Featured

17-12-2021 : ಇಂದಿನ ದಿನ ಭವಿಷ್ಯ -Vishwanews24

17-12-2021 : ಇಂದಿನ ದಿನ ಭವಿಷ್ಯ -Vishwanews24

ಮೇಷ: ಷೇರು ವ್ಯವಹಾರದಲ್ಲಿ ಲಾಭ, ರತ್ನಾಭರಣ ಖರೀದಿಯ ಮನಸ್ಸು, ತಾಯಿಯಿಂದ ಧನಸಹಾಯ, ಆರ್ಥಿಕ ಅನುಕೂಲ, ಮೃಷ್ಟಾನ್ನ ಭೋಜನ, ಸ್ಥಿರಾಸ್ತಿ ವಾಹನದಿಂದ ಅನುಕೂಲ, ಕೃಷಿಕರಿಗೆ ಅನುಕೂಲ.

ವೃಷಭ: ಹತ್ತಿರದ ಪ್ರಯಾಣ, ವ್ಯಾಪಾರದಲ್ಲಿ ಅನುಕೂಲ, ಅನಾರೋಗ್ಯದಿಂದ ಗಾಬರಿ, ಅವಮಾನ ಅಪವಾದಗಳು, ವಿದ್ಯಾಭ್ಯಾಸದಲ್ಲಿ ಗೊಂದಲ, ಬಾಲಗ್ರಹ ದೋಷಗಳು.

ಮಿಥುನ: ಮೋಸ ಮತ್ತು ನಷ್ಟಗಳು, ಕೌಟುಂಬಿಕ ಚಿಂತೆ, ಮಾತಿನಿಂದ ತೊಂದರೆ, ರತ್ನ ಆಭರಣ ಕಳವು, ಮೋಜುಮಸ್ತಿಯಲ್ಲಿ ತೊಡಗುವಿರಿ, ಹೆಣ್ಣು ಮಕ್ಕಳಿಂದ ನಷ್ಟ.

ಕಟಕ: ಅತಿಯಾಸೆಯಿಂದ ಮೋಸ, ಮಿತ್ರರಿಂದ ಅನುಕೂಲ, ಸಾಲ ದೊರೆಯುವುದು, ಸಂಘಸಂಸ್ಥೆಗಳಿಂದ ಸಹಾಯ, ಅನಾರೋಗ್ಯದಿಂದ ಗುಣಮುಖ, ಸೇವಕರಿಂದ ಕೆಲಸಗಾರರಿಂದ ಭಾದೆ.

ಸಿಂಹ: ಮಕ್ಕಳಿಂದ ಅನುಕೂಲ, ಪ್ರೀತಿ-ಪ್ರೇಮದಲ್ಲಿ ಯಶಸ್ಸು, ದುಶ್ಚಟಗಳಿಂದ ತೊಂದರೆ, ವಿದ್ಯಾಭ್ಯಾಸದಲ್ಲಿ ಅನುಕೂಲ, ಉದ್ಯೋಗ ಬದಲಾವಣೆಯಿಂದ ತೊಂದರೆ.

ಕನ್ಯಾ: ತಂದೆಯಿಂದ ಸಹಾಯ, ಸ್ಥಿರಾಸ್ತಿ ಅನುಕೂಲ, ವಾಹನ ಯೋಗ, ಲಾಭದ ಪ್ರಮಾಣ ಅಧಿಕ, ಮಿತ್ರರಿಂದ ಸಹಾಯ, ಪ್ರಯಾಣದಲ್ಲಿ ಅನುಕೂಲ, ದೈವ ಚಿಂತನೆ, ವಿದ್ಯಾಭ್ಯಾಸದಲ್ಲಿ ಅನುಕೂಲ, ಹಿರಿಯರ ಮಾರ್ಗದರ್ಶನ.

