Featured

18 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಶನಿವಾರದಿಂದ ಲಸಿಕೆಗಾಗಿ ನೋಂದಾಯಿಸಿಕೊಳ್ಳುವುದಕ್ಕೆ ಅವಕಾಶ -Vishwanews24

18 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಶನಿವಾರದಿಂದ ಲಸಿಕೆಗಾಗಿ ನೋಂದಾಯಿಸಿಕೊಳ್ಳುವುದಕ್ಕೆ ಅವಕಾಶ -Vishwanews24

ನವದೆಹಲಿ: 18 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಶನಿವಾರದಿಂದ ಲಸಿಕೆಗಾಗಿ ನೋಂದಾಯಿಸಿಕೊಳ್ಳುವುದಕ್ಕೆ ಅವಕಾಶ ನೀಡಲಾಗಿದೆ. ಕೋವಿನ್ ಪ್ಲಾಟ್‌ಫಾರ್ಮ್‌ನಲ್ಲಿ ಮುಂದಿನ 48 ಗಂಟೆಗಳಲ್ಲಿ ಇತ್ತೀಚಿನ ಸುತ್ತಿನ ಇನಾಕ್ಯುಲೇಶನ್‌ಗಳ ನೋಂದಣಿ ಪ್ರಕ್ರಿಯೆಯನ್ನು ತೆರೆಯುತ್ತದೆ.

ಭಾರತವು ವಿಶ್ವದ ಅತ್ಯಂತ ಕೆಟ್ಟ ಕೋವಿಡ್ ಉಲ್ಬಣವನ್ನು ಎದುರಿಸುತ್ತಿರುವಾಗ, ದೈನಂದಿನ ಪ್ರಕರಣಗಳು ಇಂದು ಯುಎಸ್ ಅನ್ನು ಮೀರಿಸಿದೆ, ಈ ನಡುವೆ ಕರೋನಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಸರ್ಕಾರವು ಎಲ್ಲಾ ವಯಸ್ಕರಿಗೆ (18 ವಯಸ್ಸಿನ ಮೇಲ್ಪಟ್ಟ) ಮೊದಲ ಬಾರಿಗೆ ಲಸಿಕೆಗಳನ್ನು ನೀಡಲು ಮುಂದಾಗಿದೆ.

ಇದು ಮೂರ್ಖ ಸರ್ಕಾರ, ಇನ್ನೂ ಕೂಡಾ ಇವರಿಗೆ ಬುದ್ದಿ ಬಂದಿಲ್ಲ : ಕುಮಾರಸ್ವಾಮಿ -Vishwanews24

ಹೊಸ ಲಸಿಕೆ ನಿಯಮಗಳ ಪ್ರಕಾರ, ರಾಜ್ಯಗಳು ಮತ್ತು ಖಾಸಗಿ ಸಂಸ್ಥೆಗಳು ಚುಚ್ಚುಮದ್ದಿಗೆ ನೇರವಾಗಿ ಲಸಿಕೆಗಳನ್ನು ಖರೀದಿಸಬಹುದು. ಮುಂಚೂಣಿಯಲ್ಲಿರುವ ಕಾರ್ಮಿಕರು, ಆರೋಗ್ಯ ಕಾರ್ಯಕರ್ತರು ಮತ್ತು 45 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಈವರೆಗೆ ಅರ್ಹರು ಎಂದು ಘೋಷಿಸಿದವರಿಗೆ ಲಸಿಕೆ ನೀಡುವುದನ್ನು ಕೇಂದ್ರ ಮುಂದುವರಿಸಲಿದೆ.

ಈ ನಡುವೆ ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಾರ ಕಳೆದ 24 ಗಂಟೆಗಳಲ್ಲಿ ಹೊಸ ಕರೋನ ಪ್ರಕರಣಗಳು, ಧೃಡಪಟ್ಟಿದ್ದು, ಇದೇ ವೇಳೆಯಲ್ಲಿ 2,104 ಮಂದಿ ಮೃತಪಟ್ಟಿದ್ದು, ಮತ್ತು ಕರೋನ ಸೊಂಕಿನಿಂದ 1,78,841 ಮಂದಿ ಗುಣಮುಖರಾಗಿದ್ದಾರೆ.

ಒಟ್ಟು ಪ್ರಕರಣಗಳ ಸಂಖ್ಯೆ: 1,59,30,965
ಒಟ್ಟು ಗುಣಮುಖರಾದವರ ಸಂಖ್ಯೆ : 1,34,54,880
ಒಟ್ಟು ಸಾವಿನ ಸಂಖ್ಯೆ: 1,84,657
ಒಟ್ಟು ಸಕ್ರೀಯ ಪ್ರಕರಣಗಳ ಸಂಖ್ಯೆ : 22,91,428

ಒಟ್ಟು ವ್ಯಾಕ್ಸಿನೇಷನ್ ತೆಗೆದುಕೊಂಡರವರ ಸಂಖ್ಯೆ : 13,23,30,644

ಉಡುಪಿ : ಜಿಲ್ಲೆಯಲ್ಲಿ ಕೋವಿಡ್ ಎರಡನೇ ಅಲೆ ಹರಡುವುದನ್ನು ನಿಯಂತ್ರಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು : ಅಧಿಕಾರಿಗಳಿಗೆ ಬಸವರಾಜ ಬೊಮ್ಮಾಯಿ ಸೂಚನೆ -Vishwanews24

 

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

17 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

17 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

17 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

17 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

18 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

18 hours ago