, ದುಶ್ಚಟಗಳಿಗೆ ಮತ್ತು ದುರಾಚಾರಗಳಿಗೆ ಮನಸ್ಸು
ಸಿಂಹ: ಅಧಿಕ ನಷ್ಟ, ರೋಗಬಾಧೆಗಳಿಗೆ ಅಧಿಕ ಖರ್ಚು, ಮಾನಸಿಕ ಕಿರಿಕಿರಿ, ಮನೋವ್ಯಾಧಿ, ಸೋಮಾರಿತನದಿಂದ ಅಡೆತಡೆ
ಕನ್ಯಾ: ಹೆಣ್ಣು ಮಕ್ಕಳಿಂದ ಸ್ನೇಹಿತರಿಂದ ಲಾಭ, ಗೃಹ ಬದಲಾವಣೆಗೆ ಅಡೆತಡೆ, ಮಾನ ಅಪಮಾನಗಳಿಗೆ ಗುರಿಯಾಗುವಿರಿ
ತುಲಾ: ಉದ್ಯೋಗ ದೊರಕುವುದು, ಆತ್ಮಗೌರವಕ್ಕೆ ಚ್ಯುತಿ, ತಾಯಿಯಿಂದ ಅನುಕೂಲ, ಪರಿಹಾರ ಮುತ್ತುಗದ ಮರಕ್ಕೆ ನೀರನ್ನು ಹಾಕಿ.
ವೃಶ್ಚಿಕ: ದೇವತಾಕಾರ್ಯಗಳಿಗೆ ಪ್ರಯಾಣ, ಉನ್ನತ ವಿದ್ಯಾಭ್ಯಾಸಕ್ಕೆ ಪ್ರಯಾಣ, ಆರೋಗ್ಯದಲ್ಲಿ ವ್ಯತ್ಯಾಸ, ಜೀವ ವಿಮೆ ವಿಶ್ರಾಂತಿ ವೇತನ ಲಭ್ಯ,
ಧನಸು: ಆಕಸ್ಮಿಕ ಧನಾಗಮನ ಹಿತಶತ್ರುಗಳ ಕಾಟ, ಗುಪ್ತ ವಿಷಯಗಳಲ್ಲಿ ತೊಂದರೆ, ಅಪಮಾನಗಳಿಂದ ಹಾಸಿಗೆ ಹಿಡಿಯುವಿರಿ,
ಮಕರ: ಪಾಲುದಾರಿಕೆ ವ್ಯವಹಾರದಲ್ಲಿ ಅನುಕೂಲ, ಬಂಧುಗಳು ಮಕ್ಕಳು ಆಗಮಿಸುವರು, ಅದೃಷ್ಟವನ್ನು ದೂರ ಮಾಡಿಕೊಳ್ಳುವಿರಿ
ಕುಂಭ: ಆರೋಗ್ಯದಲ್ಲಿ ಏರುಪೇರು, ಉದ್ಯೋಗ ಒತ್ತಡ, ಉದ್ಯೋಗ ಸ್ಥಳದಲ್ಲಿ ಕಿರಿಕಿರಿ, ಮಕ್ಕಳಿಂದ ಭೂಮಿ ನಷ್ಟ
ಮೀನ: ಉನ್ನತ ಶಿಕ್ಷಣಕ್ಕೆ ಉತ್ತಮ ಸಮಯ, ಪ್ರಯಾಣದಿಂದ ಮತ್ತು ತಂದೆಯಿಂದ ನಷ್ಟ, ವಾಹನ ಬದಲಾವಣೆ ಮಾಡುವ ಆಲೋಚನೆ
ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…
ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…
ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…
ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…
25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ಆಫ್ ವರ್ಲ್ಡ್ ರೆಕಾರ್ಡ್ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…
ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]