ತುಲಾ: ಉದ್ಯೋಗ ಬದಲಾವಣೆಯ ಚಿಂತೆ, ಉದ್ಯೋಗದಲ್ಲಿ ಒತ್ತಡಗಳು, ಸೋಲು ನಷ್ಟ ನಿರಾಸೆಗಳು, ಅನಿರೀಕ್ಷಿತ ಪ್ರಯಾಣ, ಮಿತ್ರರಿಂದ ಸಹಾಯದ ನಿರೀಕ್ಷೆ.

ವೃಶ್ಚಿಕ: ಪಾಲುದಾರಿಕೆಯಿಂದ ಧನಾಗಮನ, ಸಂಗಾತಿಯಿಂದ ಅನುಕೂಲ, ವಿಷಯಾಸಕ್ತಿಗಳ ವ್ಯಾಮೋಹ, ವ್ಯಾಪಾರ-ವ್ಯವಹಾರದಲ್ಲಿ ಅನುಕೂಲ, ಮಾತಿನಿಂದ ಕಾರ್ಯಜಯ, ಶುಭ ಕಾರ್ಯದಲ್ಲಿ ಯಶಸ್ಸು, ಕುಟುಂಬಸ್ಥರಿಂದ ಸಹಾಯ, ಶುಭಕಾರ್ಯಕ್ಕೆ ಪ್ರಯಾಣ.

ಧನಸ್ಸು: ಶತ್ರು ಕಾಟ,ಅನಾರೋಗ್ಯದ ಚಿಂತೆ, ಕೆಲಸಗಾರರಿಂದ ಕಿರಿಕಿರಿ, ಎಚ್ಚರ ತಪ್ಪಿದರೆ ಜೈಲುವಾಸ, ಮಹಿಳೆಯರಿಂದ ನಿಂದನೆ, ಆರ್ಥಿಕ ವ್ಯವಹಾರದಲ್ಲಿ ಅಡೆತಡೆ.

ಮಕರ: ಮಕ್ಕಳಿಗೋಸ್ಕರ ಅಧಿಕ ಖರ್ಚು, ಪ್ರೀತಿ-ಪ್ರೇಮದಲ್ಲಿ ಆಸಕ್ತಿ ಹೆಚ್ಚು, ದಾಂಪತ್ಯದಲ್ಲಿ ಮಧುರ ಭಾವನೆಗಳು, ಕಾನೂನುಬಾಹಿರ ಚಟುವಟಿಕೆಯಿಂದ ಜೈಲುವಾಸ, ಕಲಾಕ್ಷೇತ್ರದವರೆಗೆ ಅನುಕೂಲ, ಆರ್ಥಿಕ ಚೇತರಿಕೆ.

ಕುಂಭ: ಸ್ಥಿರಾಸ್ತಿ ವಾಹನ ಯೋಗ ಫಲಗಳು, ಅನಾರೋಗ್ಯ, ಧರ್ಮಗ್ರಂಥಗಳ ಪಟನೆ, ತಾಯಿಯಿಂದ ಅನುಕೂಲ, ಪವಿತ್ರ ಯಾತ್ರಾಸ್ಥಳ ದರ್ಶನ, ಶುಭಕಾರ್ಯಗಳಲ್ಲಿ ತೊಡಗುವಿರಿ, ವಿದ್ಯಾಭ್ಯಾಸದ ಅನುಕೂಲ.

ಮೀನ: ದೂರ ಪ್ರಯಾಣ, ಭಾವನೆಗಳಿಗೆ ನೋವು, ಅನಗತ್ಯ ತಿರುಗಾಟ, ಉದ್ಯೋಗ ಸ್ಥಳದಲ್ಲಿ ಒತ್ತಡ, ಗೌರವಕ್ಕೆ ಹಿನ್ನಡೆ, ಹಿರಿಯರ ಆಶೀರ್ವಾದ, ವಾಹನ ಚಾಲನೆಯಲ್ಲಿ ಜಾಗ್ರತೆ.

Vishwa News 24

Recent Posts

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ – vishwanews24

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…

5 hours ago

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು – vishwanews24

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…

6 hours ago

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ – vishwanews24

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…

6 hours ago

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ – vishwanews24

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…

7 hours ago

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ – vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…

7 hours ago

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

2 days ago