ನವದೆಹಲಿ: ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು ಬಿಜೆಪಿ ಸದಸ್ಯ ಬಿ ಮಹತಾಬ್ಗೆ ನೂತನವಾಗಿ ರಚನೆಯಾದ 18ನೇ ಲೋಕಸಭೆಯ ‘ಹಂಗಾಮಿ ಸ್ಪೀಕರ್’ ಆಗಿ ಸೋಮವಾರ ಪ್ರಮಾಣ ವಚನ ಬೋಧಿಸಿದರು.
ಏಳು ಬಾರಿ ಸಂಸದರಾಗಿರುವ ಮಹತಾಬ್ ಅವರು ಅಧ್ಯಕ್ಷರ ಸಮಿತಿಯೊಂದಿಗೆ ಇಂದು ಮತ್ತು ನಾಳೆ ಲೋಕಸಭೆಯ ಕಲಾಪಗಳನ್ನು ನಡೆಸುವ ಜವಾಬ್ದಾರಿಯನ್ನು ಹೊಂದಿದ್ದಾರೆ.
ಈ ಬಾರಿ ಗೆದ್ದ ಅಭ್ಯರ್ಥಿಗಳು 18 ನೇ ಲೋಕಸಭೆಯ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸುತ್ತಾರೆ.
18ನೇ ಲೋಕಸಭೆ ಮೊದಲ ಅಧಿವೇಶನ ಇಂದು ಆರಂಭ: ನೂತನ ಸದಸ್ಯರ ಪ್ರಮಾಣ ವಚನ, ಹಂಗಾಮಿ ಸ್ಪೀಕರ್ ನೇಮಕ ಗದ್ದಲ ಸಾಧ್ಯತೆ
ನಾಡಿದ್ದು ಬುಧವಾರ, ಅವರು ಹೊಸ ಸ್ಪೀಕರ್ ಆಯ್ಕೆಯಾಗುವವರೆಗೆ ಸದನದ ಅಧ್ಯಕ್ಷತೆ ವಹಿಸಲಿದ್ದಾರೆ. ಅಧ್ಯಕ್ಷರ ಸಮಿತಿಯೊಂದಿಗೆ ಮಹತಾಬ್ ಅವರನ್ನು ಜೂನ್ 20 ರಂದು ಹಂಗಾಮಿ ಸ್ಪೀಕರ್ ಆಗಿ ನೇಮಿಸಲಾಗಿತ್ತು.
‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ…
ವೋಟರ್ ಲಿಸ್ಟ್ನಿಂದ ತಮ್ಮ ಹೆಸರು ಕೈಬಿಡಲಾಗಿದೆ : ನಟ ಪ್ರಕಾಶ್ ರಾಜ್ ಆರೋಪಕ್ಕೆ ಚುನಾವಣಾಧಿಕಾರಿ ಸ್ಪಷ್ಟನೆ ಬೆಂಗಳೂರು: ಮತದಾರರ ಪಟ್ಟಿಯಿಂದ…
ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಸಚಿವ ಸಂಪುಟಕ್ಕೆ…
ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ರಾಜೀನಾಮೆ ಹೊಸದಿಲ್ಲಿ: ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್. ಚಂದ್ರಶೇಖರನ್ ಅವರು…
ಉಡುಪಿ: ಆ.14 ರಂದು ನೇರ ಸಂದರ್ಶನ ಉಡುಪಿ: ನಗರದ ನಿಟ್ಟೂರು ರಾ.ಹೆ 66 ರ ಆಭರಣ ಮೋಟಾರ್ಸ್ ಪ್ರೆöÊವೇಟ್ ಲಿ.ನಲ್ಲಿ…
ಮೀನುಗಾರರಿಗೆ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ ಕುಂದಾಪುರ: ರಾಜ್ಯದ ಸಾಂಪ್ರದಾಯಿಕ ನಾಡ ದೋಣಿ…