Featured

18 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಶನಿವಾರದಿಂದ ಲಸಿಕೆಗಾಗಿ ನೋಂದಾಯಿಸಿಕೊಳ್ಳುವುದಕ್ಕೆ ಅವಕಾಶ -Vishwanews24

18 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಶನಿವಾರದಿಂದ ಲಸಿಕೆಗಾಗಿ ನೋಂದಾಯಿಸಿಕೊಳ್ಳುವುದಕ್ಕೆ ಅವಕಾಶ -Vishwanews24

ನವದೆಹಲಿ: 18 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಶನಿವಾರದಿಂದ ಲಸಿಕೆಗಾಗಿ ನೋಂದಾಯಿಸಿಕೊಳ್ಳುವುದಕ್ಕೆ ಅವಕಾಶ ನೀಡಲಾಗಿದೆ. ಕೋವಿನ್ ಪ್ಲಾಟ್‌ಫಾರ್ಮ್‌ನಲ್ಲಿ ಮುಂದಿನ 48 ಗಂಟೆಗಳಲ್ಲಿ ಇತ್ತೀಚಿನ ಸುತ್ತಿನ ಇನಾಕ್ಯುಲೇಶನ್‌ಗಳ ನೋಂದಣಿ ಪ್ರಕ್ರಿಯೆಯನ್ನು ತೆರೆಯುತ್ತದೆ.

ಭಾರತವು ವಿಶ್ವದ ಅತ್ಯಂತ ಕೆಟ್ಟ ಕೋವಿಡ್ ಉಲ್ಬಣವನ್ನು ಎದುರಿಸುತ್ತಿರುವಾಗ, ದೈನಂದಿನ ಪ್ರಕರಣಗಳು ಇಂದು ಯುಎಸ್ ಅನ್ನು ಮೀರಿಸಿದೆ, ಈ ನಡುವೆ ಕರೋನಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಸರ್ಕಾರವು ಎಲ್ಲಾ ವಯಸ್ಕರಿಗೆ (18 ವಯಸ್ಸಿನ ಮೇಲ್ಪಟ್ಟ) ಮೊದಲ ಬಾರಿಗೆ ಲಸಿಕೆಗಳನ್ನು ನೀಡಲು ಮುಂದಾಗಿದೆ.

ಇದು ಮೂರ್ಖ ಸರ್ಕಾರ, ಇನ್ನೂ ಕೂಡಾ ಇವರಿಗೆ ಬುದ್ದಿ ಬಂದಿಲ್ಲ : ಕುಮಾರಸ್ವಾಮಿ -Vishwanews24

ಹೊಸ ಲಸಿಕೆ ನಿಯಮಗಳ ಪ್ರಕಾರ, ರಾಜ್ಯಗಳು ಮತ್ತು ಖಾಸಗಿ ಸಂಸ್ಥೆಗಳು ಚುಚ್ಚುಮದ್ದಿಗೆ ನೇರವಾಗಿ ಲಸಿಕೆಗಳನ್ನು ಖರೀದಿಸಬಹುದು. ಮುಂಚೂಣಿಯಲ್ಲಿರುವ ಕಾರ್ಮಿಕರು, ಆರೋಗ್ಯ ಕಾರ್ಯಕರ್ತರು ಮತ್ತು 45 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಈವರೆಗೆ ಅರ್ಹರು ಎಂದು ಘೋಷಿಸಿದವರಿಗೆ ಲಸಿಕೆ ನೀಡುವುದನ್ನು ಕೇಂದ್ರ ಮುಂದುವರಿಸಲಿದೆ.

ಈ ನಡುವೆ ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಾರ ಕಳೆದ 24 ಗಂಟೆಗಳಲ್ಲಿ ಹೊಸ ಕರೋನ ಪ್ರಕರಣಗಳು, ಧೃಡಪಟ್ಟಿದ್ದು, ಇದೇ ವೇಳೆಯಲ್ಲಿ 2,104 ಮಂದಿ ಮೃತಪಟ್ಟಿದ್ದು, ಮತ್ತು ಕರೋನ ಸೊಂಕಿನಿಂದ 1,78,841 ಮಂದಿ ಗುಣಮುಖರಾಗಿದ್ದಾರೆ.

