ನವದೆಹಲಿ: ಪಾಕ್ ಯುದ್ದ ವಿಮಾನ ಎಫ್ 16 ಹೊಡೆದುರುಳಿಸಿ ಪಾಕಿಸ್ತಾನ ಸೈನಿಕರ ವಶದಲ್ಲಿದ್ದಲ್ಲಿದ್ದರೂ ಎದೆಗಾರಿಕೆಯಿಂದ ಎದುರಿಸಿ ಬಳಿಕ ರಾಜತಾಂತ್ರಿಕ ಸಂಧಾನದ ಮೂಲಕ ಭಾರತಕ್ಕೆ ಸುರಕ್ಷಿತವಾಗಿ ಬಂದ ವಾಯುಸೇನೆಯ ವಿಂಗ್ ಕಮಾಂಡರ್ ಅಭಿನಂದನ್ ವರ್ಧಮಾನ್ ಸೇವೆಯಿಂದ ನಿವೃತ್ತಿಗೊಂಡಿದ್ದಾರೆ.
ಅಭಿನಂದನ್ ವರ್ಧಮಾನ್ ಅವರು ವಾಯು ಸೇನೆಯಲ್ಲಿ ಮಿಗ್ 21 ಯುದ್ದ ವಿಮಾನದ ವಿಂಗ್ ಕಮಾಂಡರ್ ಆಗಿದ್ದರು. ಕಳೆದ ಕೆಲ ವರ್ಷಗಳ ಹಿಂದೆ ಅವರು ಪಾಕ್ ಯುದ್ದ ವಿಮಾನ ಎಫ್ 16ನ್ನು ಹೊಡೆದುರುಳಿಸಿ ಪಾಕ್ ಸೈನಿಕರಿಗೆ ಸೆರೆ ಸಿಕ್ಕಿ ಪಾಕ್ ವಶದಲ್ಲಿದ್ದರು. ಆದರೆ ಈ ವೇಳೆ ಎದೆಗುಂದದೆ ದಿನಗಳೆದಿದ್ದ ಅವರು, ಬಳಿ ರಾಜತಾಂತ್ರಿಕ ಸಂಧಾನದ ಮೂಲಕ ಪಾಕ್ ವಶದಿಂದ ಬಿಡುಗಡೆಗೊಂಡು ಸುರಕ್ಷಿತವಾಗಿ ತಾಯ್ನಾಡಿಗೆ ವಾಪಸ್ಸಾಗಿದ್ದರು.
2004ರಲ್ಲಿ ವಾಯುಪಡೆಗೆ ಸೇರ್ಪಡೆಗೊಂಡಿದ್ದ ಅಭಿನಂದನ್ ವರ್ಧಮಾನ್ ಸೋರ್ಡ್ ಆರ್ಮ್ ವಾಯುಪಡೆಯ 51ನೇ ಸ್ಕ್ವಾಡ್ರನ್ ತಂಡದ ಸದಸ್ಯ ಕೂಡಾ ಆಗಿದ್ದರು. 18 ವರ್ಷಗಳ ಸಾರ್ಥಕ ಸೇವೆ ಬಳಿಕ ಸೇವೆಯಿಂದ ಅವರು ನಿವೃತ್ತಿಯಾಗಿದ್ದಾರೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…