ನವದೆಹಲಿ: ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು ಬಿಜೆಪಿ ಸದಸ್ಯ ಬಿ ಮಹತಾಬ್ಗೆ ನೂತನವಾಗಿ ರಚನೆಯಾದ 18ನೇ ಲೋಕಸಭೆಯ ‘ಹಂಗಾಮಿ ಸ್ಪೀಕರ್’ ಆಗಿ ಸೋಮವಾರ ಪ್ರಮಾಣ ವಚನ ಬೋಧಿಸಿದರು.
ಏಳು ಬಾರಿ ಸಂಸದರಾಗಿರುವ ಮಹತಾಬ್ ಅವರು ಅಧ್ಯಕ್ಷರ ಸಮಿತಿಯೊಂದಿಗೆ ಇಂದು ಮತ್ತು ನಾಳೆ ಲೋಕಸಭೆಯ ಕಲಾಪಗಳನ್ನು ನಡೆಸುವ ಜವಾಬ್ದಾರಿಯನ್ನು ಹೊಂದಿದ್ದಾರೆ.
ಈ ಬಾರಿ ಗೆದ್ದ ಅಭ್ಯರ್ಥಿಗಳು 18 ನೇ ಲೋಕಸಭೆಯ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸುತ್ತಾರೆ.
18ನೇ ಲೋಕಸಭೆ ಮೊದಲ ಅಧಿವೇಶನ ಇಂದು ಆರಂಭ: ನೂತನ ಸದಸ್ಯರ ಪ್ರಮಾಣ ವಚನ, ಹಂಗಾಮಿ ಸ್ಪೀಕರ್ ನೇಮಕ ಗದ್ದಲ ಸಾಧ್ಯತೆ
ನಾಡಿದ್ದು ಬುಧವಾರ, ಅವರು ಹೊಸ ಸ್ಪೀಕರ್ ಆಯ್ಕೆಯಾಗುವವರೆಗೆ ಸದನದ ಅಧ್ಯಕ್ಷತೆ ವಹಿಸಲಿದ್ದಾರೆ. ಅಧ್ಯಕ್ಷರ ಸಮಿತಿಯೊಂದಿಗೆ ಮಹತಾಬ್ ಅವರನ್ನು ಜೂನ್ 20 ರಂದು ಹಂಗಾಮಿ ಸ್ಪೀಕರ್ ಆಗಿ ನೇಮಿಸಲಾಗಿತ್ತು.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…