ರಾಜ್ಯ ನ್ಯೂಸ್

09 ನವೆಂಬರ್ ಶುಕ್ರವಾರ 2018 ದಿನ ಭವಿಷ್ಯ ಪಂಡಿತ್ ಸುದರ್ಶನ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9663542672

09 -ಶುಕ್ರವಾರ /ನವೆಂಬರ್-2018
.ಪಂಡಿತ್ ಸುದರ್ಶನ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9663542672
ನಿಮ್ಮ ಜೀವನದಸಮಸ್ಯೆಗಳಾದ ಪ್ರೀತಿಪ್ರೇಮ ಮದುವೆ ದಾಂಪತ್ಯ ಕಲಹಹಣಕಾಸು ವ್ಯವಹಾರಿಕ ಸಮಸ್ಯೆಗಳಿಗೆ ಪರಿಹಾರತಿಳಿಯಲು  ಕರೆ ಮಾಡಿ ಸಮಸ್ಯೆ ಏನೇ ಇರಲಿಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ ಪರಿಹಾರದಲ್ಲಿ ಚಾಲೆಂಜ್ 9663542672 call/ whatsapp/ mail sudharshanacharya72@gmail.com
ಮೇಷ(9 ನವೆಂಬರ್, 2018)
ಮನರಂಜನೆ ಮತ್ತು ಮೋಜಿನ ಒಂದು ದಿನ. ದೊಡ್ಡ ಯೋಜನೆಗಳನ್ನು ಮತ್ತು ಕಲ್ಪನೆಗಳಿರುವ ಯಾರಾದರೂ ನಿಮ್ಮ ಗಮನ ಸೆಳೆಯುತ್ತಾರೆ – ಯಾವುದೇ ಹೂಡಿಕೆಗಳನ್ನು ಮಾಡುವ ಮೊದಲು ವ್ಯಕ್ತಿಯ ವಿಶ್ವಾಸಾರ್ಹತೆ ಮತ್ತು ಪ್ರಾಮಾಣಿಕತೆಯನ್ನು ದೃಢೀಕರಿಸಿ. ಗುಂಪಿನಲ್ಲಿದ್ದಾಗ ನೀವೇನು ಹೇಳುತ್ತೀರೆಂದು ಎಚ್ಚರ ವಹಿಸಿ-ನಿಮ್ಮ ಹಠಾತ್ ಟೀಕೆಗಳಿಗೆ ನೀವುತೀವ್ರವಾಗಿ ಟೀಕೆ ಎದುರಿಸಬೇಕಾಗಬಹುದು. ನೀವು ಹಂಚಿಕೊಂಡ ಉತ್ತಮ ಸಮಯವನ್ನು ನೆನಪಿಸಲು ನಿಮ್ಮ ಸ್ನೇಹವನ್ನು ನೆನಪು ಮಾಡಿಕೊಳ್ಳುವ ಸಮಯ. ಹೊಸ ಯೋಜನೆಗಳು ಮತ್ತು ವಿಚಾರಗಳನ್ನು ಕಾರ್ಯರೂಪಕ್ಕೆ ತರಲುಒಳ್ಳೆಯ ದಿನ. ಕೆಲವರಿಗೆ ಅನಿರೀಕ್ಷಿತ ಪ್ರಯಾಣ ಒತ್ತಡಭರಿತವೂ ಮತ್ತು ಉದ್ವೇಗಭರಿತವೂ ಆಗಿರುತ್ತದೆ. ನೀವು ಇಂದು ನಿಮ್ಮ ಸಂಗಾತಿಯ ಜೊತೆಗೆ ನಿಮ್ಮ ಜೀವನದ ಅತ್ಯುತ್ತಮ ದಿನವನ್ನು ಕಳೆಯುತ್ತೀರಿ.ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ ಪರಿಹಾರದಲ್ಲಿ ಚಾಲೆಂಜ್ 9663542672
ಅದೃಷ್ಟ ಸಂಖ್ಯೆ: 1
