ಮೇಷ: ಷೇರು ವ್ಯವಹಾರದಲ್ಲಿ ಲಾಭ, ರತ್ನಾಭರಣ ಖರೀದಿಯ ಮನಸ್ಸು, ತಾಯಿಯಿಂದ ಧನಸಹಾಯ, ಆರ್ಥಿಕ ಅನುಕೂಲ, ಮೃಷ್ಟಾನ್ನ ಭೋಜನ, ಸ್ಥಿರಾಸ್ತಿ ವಾಹನದಿಂದ ಅನುಕೂಲ, ಕೃಷಿಕರಿಗೆ ಅನುಕೂಲ.
ವೃಷಭ: ಹತ್ತಿರದ ಪ್ರಯಾಣ, ವ್ಯಾಪಾರದಲ್ಲಿ ಅನುಕೂಲ, ಅನಾರೋಗ್ಯದಿಂದ ಗಾಬರಿ, ಅವಮಾನ ಅಪವಾದಗಳು, ವಿದ್ಯಾಭ್ಯಾಸದಲ್ಲಿ ಗೊಂದಲ, ಬಾಲಗ್ರಹ ದೋಷಗಳು.
ಮಿಥುನ: ಮೋಸ ಮತ್ತು ನಷ್ಟಗಳು, ಕೌಟುಂಬಿಕ ಚಿಂತೆ, ಮಾತಿನಿಂದ ತೊಂದರೆ, ರತ್ನ ಆಭರಣ ಕಳವು, ಮೋಜುಮಸ್ತಿಯಲ್ಲಿ ತೊಡಗುವಿರಿ, ಹೆಣ್ಣು ಮಕ್ಕಳಿಂದ ನಷ್ಟ.
ಕಟಕ: ಅತಿಯಾಸೆಯಿಂದ ಮೋಸ, ಮಿತ್ರರಿಂದ ಅನುಕೂಲ, ಸಾಲ ದೊರೆಯುವುದು, ಸಂಘಸಂಸ್ಥೆಗಳಿಂದ ಸಹಾಯ, ಅನಾರೋಗ್ಯದಿಂದ ಗುಣಮುಖ, ಸೇವಕರಿಂದ ಕೆಲಸಗಾರರಿಂದ ಭಾದೆ.
ಸಿಂಹ: ಮಕ್ಕಳಿಂದ ಅನುಕೂಲ, ಪ್ರೀತಿ-ಪ್ರೇಮದಲ್ಲಿ ಯಶಸ್ಸು, ದುಶ್ಚಟಗಳಿಂದ ತೊಂದರೆ, ವಿದ್ಯಾಭ್ಯಾಸದಲ್ಲಿ ಅನುಕೂಲ, ಉದ್ಯೋಗ ಬದಲಾವಣೆಯಿಂದ ತೊಂದರೆ.
ಕನ್ಯಾ: ತಂದೆಯಿಂದ ಸಹಾಯ, ಸ್ಥಿರಾಸ್ತಿ ಅನುಕೂಲ, ವಾಹನ ಯೋಗ, ಲಾಭದ ಪ್ರಮಾಣ ಅಧಿಕ, ಮಿತ್ರರಿಂದ ಸಹಾಯ, ಪ್ರಯಾಣದಲ್ಲಿ ಅನುಕೂಲ, ದೈವ ಚಿಂತನೆ, ವಿದ್ಯಾಭ್ಯಾಸದಲ್ಲಿ ಅನುಕೂಲ, ಹಿರಿಯರ ಮಾರ್ಗದರ್ಶನ.
ತುಲಾ: ಉದ್ಯೋಗ ಬದಲಾವಣೆಯ ಚಿಂತೆ, ಉದ್ಯೋಗದಲ್ಲಿ ಒತ್ತಡಗಳು, ಸೋಲು ನಷ್ಟ ನಿರಾಸೆಗಳು, ಅನಿರೀಕ್ಷಿತ ಪ್ರಯಾಣ, ಮಿತ್ರರಿಂದ ಸಹಾಯದ ನಿರೀಕ್ಷೆ.
ವೃಶ್ಚಿಕ: ಪಾಲುದಾರಿಕೆಯಿಂದ ಧನಾಗಮನ, ಸಂಗಾತಿಯಿಂದ ಅನುಕೂಲ, ವಿಷಯಾಸಕ್ತಿಗಳ ವ್ಯಾಮೋಹ, ವ್ಯಾಪಾರ-ವ್ಯವಹಾರದಲ್ಲಿ ಅನುಕೂಲ, ಮಾತಿನಿಂದ ಕಾರ್ಯಜಯ, ಶುಭ ಕಾರ್ಯದಲ್ಲಿ ಯಶಸ್ಸು, ಕುಟುಂಬಸ್ಥರಿಂದ ಸಹಾಯ, ಶುಭಕಾರ್ಯಕ್ಕೆ ಪ್ರಯಾಣ.
ಧನಸ್ಸು: ಶತ್ರು ಕಾಟ,ಅನಾರೋಗ್ಯದ ಚಿಂತೆ, ಕೆಲಸಗಾರರಿಂದ ಕಿರಿಕಿರಿ, ಎಚ್ಚರ ತಪ್ಪಿದರೆ ಜೈಲುವಾಸ, ಮಹಿಳೆಯರಿಂದ ನಿಂದನೆ, ಆರ್ಥಿಕ ವ್ಯವಹಾರದಲ್ಲಿ ಅಡೆತಡೆ.
ಮಕರ: ಮಕ್ಕಳಿಗೋಸ್ಕರ ಅಧಿಕ ಖರ್ಚು, ಪ್ರೀತಿ-ಪ್ರೇಮದಲ್ಲಿ ಆಸಕ್ತಿ ಹೆಚ್ಚು, ದಾಂಪತ್ಯದಲ್ಲಿ ಮಧುರ ಭಾವನೆಗಳು, ಕಾನೂನುಬಾಹಿರ ಚಟುವಟಿಕೆಯಿಂದ ಜೈಲುವಾಸ, ಕಲಾಕ್ಷೇತ್ರದವರೆಗೆ ಅನುಕೂಲ, ಆರ್ಥಿಕ ಚೇತರಿಕೆ.
ಕುಂಭ: ಸ್ಥಿರಾಸ್ತಿ ವಾಹನ ಯೋಗ ಫಲಗಳು, ಅನಾರೋಗ್ಯ, ಧರ್ಮಗ್ರಂಥಗಳ ಪಟನೆ, ತಾಯಿಯಿಂದ ಅನುಕೂಲ, ಪವಿತ್ರ ಯಾತ್ರಾಸ್ಥಳ ದರ್ಶನ, ಶುಭಕಾರ್ಯಗಳಲ್ಲಿ ತೊಡಗುವಿರಿ, ವಿದ್ಯಾಭ್ಯಾಸದ ಅನುಕೂಲ.
ಮೀನ: ದೂರ ಪ್ರಯಾಣ, ಭಾವನೆಗಳಿಗೆ ನೋವು, ಅನಗತ್ಯ ತಿರುಗಾಟ, ಉದ್ಯೋಗ ಸ್ಥಳದಲ್ಲಿ ಒತ್ತಡ, ಗೌರವಕ್ಕೆ ಹಿನ್ನಡೆ, ಹಿರಿಯರ ಆಶೀರ್ವಾದ, ವಾಹನ ಚಾಲನೆಯಲ್ಲಿ ಜಾಗ್ರತೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…