ಒಟ್ಟು ಪ್ರಕರಣಗಳ ಸಂಖ್ಯೆ: 1,59,30,965
ಒಟ್ಟು ಗುಣಮುಖರಾದವರ ಸಂಖ್ಯೆ : 1,34,54,880
ಒಟ್ಟು ಸಾವಿನ ಸಂಖ್ಯೆ: 1,84,657
ಒಟ್ಟು ಸಕ್ರೀಯ ಪ್ರಕರಣಗಳ ಸಂಖ್ಯೆ : 22,91,428

ಒಟ್ಟು ವ್ಯಾಕ್ಸಿನೇಷನ್ ತೆಗೆದುಕೊಂಡರವರ ಸಂಖ್ಯೆ : 13,23,30,644

ಉಡುಪಿ : ಜಿಲ್ಲೆಯಲ್ಲಿ ಕೋವಿಡ್ ಎರಡನೇ ಅಲೆ ಹರಡುವುದನ್ನು ನಿಯಂತ್ರಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು : ಅಧಿಕಾರಿಗಳಿಗೆ ಬಸವರಾಜ ಬೊಮ್ಮಾಯಿ ಸೂಚನೆ -Vishwanews24

 

Vishwa News 24

Recent Posts

ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ – vishwanews24

ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ ಬೆಂಗಳೂರು,: ಕರ್ನಾಟಕದ ಕಾಂಗ್ರೆಸ್ ಪಕ್ಷದ ಉಸ್ತುವಾರಿ ಸುರ್ಜೇವಾಲ…

17 hours ago

ಕಾರವಾರ – ಮಡಗಾಂವ್ ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ – vishwanews24

ಕಾರವಾರ - ಮಡಗಾಂವ್  ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ ಶಿರಸಿ: ಕಾರವಾರ ಮತ್ತು ಮಡಗಾಂವ್ ನಡುವೆ ಸಂಚರಿಸುತ್ತಿದ್ದ ವಿಶೇಷ…

17 hours ago

ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ: ರಾಜಣ್ಣ ಖಡಕ್ ಹೇಳಿಕೆ – vishwanews24

ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ, ಸ್ಪರ್ಧೆಯಲ್ಲೂ ಇಲ್ಲ: ರಾಜಣ್ಣ ಖಡಕ್ ಹೇಳಿಕೆ ಬೆಂಗಳೂರು: ನೂತನ ಮುಖ್ಯಮಂತ್ರಿ ಡಿ.…

18 hours ago

ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ;  ₹23.67 ಲಕ್ಷ ಮೌಲ್ಯದ ಸೊತ್ತು ವಶ – vishwanews24

ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ;  ₹23.67 ಲಕ್ಷ ಮೌಲ್ಯದ ಸೊತ್ತು ವಶ…

20 hours ago

ಉಡುಪಿ : ಯುವಕ ನಾಪತ್ತೆ – vishwanews24

ಉಡುಪಿ : ಯುವಕ ನಾಪತ್ತೆ ಉಡುಪಿ : ಮೂಲತಃ ನೇಪಾಳ ದೇಶದವರಾದ, ಪ್ರಸ್ತುತ ಮಣಿಪಾಲದ ಲಕ್ಷಿö್ಮÃಶ ನಗರದಲ್ಲಿರುವ ಹೋಟೆಲ್ ಒಂದರಲ್ಲಿ…

20 hours ago

ಉಡುಪಿ: ಜೂನ್ 9 ರಿಂದ ಕರ್ನಾಟಕದಾದ್ಯಂತ ಖಾಸಗಿ ಬಸ್ ಪ್ರಯಾಣ ದರ  ಏರಿಕೆ : ಕುಯಿಲಾಡಿ ಸುರೇಶ್ ನಾಯಕ್ – vishwanews24

ಉಡುಪಿ: ಜೂನ್ 9 ರಿಂದ ಕರ್ನಾಟಕದಾದ್ಯಂತ ಖಾಸಗಿ ಬಸ್ ಪ್ರಯಾಣ ದರ  ಏರಿಕೆ : ಕುಯಿಲಾಡಿ ಸುರೇಶ್ ನಾಯಕ್ ಉಡುಪಿ…

20 hours ago