ನವದೆಹಲಿ: ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು ಬಿಜೆಪಿ ಸದಸ್ಯ ಬಿ ಮಹತಾಬ್ಗೆ ನೂತನವಾಗಿ ರಚನೆಯಾದ 18ನೇ ಲೋಕಸಭೆಯ ‘ಹಂಗಾಮಿ ಸ್ಪೀಕರ್’ ಆಗಿ ಸೋಮವಾರ ಪ್ರಮಾಣ ವಚನ ಬೋಧಿಸಿದರು.
ಏಳು ಬಾರಿ ಸಂಸದರಾಗಿರುವ ಮಹತಾಬ್ ಅವರು ಅಧ್ಯಕ್ಷರ ಸಮಿತಿಯೊಂದಿಗೆ ಇಂದು ಮತ್ತು ನಾಳೆ ಲೋಕಸಭೆಯ ಕಲಾಪಗಳನ್ನು ನಡೆಸುವ ಜವಾಬ್ದಾರಿಯನ್ನು ಹೊಂದಿದ್ದಾರೆ.
ಈ ಬಾರಿ ಗೆದ್ದ ಅಭ್ಯರ್ಥಿಗಳು 18 ನೇ ಲೋಕಸಭೆಯ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸುತ್ತಾರೆ.
18ನೇ ಲೋಕಸಭೆ ಮೊದಲ ಅಧಿವೇಶನ ಇಂದು ಆರಂಭ: ನೂತನ ಸದಸ್ಯರ ಪ್ರಮಾಣ ವಚನ, ಹಂಗಾಮಿ ಸ್ಪೀಕರ್ ನೇಮಕ ಗದ್ದಲ ಸಾಧ್ಯತೆ
ನಾಡಿದ್ದು ಬುಧವಾರ, ಅವರು ಹೊಸ ಸ್ಪೀಕರ್ ಆಯ್ಕೆಯಾಗುವವರೆಗೆ ಸದನದ ಅಧ್ಯಕ್ಷತೆ ವಹಿಸಲಿದ್ದಾರೆ. ಅಧ್ಯಕ್ಷರ ಸಮಿತಿಯೊಂದಿಗೆ ಮಹತಾಬ್ ಅವರನ್ನು ಜೂನ್ 20 ರಂದು ಹಂಗಾಮಿ ಸ್ಪೀಕರ್ ಆಗಿ ನೇಮಿಸಲಾಗಿತ್ತು.
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…
ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್ಟೇಬಲ್…
ತುಮಕೂರು: LIC ಹಣದ ಆಸೆಗೆ ಸ್ವಂತ ತಮ್ಮನನ್ನೇ ಕೊಲೆ ಮಾಡಿದ ಅಣ್ಣ ತುಮಕೂರು : ಎಲ್ಐಸಿ ಪಾಲಿಸಿಯಿಂದ ಸಿಗುವ 30…
ಲಂಡನ್ ಕೋರ್ಟ್ನಲ್ಲಿ ಬ್ಯಾಂಕ್ ಆಫ್ ಇಂಡಿಯಾಗೆ ಗೆಲುವು : ನೀರವ್ ಮೋದಿಗೆ 100 ಕೋಟಿ ರೂ. ಪಾವತಿಸಲು ಆದೇಶ ಲಂಡನ್…
ಮಂಗಳೂರು/ಉಡುಪಿ: ಐವನ್ ಡಿಸೋಜಾ ರಿಗೆ ಸಚಿವ ಸ್ಥಾನ ನೀಡುವಂತೆ ಬಿ ಕೆ ಹರಿಪ್ರಸಾದ್ ಗೆ ಕಥೊಲಿಕ್ ಸಭಾ ಮನವಿ ಮಂಗಳೂರು/ಉಡುಪಿ:…