ವೃಷಭ(9 ನವೆಂಬರ್, 2018)
ಇತ್ತೀಚೆಗೆ ನಿಮ್ಮಲ್ಲಿ ಕೆಲವರು ಓವರ್‌ಟೈಮ್ ಮಾಡುತ್ತಿರುತ್ತಾರೆ ಹಾಗೂ ನಿಮ್ಮ ಚೈತನ್ಯ ಉಡುಗುತ್ತಿರುತ್ತದೆ- ಇಂದುನೀವು ಒತ್ತಡ ಹಾಗೂ ಸಂದಿಗ್ಧತೆಯನ್ನು ಬಯಸುವುದಿಲ್ಲ. ಪ್ರಾಚೀನ ವಸ್ತುಗಳು ಮತ್ತು ಆಭರಣಗಳಲ್ಲಿ ಹೂಡಿಕೆ ಲಾಭ ಮತ್ತು ಸಮೃದ್ಧಿ ತರುತ್ತದೆ. ಗೃಹ ಜೀವನ ಶಾಂತಿಯುತ ಮತ್ತು ಉತ್ತಮವಾಗಿರುತ್ತದೆ ಒಂದು ಉತ್ತಮ ಸಂವಹನ ಅಥವಾ ನಿಮ್ಮಪ್ರೀತಿಪಾತ್ರರಿಂದ ಅಥವಾ ಸಂಗಾತಿಯಿಂದ ಬರುವ ಸಂದೇಶ ಇಂದು ನಿಮ್ಮ ಸ್ಥೈರ್ಯವನ್ನು ಹೆಚ್ಚಿಸುತ್ತದೆ. ನಿಮ್ಮ ನಡೆಯಲ್ಲಿ ಪ್ರಾಮಾಣಿಕವಾಗಿರಿ – ನಿಮ್ಮಬದ್ಧತೆಯನ್ನು ಹಾಗೂ ನಿಮ್ಮ ಕೌಶಲ್ಯಗಳನ್ನು ಗುರುತಿಸಲಾಗುತ್ತದೆ. ನಿಮ್ಮ ನೋಟ ಮತ್ತು ವ್ಯಕ್ತಿತ್ವವನ್ನುಸುಧಾರಿಸಲು ಮಾಡಿದ ಯತ್ನಗಳು ನಿಮಗೆ ತೃಪ್ತಿ ನೀಡುತ್ತವೆ. ಇಂದು, ನೀವು ನಿಮ್ಮ ಸಂಗಾತಿಯ ಜೊತೆಗೆ ನಿಮ್ಮ ಜೀವನದ ಅತ್ಯುತ್ತಮ ಸಂಜೆಯನ್ನುಕಳೆಯುತ್ತೀರಿ.ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ ಪರಿಹಾರದಲ್ಲಿ ಚಾಲೆಂಜ್ 9663542672
ಅದೃಷ್ಟ ಸಂಖ್ಯೆ: 9
ಮಿಥುನ(9 ನವೆಂಬರ್, 2018)
ಇಂದು ನಿಮ್ಮ ವಿಶ್ವಾಸ ಬೆಳೆಯುತ್ತದೆ ಮತ್ತು ಪ್ರಗತಿ ನಿಶ್ಚಿತವಾಗಿದೆ. ಹೆಚ್ಚುವರಿಹಣವನ್ನು ರಿಯಲ್ ಎಸ್ಟೇಟ್‌ನಲ್ಲಿ ಹೂಡಿಕೆ ಮಾಡಬೇಕು. ಒಂದು ಕುಟುಂಬದ ಒಟ್ಟಾಗುವಿಕೆಯಲ್ಲಿ ನೀವೇ ಕೇಂದ್ರಬಿಂದುವಾಗಿರುತ್ತೀರಿ. ಪ್ರೀತಿ ನಿಮ್ಮ ಪ್ರೀತಿಪಾತ್ರರೊಡನೆಹಂಚಿಕೊಳ್ಳಬೇಕಾದ ಭಾವನೆ. ಕಡಿಮೆ ಅಡೆತಡೆಗಳೊಂದಿಗೆ-ಇದು ಅದ್ಭುತ ಸಾಧನೆಗಳ ದಿನದಂತೆ ಕಾಣುತ್ತದೆ – ತಾವು ಬಯಸಿದ್ದು ಸಿಗದಿದ್ದಲ್ಲಿ ಕಿರಿಕಿಯಾಗಿ ವರ್ತಿಸುವ ಸಹೋದ್ಯೋಗಿಗಳ ಎಚ್ಚರದಿಂದಿರಿ. ನಿಮ್ಮ ಸ್ಪರ್ಧಾತ್ಮಕ ಸ್ವಭಾವ ನೀವು ಪ್ರವೇಶಿಸುವ ಯಾವುದೇ ಸ್ಪರ್ಧೆಯಲ್ಲೂ ನಿಮ್ಮನ್ನು ಗೆಲ್ಲಿಸುತ್ತದೆ. ನಿಮ್ಮ ಸುತ್ತಲಿರುವ ಜನರುಏನಾದರೂ ಮಾಡಿ ನಿಮ್ಮ ಜೀವನ ಸಂಗಾತಿ ಮತ್ತೆ ನಿಮ್ಮ ಜೊತೆ ಪ್ರೇಮದಲ್ಲಿ ಬೀಳುವಂತೆ ಮಾಡಬಹುದು. ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ ಪರಿಹಾರದಲ್ಲಿ ಚಾಲೆಂಜ್ 9663542672
