Featured

18 ವರ್ಷಗಳ ದಾಂಪತ್ಯ ಬದುಕಿಗೆ ವಿದಾಯ ಹೇಳಿದ ನಟ ಧನುಷ್ ಹಾಗೂ ಐಶ್ವರ್ಯಾ ರಜನಿಕಾಂತ್ – Vishwanews24

18 ವರ್ಷಗಳ ದಾಂಪತ್ಯ ಬದುಕಿಗೆ ವಿದಾಯ ಹೇಳಿದ ನಟ ಧನುಷ್ ಹಾಗೂ ಐಶ್ವರ್ಯಾ ರಜನಿಕಾಂತ್ – Vishwanews24

ಚೆನ್ನೈ: ತಮಿಳುನಾಡು ಚಿತ್ರರಂಗದಲ್ಲಿ ಅಚ್ಚರಿಯ ಬೆಳವಣಿಗೆಯೊಂದರಲ್ಲಿ ರಜನಿಕಾಂತ್ ಮಗಳು ಐಶ್ವರ್ಯಾ ರಜನಿಕಾಂತ್ ಹಾಗೂ ನಟ ಧನುಷ್ ತಮ್ಮ ವಿಚ್ಛೇದನ ಘೋಷಿಸಿದ್ದಾರೆ. ಇದರೊಂದಿಗೆ ಅವರಿಬ್ಬರ 18 ವರ್ಷಗಳ ದಾಂಪತ್ಯ ಕೊನೆಗೊಂಡಂತಾಗಿದೆ.

ಧನುಷ್ ಮತ್ತು ಐಶ್ವರ್ಯಾ ಅವರು 2004ರಲ್ಲಿ ವಿವಾಹವಾಗಿದ್ದರು. ಐಶ್ವರ್ಯಾ ಅವರು ರಜನಿಕಾಂತ್ ಅವರ ಹಿರಿಯ ಪುತ್ರಿಯಾಗಿದ್ದಾರೆ. ವಿವಾಹವಾದಾಗ ಧನುಷ್ ಅವರಿಗೆ 21 ವರ್ಷವಾಗಿದ್ದರೆ ಐಶ್ವರ್ಯಾ ಅವರಿಗೆ 23 ವರ್ಷ ವಯಸ್ಸು. ಪರಸ್ಪರ ಪ್ರಿತಿಸಿ ಮದುವೆಯಾಗಿದ್ದ ಜೋಡಿ. ತಮಿಳು ಚಿತ್ರರಂಗದಲ್ಲಿ ಹೆಸರು ಮಾಡಿದ್ದರು.

ಆದರೆ ಇತ್ತೀಚೆಗಿನ ಬೆಳವಣಿಗೆಯಲ್ಲಿ ಇದೀಗ ತಮ್ಮ 18 ವರ್ಷಗಳ ದಾಂಪತ್ಯಕ್ಕೆ ಕೊನೆಗೊಳಿಸಿರುವ ಖ್ಯಾತ ತಮಿಳು ಸಿನಿಮಾ ನಟ ಧನುಷ್ ಮತ್ತು ರಜನಿಕಾಂತ್ ಪುತ್ರಿ ಐಶ್ವರ್ಯಾ ತಮ್ಮ ವಿಚ್ಚೇದನ ಕುರಿತಾಗಿ ಸಾಮಾಜಿಕ ಜಾಲತಾಣಗಳಲ್ಲಿ ಬರೆದುಕೊಂಡಿದ್ದಾರೆ.

 

ಧನುಷ್ ತಮ್ಮ ಡಿವೋರ್ಸ್ ಕುರಿತಾಗಿ ಉದ್ದದ ಪೋಸ್ಟ್ ಹಾಕಿಕೊಂಡಿದ್ದರೆ, ಐಶ್ವರ್ಯಾ ಅವರು ಅದನ್ನೇ ರೀಪೋಸ್ಟ್ ಮಾಡಿ ‘ಹೆಚ್ಚೇನೂ ಹೇಳುವುದಿಲ್ಲ ಅಂಡರ್ ಸ್ಟ್ಯಾಂಡಿಂಗ್ ಮತ್ತು ಪ್ರೀತಿ ಇರಲಿ’ ಎಂದು ಬರೆದುಕೊಂಡಿದ್ದಾರೆ.

 

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

2 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

3 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

3 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

3 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

3 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

3 days ago