ಮೇಷ: ಉದ್ಯೋಗ ಸ್ಥಳದಲ್ಲಿ ಕಿರಿಕಿರಿ, ವಾಹನ ಸ್ಥಿರಾಸ್ತಿ ಸಾಧ್ಯತೆ, ಆಕಸ್ಮಿಕ ಅವಘಡಗಳು
ವೃಷಭ: ಕೃಷಿ ಆಧಾರಿತ ಉದ್ಯೋಗಸ್ಥರಿಗೆ ಅನುಕೂಲ, ಪಾಲುದಾರಿಕೆ ವ್ಯವಹಾರದಲ್ಲಿ ತೊಂದರೆ, ಗಂಟಲು ನೋವು, ಕಾಲು ಭುಜನೋವು, ಗ್ಯಾಸ್ಟಿಕ್ ಸಮಸ್ಯೆ
ಮಿಥುನ: ಆಕಸ್ಮಿಕ ಧನಯೋಗ, ಕೋರ್ಟ್ ಕೇಸುಗಳಲ್ಲಿ ಜಯ, ತಂದೆಯಿಂದ ಅನಗತ್ಯ ಮಾತು,
ಕಟಕ: ಶುಭಕಾರ್ಯಗಳಿಗೆ ಅವಕಾಶ ಕೂಡಿಬರುವುದು, ಮಾನ ಅಪಮಾನಗಳಿಗೆ ಗುರಿಯಾಗುವಿರಿ, ದುಶ್ಚಟಗಳಿಗೆ ಮತ್ತು ದುರಾಚಾರಗಳಿಗೆ ಮನಸ್ಸು
ಸಿಂಹ: ಅಧಿಕ ನಷ್ಟ, ರೋಗಬಾಧೆಗಳಿಗೆ ಅಧಿಕ ಖರ್ಚು, ಮಾನಸಿಕ ಕಿರಿಕಿರಿ, ಮನೋವ್ಯಾಧಿ, ಸೋಮಾರಿತನದಿಂದ ಅಡೆತಡೆ
ಕನ್ಯಾ: ಹೆಣ್ಣು ಮಕ್ಕಳಿಂದ ಸ್ನೇಹಿತರಿಂದ ಲಾಭ, ಗೃಹ ಬದಲಾವಣೆಗೆ ಅಡೆತಡೆ, ಮಾನ ಅಪಮಾನಗಳಿಗೆ ಗುರಿಯಾಗುವಿರಿ
ತುಲಾ: ಉದ್ಯೋಗ ದೊರಕುವುದು, ಆತ್ಮಗೌರವಕ್ಕೆ ಚ್ಯುತಿ, ತಾಯಿಯಿಂದ ಅನುಕೂಲ, ಪರಿಹಾರ ಮುತ್ತುಗದ ಮರಕ್ಕೆ ನೀರನ್ನು ಹಾಕಿ.
ವೃಶ್ಚಿಕ: ದೇವತಾಕಾರ್ಯಗಳಿಗೆ ಪ್ರಯಾಣ, ಉನ್ನತ ವಿದ್ಯಾಭ್ಯಾಸಕ್ಕೆ ಪ್ರಯಾಣ, ಆರೋಗ್ಯದಲ್ಲಿ ವ್ಯತ್ಯಾಸ, ಜೀವ ವಿಮೆ ವಿಶ್ರಾಂತಿ ವೇತನ ಲಭ್ಯ,
ಧನಸು: ಆಕಸ್ಮಿಕ ಧನಾಗಮನ ಹಿತಶತ್ರುಗಳ ಕಾಟ, ಗುಪ್ತ ವಿಷಯಗಳಲ್ಲಿ ತೊಂದರೆ, ಅಪಮಾನಗಳಿಂದ ಹಾಸಿಗೆ ಹಿಡಿಯುವಿರಿ,
ಮಕರ: ಪಾಲುದಾರಿಕೆ ವ್ಯವಹಾರದಲ್ಲಿ ಅನುಕೂಲ, ಬಂಧುಗಳು ಮಕ್ಕಳು ಆಗಮಿಸುವರು, ಅದೃಷ್ಟವನ್ನು ದೂರ ಮಾಡಿಕೊಳ್ಳುವಿರಿ
ಕುಂಭ: ಆರೋಗ್ಯದಲ್ಲಿ ಏರುಪೇರು, ಉದ್ಯೋಗ ಒತ್ತಡ, ಉದ್ಯೋಗ ಸ್ಥಳದಲ್ಲಿ ಕಿರಿಕಿರಿ, ಮಕ್ಕಳಿಂದ ಭೂಮಿ ನಷ್ಟ
ಮೀನ: ಉನ್ನತ ಶಿಕ್ಷಣಕ್ಕೆ ಉತ್ತಮ ಸಮಯ, ಪ್ರಯಾಣದಿಂದ ಮತ್ತು ತಂದೆಯಿಂದ ನಷ್ಟ, ವಾಹನ ಬದಲಾವಣೆ ಮಾಡುವ ಆಲೋಚನೆ
ಅರೆಂಜ್ ಅಲರ್ಟ್ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ ಮಂಗಳೂರು :…
ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್ ಬಳಕೆಯ ಆಧಾರದ ಮೇಲೆ ಜುಲೈ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…
ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ ಬೆಂಗಳೂರು: ರಾಜ್ಯ ರೈತ…
ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…
ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…