ಅದೃಷ್ಟ ಸಂಖ್ಯೆ: 7
ಕರ್ಕಾಟಕ(9 ನವೆಂಬರ್, 2018)
ಹಳೆಯ ಸ್ನೇಹಿತರ ಜೊತೆಗಿನ ಒಂದು ಪುನರ್ಮಿಲನ ನಿಮ್ಮನ್ನು ಚೇತೋಹಾರಿಯಾಗಿರಿಸುತ್ತದೆ. ರಿಯಲ್ ಎಸ್ಟೇಟ್ ನಲ್ಲಿ ಹೂಡಿಕೆ ಲಾಭದಾಯಕವಾಗಬಹುದು. ನಿಮ್ಮ ಜ್ಞಾನದಾಹ ನಿಮಗೆ ಹೊಸಸ್ನೇಹಿತರನ್ನು ಪಡೆಯಲು ಸಹಾಯ ಮಾಡುತ್ತದೆ. ನಿಮ್ಮ ಪ್ರೀತಿ ಸಂಗಾತಿಯ ಒಂದು ಹೊಸ ಅದ್ಭುತಭಾಗವನ್ನು ನೀವಿಂದು ನೋಡಬಹುದು. ನಿಮ್ಮ ವೃತ್ತಿ ಅವಕಾಶಗಳನ್ನು ಹೆಚ್ಚಿಸಲು ನಿಮ್ಮ ವೃತ್ತಿಪರ ಶಕ್ತಿಯನ್ನು ಬಳಸಿ. ನಿಮ್ಮ ಚಟುವಟಿಕೆಯ ಕ್ಷೇತ್ರದಲ್ಲಿ ನೀವು ಅಪರಿಮಿತ ಯಶಸ್ಸು ಸಾಧಿಸುವ ಸಾಧ್ಯತೆಯಿದೆ. ಮೇಲುಗೈ ಸಾಧಿಸಲು ನಿಮ್ಮ ಎಲ್ಲಾ ಕೌಶಲನ್ನು ಬಳಸಿ. ನೀವು ಒಂದು ವಾದದಲ್ಲಿಸಿಲುಕಿಕೊಂಡಲ್ಲಿ ಕಠಿಣ ಮಾತುಗಳನ್ನಾಡದಂತೆ ಎಚ್ಚರಿಕೆ ವಹಿಸಿ. ಇದು ನಿಮ್ಮ ಸಂಗಾತಿಯ ಜೊತೆಗಿನ ನಿಮ್ಮ ಜೀವನದ ಅತ್ಯಂತ ಪ್ರಣಯಭರಿತ ದಿನವಾಗಿದೆ.ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ ಪರಿಹಾರದಲ್ಲಿ ಚಾಲೆಂಜ್ 9663542672
ಅದೃಷ್ಟ ಸಂಖ್ಯೆ: 2
ಸಿಂಹ(9 ನವೆಂಬರ್, 2018)
ಮದ್ಯಪಾನ ಮಾಡಿದಲ್ಲಿ ಅದು ನಿಮ್ಮ ನಿದ್ರೆಗೆ ಭಂಗ ತಂದು ಆಳವಾದ ವಿಶ್ರಾಂತಿ ತೆಗೆದುಕೊಳ್ಳುವುದನ್ನು ತಡೆಗಟ್ಟಬಹುದಾದ್ದರಿಂದ ಹಾಗೆ ಮಾಡಬೇಡಿ. ನೀವು ಇತರರ ಮಾತುಗಳನ್ನು ನಂಬಿ ಇಂದು ಹೂಡಿಕೆ ಮಾಡಿದಲ್ಲಿ ಇಂದುಆರ್ಥಿಕ ನಷ್ಟದ ಸಾಧ್ಯತೆಯಿದೆ. ನೀವು ಮಕ್ಕಳೊಡನೆ ಸ್ವಲ್ಪ ಸಮಯ ಕಳೆಯಬೇಕು ಮತ್ತು ಅವರಿಗೆ ಒಳ್ಳೆಯ ಮೌಲ್ಯಗಳನ್ನು ಕಲಿಸಬೇಕು ಮತ್ತು ತಮ್ಮ ಜವಾಬ್ದಾರಿಗಳನ್ನು ಅರ್ಥ ಮಾಡಿಕೊಳ್ಳಲು ಕಲಿಸಬೇಕು. ನೀವು ಪ್ರೀತಿಯ ನೋವನ್ನು ಅನುಭವಿಸಬಹುದು. ವ್ಯಾಪಾರ ಸಹವರ್ತಿಗಳು ಬೆಂಬಲ ನೀಡುತ್ತಾರೆ ಮತ್ತು ನೀವು ಬಾಕಿಯಿರುವ ಕೆಲಸಗಳನ್ನು ಪೂರ್ಣಗೊಳಿಸಲು ಒಟ್ಟಿಗೆ ಕೆಲಸ ಮಾಡುತ್ತೀರಿ. ಒಬ್ಬ ಆಧ್ಯಾತ್ಮಿಕ ನಾಯಕರು ಅಥವಾಹಿರಿಯರು ಮಾರ್ಗದರ್ಶನ ಒದಗಿಸುತ್ತಾರೆ. ಇಂದು ನಿಮ್ಮ ವೈವಾಹಿಕ ಜೀವನದ ಮೇಲೆ ನಿಮ್ಮ ಕುಟುಂಬವು ಪ್ರತಿಕೂಲ ಪರಿಣಾಮ ಬೀರಬಹುದಾದರೂ, ನೀವಿಬ್ಬರೂ ಬುದ್ಧಿವಂತಿಕೆಯಿಂದ ಇದನ್ನು ನಿರ್ವಹಿಸುತ್ತೀರಿ.ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ ಪರಿಹಾರದಲ್ಲಿ ಚಾಲೆಂಜ್ 9663542672
ಅದೃಷ್ಟ ಸಂಖ್ಯೆ: 9
ಕನ್ಯಾ(9 ನವೆಂಬರ್, 2018)
ಹಾಸ್ಯಪ್ರಜ್ಞೆಯಿರುವ ಸಂಬಂಧಿಕರ ಸಂಗ ನಿಮ್ಮ ಉದ್ವೇಗವನ್ನು ಕಡಿಮೆ ಮಾಡುತ್ತದೆ ಮತ್ತು ನಿಮಗೆ ತುಂಬಾ ಅಗತ್ಯವಾಗಿರುವಶಮನವನ್ನು ನೀಡುತ್ತದೆ. ಈ ರೀತಿಯ ಸಂಬಂಧಿಗಳನ್ನು ಹೊಂದಿದ ನೀವೇ ಅದೃಷ್ಟವಂತರು. ಆವತ್ತಿಗಾಗಿ ಮಾತ್ರ ಬದುಕುವ ಮತ್ತು ಮನೋರಂಜನೆಗಾಗಿ ಹೆಚ್ಚು ಸಮಯ ಮತ್ತು ಹಣ ಖರ್ಚು ಮಾಡುವನಿಮ್ಮ ಪ್ರವೃತ್ತಿಯನ್ನು ನಿಯಂತ್ರಿಸಿ. ಕುಟುಂಬದ ಸದಸ್ಯರು ನಿಮ್ಮ ನಿರೀಕ್ಷೆಗಳನ್ನು ಪೂರೈಸದಿರಬಹುದು. ಅವರು ನಿಮ್ಮ ಇಷ್ಟಾನಿಷ್ಟಗಳ ಪ್ರಕಾರಕೆಲಸ ಮಾಡುತ್ತಾರೆಂದು ನಿರೀಕ್ಷಿಸಬೇಡಿ ಬದಲಿಗೆ ನಿಮ್ಮ ಶೈಲಿಯನ್ನು ಬದಲಾಯಿಸಲು ಪ್ರಯತ್ನಿಸಿ. ನೀವು ಇಂದು ಪ್ರೀತಿಯ ಸಮೃದ್ಧ ಚಾಕೊಲೇಟ್‌ನ ರುಚಿ ಸವಿಯುತ್ತೀರಿ. ಕೆಲಸದಸ್ಥಳದಲ್ಲಿ ಹಿರಿಯರು ಹಾಗೂ ಸಹೋದ್ಯೋಗಿಗಳಿಂದ ಬೆಂಬಲ ನಿಮ್ಮ ಸ್ಥೈರ್ಯವನ್ನು ಹೆಚ್ಚಿಸುತ್ತದೆ. ಅನಕೂಲಕರ ಗ್ರಹಗಳು ಇಂದು ನೀವು ಸಂತೋಷ ಅನುಭವಿಸಲು ಸಾಕಷ್ಟು ಕಾರಣಗಳನ್ನು ತರುತ್ತವೆ. ಪ್ರೀತಿ ಮತ್ತು ಉತ್ತಮ ಆಹಾರಗಳು ವೈವಾಹಿಕಜೀವನದ ಮೂಲಭೂತ ಅಂಶಗಳಾಗಿವೆ; ಮತ್ತು ನೀವು ಇಂದು ಅದರ ಅತ್ಯುತ್ತಮ ಅನುಭವವನ್ನು ಹೊಂದುತ್ತೀರಿ.ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ ಪರಿಹಾರದಲ್ಲಿ ಚಾಲೆಂಜ್ 9663542672
ಅದೃಷ್ಟ ಸಂಖ್ಯೆ: 7
ತುಲಾ(9 ನವೆಂಬರ್, 2018)
ನೀವು ಮಾನಸಿಕವಾಗಿ ಅತ್ಯಂತ ದುರ್ಬಲರಾಗಿರುತ್ತೀರಿ – ಆದ್ದರಿಂದ ನೀವು ನೋವಿಗೀಡಾಗಬಹುದಾದ ಸಂದರ್ಭಗಳಿಂದ ದೂರ ಉಳಿಯಿರಿ. ಇಂದು ನಿಮಗೆ ಅನೇಕ ಹೊಸ ಆರ್ಥಿಕ ಯೋಜನೆಗಳು ದೊರಕುತ್ತವೆ – ಯಾವುದೇ ಬದ್ಧತೆಗೊಳಗಾಗುವಮುನ್ನ ಸಾಧಕ ಬಾಧಕಗಳನ್ನು ಎಚ್ಚರಿಕೆಯಿಂದ ಪರಿಶೀಲಿಸಿ. ಮನೆಯ ಕೆಲಸ ನಿಮ್ಮನ್ನು ಯಾವಾಗಲೂ ವ್ಯಸ್ತವಾಗಿರಿಸುತ್ತದೆ. ನಿಮ್ಮ ಧೈರ್ಯ ಪ್ರೀತಿಯನ್ನು ಗೆಲ್ಲಬಹುದು. ಕೈಗೊಂಡ ಹೊಸ ಕಾರ್ಯಯೋಜನೆಗಳುನಿಮ್ಮ ನಿರೀಕ್ಷೆಗಳನ್ನು ತಲುಪುವುದಿಲ್ಲ. ಪ್ರಯಾಣಿಸುತ್ತಿದ್ದಲ್ಲಿ ನೀವು ಎಲ್ಲಾ ಪ್ರಮುಖ ದಾಖಲೆಗಳನ್ನು ತೆಗೆದುಕೊಳ್ಳುತ್ತೀರೆಂದು ಖಚಿತಪಡಿಸಿಕೊಳ್ಳಿ. ನಿಮ್ಮಸಂಗಾತಿಯಿಂದ ನೀವು ಇಂದು ವಿಶೇಷ ಗಮನ ಪಡೆಯುತ್ತೀರಿ. ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ ಪರಿಹಾರದಲ್ಲಿ ಚಾಲೆಂಜ್ 9663542672
ಅದೃಷ್ಟ ಸಂಖ್ಯೆ: 1
ವೃಶ್ಚಿಕ(9 ನವೆಂಬರ್, 2018)
ನಿಮ್ಮ ದಯಾಳು ಪ್ರಕೃತಿ ಇಂದು ಅನೇಕ ಸಂತೋಷದ ಕ್ಷಣಗಳನ್ನು ತರುತ್ತದೆ. ಹಣ ನಿಮ್ಮ ಕೈಗಳ ಮೂಲಕ ಸುಲಭವಾಗಿ ಜಾರಿಹೋದರೂ – ನಿಮ್ಮ ಅದೃಷ್ಟದ ತಾರೆಗಳು ನಿಮಗೆ ಹಣಕಾಸು ಸುಲಭವಾಗಿ ದೊರಕುವಂತೆಮಾಡುತ್ತದೆ. ನಿಮ್ಮ ಹಾಸ್ಯದ ಪ್ರಕೃತಿ ನಿಮ್ಮ ಸುತ್ತಮುತ್ತಲಿನ ಪರಿಸರವನ್ನು ಬೆಳಗಿಸುತ್ತದೆ. ಪ್ರಣಯಕ್ಕೆ ಒಳ್ಳೆಯ ದಿನ. ಒಂದು ಕಠಿಣ ಸಮಯದ ನಂತರ, ಕೆಲಸದಲ್ಲಿ ಏನಾದರೂ ಸುಂದರವಾದ್ದರಿಂದ ಈ ದಿನ ನಿಮಗೆ ಆಶ್ಚರ್ಯವನ್ನುಂಟು ಮಾಡುತ್ತದೆ. ನಿಮ್ಮ ನೋಟ ಮತ್ತು ವ್ಯಕ್ತಿತ್ವವನ್ನು ಸುಧಾರಿಸಲು ಮಾಡಿದ ಯತ್ನಗಳು ನಿಮಗೆ ತೃಪ್ತಿ ನೀಡುತ್ತವೆ. ಇದು ಒಂದು ಅನುಕೂಲಕರವಾದದಿನ, ಕೆಲಸದಲ್ಲಿ ಇದನ್ನು ಸೂಕ್ತವಾಗಿ ಬಳಸಿಕೊಳ್ಳಿ.ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ ಪರಿಹಾರದಲ್ಲಿ ಚಾಲೆಂಜ್ 9663542672
ಅದೃಷ್ಟ ಸಂಖ್ಯೆ: 3
ಧನಸ್ಸು(9 ನವೆಂಬರ್, 2018)
ನಿಮ್ಮ ಅಪಾರ ವಿಶ್ವಾಸ ಮತ್ತು ಸುಲಭದ ಕೆಲಸದ ವೇಳಾಪಟ್ಟಿ ಇಂದು ವಿಶ್ರಾಂತಿಗೆ ಸಾಕಷ್ಟು ಸಮಯ ನೀಡುತ್ತದೆ. ನಿಮಗೆ ತಿಳಿದ ಜನರ ಮೂಲಕ ಆದಾಯದ ಹೊಸಮೂಲಗಳು ಕಂಡುಬರುತ್ತವೆ. ಕುಟುಂಬದ ಸದಸ್ಯರು ನಿಮ್ಮ ಜೀವನದಲ್ಲಿ ಒಂದು ವಿಶೇಷ ಸ್ಥಾನವನ್ನು ಹೊಂದಿರುತ್ತಾರೆ. ನಿಮ್ಮ ಪ್ರೀತಿಪಾತ್ರರಿಗೆ ಒರಟಾಗಿ ಏನೂ ಹೇಳಬೇಡಿ-ಇಲ್ಲದಿದ್ದರೆ ನೀವುನಂತರ ಪಶ್ಚಾತ್ತಾಪಪಡಬಹುದು. ಒಂದು ಸ್ಥಳದಲ್ಲಿ ನಿಂತಾಗ ಪ್ರೀತಿ ನಿಮ್ಮನ್ನು ಒಂದು ಹೊಸ ಜಗತ್ತಿಗೆ ತೆಗೆದುಕೊಂಡು ಹೋಗಬಹುದು. ಇದು ನೀವುಪ್ರಣಯಭರಿತ ಪ್ರವಾಸಕ್ಕೆ ಹೋಗುವ ದಿನ. ಇಂದು ಜನರು ಹೊಗಳಿಕೆಗಳನ್ನು ನೀಡುತ್ತಾರೆ-ಇವುಗಳನ್ನು ನೀವು ಯಾವಾಗಲೂ ಕೇಳಬಯಸಿರುತ್ತೀರಿ. ನೀವು ಇಂದು ಯಾವುದೇ ಕಾರಣವಿಲ್ಲದೇ ನಿಮ್ಮದೇ ಒತ್ತಡದಿಂದಾಗಿ ನಿಮ್ಮ ಸಂಗಾತಿಯ ಜತೆ ಜಗಳ ಮಾಡಬಹುದು. ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ ಪರಿಹಾರದಲ್ಲಿಚಾಲೆಂಜ್ 9663542672
ಅದೃಷ್ಟ ಸಂಖ್ಯೆ: 9
ಮಕರ(9 ನವೆಂಬರ್, 2018)
ವಿಧಿಯನ್ನು ಆಧರಿಸದಿರಿ ಮತ್ತು ನಿಮ್ಮ ಆರೋಗ್ಯ ಸುಧಾರಿಸಲು ಪ್ರಯತ್ನಿಸಿ ಏಕೆಂದರೆ ಅದೃಷ್ಟವು ಒಂದು ಸೋಮಾರಿದೇವತೆಯಾಗಿದ್ದು ಇದು ಎಂದಿಗೂ ತಾನಾಗಿಯೇ ನಿಮ್ಮ ಬಳಿ ಬರುವುದಿಲ್ಲ. ನಿಮ್ಮ ತೂಕವನ್ನು ನಿಯಂತ್ರಿಸಲು ಮತ್ತು ನಿಮ್ಮ ಆರೋಗ್ಯವನ್ನು ಪುನಃ ಪಡೆಯಲು ವ್ಯಾಯಾಮ ಮಾಡಲು ಇದುಒಳ್ಳೆಯ ಸಮಯ. ನೀವು ಅತ್ಯಂತ ಅನಿರೀಕ್ಷಿತ ಮೂಲಗಳಿಂದ ಗಳಿಕೆಯ ಸಾಧ್ಯತೆಯನ್ನು ಹೊಂದಿದ್ದೀರಿ. ಇತರರ ವ್ಯವಹಾರಗಳಲ್ಲಿ ನಿಮ್ಮ ಮೂಗುತೂರಿಸುವಿಕೆಯನ್ನು ಇಂದು ತಡೆಯಬೇಕು. ನೀವು ನಿಜವಾದ ಪ್ರೀತಿ ಕಾಣಲು ಸಾಧ್ಯವಾಗದಿರುವುದರಿಂದ ಪ್ರಣಯಕ್ಕೆ ಉತ್ತಮ ದಿನವಲ್ಲ. ನೀವುಒಂದು ದಿನದ ತಜೆಯ ಮೇಲೆ ಹೋಗುತ್ತಿದ್ದಲ್ಲಿ ಚಂತಿಸಬೇಡಿ – ವಿಷಯಗಳನ್ನು ನೀವಿಲ್ಲದಿರುವಾಗ ಚೆನ್ನಾಗಿಯೇ ಇರುತ್ತವೆ – ಯಾವುದೇ ವಿಚಿತ್ರ ಕಾರಣಕ್ಕಾಗಿ ಏನಾದರೂ ಸಮಸ್ಯೆ ಉಂಟಾದಲ್ಲಿ – ನೀವು ಹಿಂತಿರುಗಿದಾಗ ನೀವು ಅದನ್ನು ಸುಲಭವಾಗಿ ಬಗೆಹರಿಸಬಹುದು. ಒಬ್ಬ ಆಧ್ಯಾತ್ಮಿಕ ನಾಯಕರು ಅಥವಾ ಹಿರಿಯರು ಮಾರ್ಗದರ್ಶನಒದಗಿಸುತ್ತಾರೆ. ನೀವು ಕುಟುಂಬದ ಸದಸ್ಯರಿಂದ ಕಠಿಣ ಸಮಯವನ್ನು ಎದುರಿಸಬಹುದು, ಆದರೆ ದಿನದ ಕೊನೆಯಲ್ಲಿ, ನಿಮ್ಮ ಸಂಗಾತಿ ನಿಮ್ಮನ್ನು ಶಾಂತಗೊಳಿಸುತ್ತಾರೆ. ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ ಪರಿಹಾರದಲ್ಲಿ ಚಾಲೆಂಜ್ 9663542672
ಅದೃಷ್ಟ ಸಂಖ್ಯೆ: 9
ಕುಂಭ(9 ನವೆಂಬರ್, 2018)
ದೈಹಿಕ ಲಾಭಕ್ಕಾಗಿ ವಿಶೇಷವಾಗಿ ಮಾನಸಿಕ ದೃಢತೆಗಾಗಿ ಧ್ಯಾನ ಮತ್ತು ಯೋಗ ಪ್ರಾರಂಭಿಸಿ. ಬಾಕಿಯಿರುವ ವಿಷಯಗಳು ರಹಸ್ಯಮಯವಾಗುತ್ತವೆ ಮತ್ತು ವೆಚ್ಚಗಳು ನಿಮ್ಮ ಮನಸ್ಸನ್ನು ಆವರಿಸಿಕೊಳ್ಳುತ್ತವೆ. ನಿಮ್ಮ ಹಠಮಾರಿ ವರ್ತನೆ ನಿಮ್ಮ ಹತ್ತಿರದಸ್ನೇಹಿತರು ಹಾಗೂ ಮನೆಯಲ್ಲಿರುವವರಿಗೂ ನೋವುಂಟುಮಾಡುತ್ತದೆ. ಕಣ್ಣುಗಳು ಎಂದಿಗೂಸುಳ್ಳು ಹೇಳುವುದಿಲ್ಲ, ಮತ್ತು ನಿಮ್ಮ ಸಂಗಾತಿಯ ಕಣ್ಣುಗಳು ಇಂದು ನಿಮಗೆ ಏನೋ ವಿಶೇಷವಾದದ್ದನ್ನು ಹೇಳುತ್ತವೆ. ನಿಮ್ಮ ನಡೆಯಲ್ಲಿ ಪ್ರಾಮಾಣಿಕವಾಗಿರಿ – ನಿಮ್ಮ ಬದ್ಧತೆಯನ್ನು ಹಾಗೂ ನಿಮ್ಮಕೌಶಲ್ಯಗಳನ್ನು ಗುರುತಿಸಲಾಗುತ್ತದೆ. ಪ್ರಯಾಣಕ್ಕೆ ಒಳ್ಳೆಯ ದಿನವಲ್ಲ. ಮದುವೆಗಳು ಏಕೆ ಸ್ವರ್ಗದಲ್ಲಿ ಮಾಡಲ್ಪಟ್ಟಿವೆ ಎಂದು ನಿಮಗೆ ಇಂದು ತಿಳಿಯುತ್ತದೆ. ಅದೃಷ್ಟ ಸಂಖ್ಯೆ: 6
ಮೀನ(9 ನವೆಂಬರ್, 2018)
ಮನೋಬಲದ ನಿಮ್ಮ ಕೊರತೆ ನಿಮ್ಮನ್ನು ಭಾವನಾತ್ಮಕ ಮತ್ತು ಮಾನಸಿಕ ವರ್ತನೆಯ ಬಲಿಪಶುವಾಗಿ ಮಾಡಬಹುದು. ಹೆಚ್ಚುವರಿ ಹಣವನ್ನು ರಿಯಲ್ ಎಸ್ಟೇಟ್‌ನಲ್ಲಿ ಹೂಡಿಕೆ ಮಾಡಬೇಕು. ಹಳೆಯ ಸಂಪರ್ಕಗಳು ಮತ್ತು ಸಂಬಂಧಗಳ ಪುನಶ್ಚೇತನಕ್ಕೆ ಒಳ್ಳೆಯ ದಿನ. ನಿಮ್ಮ ಶಕ್ತಿ ಮತ್ತುಉತ್ಸಾಹವನ್ನು ಮರಳಿ ತರುವ ಒಂದು ಆನಂದಮಯ ಪ್ರವಾಸಕ್ಕೆ ಹೋಗುವ ಸಾಧ್ಯತೆಯಿದೆ. ದೀರ್ಘಕಾಲ ಬಾಕಿಯಿರುವ ನಿರ್ಧಾರಗಳು ತೀರ್ಮಾನವಾಗುತ್ತವೆ ಮತ್ತು ಹೊಸ ಉದ್ಯಮಗಳಿಗೆ ಯೋಜನೆಗಳನ್ನು ಹಾಕಲಾಗುತ್ತದೆ. ಹತ್ತಿರದ ಸಹಯೋಗಿಗಳಜೊತೆ ಹಲವಾರು ಭಿನ್ನಾಭಿಪ್ರಾಯಗಳು ಉದ್ಭವಿಸಬಹುದಾದ ಒತ್ತಡ ತುಂಬಿದ ದಿನ. ನಿಮ್ಮಜೀವನ ಸಂಗಾತಿ ಹಿಂದೆಂದೂ ಇಂದಿಗಿಂತ ಹೆಚ್ಚು ಅದ್ಭುತವಾಗಿರಲಿಲ್ಲ. ಅದೃಷ್ಟ ಸಂಖ್ಯೆ: 4
ಪಂಡಿತ್ ಸುದರ್ಶನ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9663542672
ನಿಮ್ಮ ಜೀವನದಸಮಸ್ಯೆಗಳಾದ ಪ್ರೀತಿಪ್ರೇಮ ಮದುವೆ ದಾಂಪತ್ಯ ಕಲಹಹಣಕಾಸು ವ್ಯವಹಾರಿಕ ಸಮಸ್ಯೆಗಳಿಗೆ ಪರಿಹಾರತಿಳಿಯಲು  ಕರೆ ಮಾಡಿ ಸಮಸ್ಯೆ ಏನೇ ಇರಲಿಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ ಪರಿಹಾರದಲ್ಲಿ ಚಾಲೆಂಜ್ 9663542672 call/ whatsapp/ mail sudharshanacharya72@gmail.com
Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

1 day ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

2 days ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

2 days ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

2 days ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

2 days ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

2 days ago