Featured

18 ವರ್ಷಗಳ ಸಾರ್ಥಕ ಸೇವೆ ಬಳಿಕ ಸೇವೆಯಿಂದ ನಿವೃತ್ತಿಯಾದ ವಿಂಗ್ ಕಮಾಂಡರ್ ಅಭಿನಂದನ್ ವರ್ಧಮಾನ್ – Vishwanews24

18 ವರ್ಷಗಳ ಸಾರ್ಥಕ ಸೇವೆ ಬಳಿಕ ಸೇವೆಯಿಂದ ನಿವೃತ್ತಿಯಾದ ವಿಂಗ್ ಕಮಾಂಡರ್ ಅಭಿನಂದನ್ ವರ್ಧಮಾನ್

ನವದೆಹಲಿ: ಪಾಕ್ ಯುದ್ದ ವಿಮಾನ ಎಫ್ 16 ಹೊಡೆದುರುಳಿಸಿ ಪಾಕಿಸ್ತಾನ ಸೈನಿಕರ ವಶದಲ್ಲಿದ್ದಲ್ಲಿದ್ದರೂ ಎದೆಗಾರಿಕೆಯಿಂದ ಎದುರಿಸಿ ಬಳಿಕ ರಾಜತಾಂತ್ರಿಕ ಸಂಧಾನದ ಮೂಲಕ ಭಾರತಕ್ಕೆ ಸುರಕ್ಷಿತವಾಗಿ ಬಂದ ವಾಯುಸೇನೆಯ ವಿಂಗ್ ಕಮಾಂಡರ್ ಅಭಿನಂದನ್ ವರ್ಧಮಾನ್ ಸೇವೆಯಿಂದ ನಿವೃತ್ತಿಗೊಂಡಿದ್ದಾರೆ.

ಅಭಿನಂದನ್ ವರ್ಧಮಾನ್ ಅವರು ವಾಯು ಸೇನೆಯಲ್ಲಿ ಮಿಗ್ 21 ಯುದ್ದ ವಿಮಾನದ ವಿಂಗ್ ಕಮಾಂಡರ್ ಆಗಿದ್ದರು. ಕಳೆದ ಕೆಲ ವರ್ಷಗಳ ಹಿಂದೆ ಅವರು ಪಾಕ್‌ ಯುದ್ದ ವಿಮಾನ ಎಫ್ 16ನ್ನು ಹೊಡೆದುರುಳಿಸಿ ಪಾಕ್ ಸೈನಿಕರಿಗೆ ಸೆರೆ ಸಿಕ್ಕಿ ಪಾಕ್ ವಶದಲ್ಲಿದ್ದರು. ಆದರೆ ಈ ವೇಳೆ ಎದೆಗುಂದದೆ ದಿನಗಳೆದಿದ್ದ ಅವರು, ಬಳಿ ರಾಜತಾಂತ್ರಿಕ ಸಂಧಾನದ ಮೂಲಕ ಪಾಕ್ ವಶದಿಂದ ಬಿಡುಗಡೆಗೊಂಡು ಸುರಕ್ಷಿತವಾಗಿ ತಾಯ್ನಾಡಿಗೆ ವಾಪಸ್ಸಾಗಿದ್ದರು.

ಮಂಗಳೂರು: ಬೇರೆಯವರ ಪಾಸ್‌ಪೋರ್ಟ್‌ ಬಳಸಿ ವಿದೇಶಕ್ಕೆ ತೆರಳಲು ಪ್ರಯತ್ನ : ಆರೋಪಿಗೆ ಒಂದು ವರ್ಷ ಜೈಲು ಶಿಕ್ಷೆ – Vishwanews24

2004ರಲ್ಲಿ ವಾಯುಪಡೆಗೆ ಸೇರ್ಪಡೆಗೊಂಡಿದ್ದ ಅಭಿನಂದನ್ ವರ್ಧಮಾನ್ ಸೋರ್ಡ್ ಆರ್ಮ್ ವಾಯುಪಡೆಯ 51ನೇ ಸ್ಕ್ವಾಡ್ರನ್ ತಂಡದ ಸದಸ್ಯ ಕೂಡಾ ಆಗಿದ್ದರು. 18 ವರ್ಷಗಳ ಸಾರ್ಥಕ ಸೇವೆ ಬಳಿಕ ಸೇವೆಯಿಂದ ಅವರು ನಿವೃತ್ತಿಯಾಗಿದ್ದಾರೆ.

 

Vishwa News 24

Recent Posts

ಉಡುಪಿ : 61 ದಿನಗಳ ಕಾಲ ಯಾಂತ್ರೀಕೃತ ಮೀನುಗಾರಿಕೆ ನಿಷೇಧ -vishwanews24

  ಉಡುಪಿ : 61 ದಿನಗಳ ಕಾಲ ಯಾಂತ್ರೀಕೃತ ಮೀನುಗಾರಿಕೆ ನಿಷೇಧ ಉಡುಪಿ : ಕರ್ನಾಟಕ ಕಡಲ ಮೀನುಗಾರಿಕೆ ನಿಯಂತ್ರಣ…

9 hours ago

ಉಡುಪಿ : ಯುವತಿ ನಾಪತ್ತೆ -vishwanews24

ಉಡುಪಿ : ಯುವತಿ ನಾಪತ್ತೆ ಉಡುಪಿ: ಉಡುಪಿ ತಾಲೂಕು ಶಿವಳ್ಳಿ ಗ್ರಾಮದ ಇಂದ್ರಾಳಿ ದೇವಸ್ಥಾನದ ಬಳಿ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದ…

9 hours ago

ಮುಂದಿನ ದಿನಗಳಲ್ಲಿ ಬಿಜೆಪಿಯನ್ನು ಅಧಿಕಾರದಿಂದ ಕಿತ್ತೆಸೆಯುತ್ತೇವೆ : ಮಮತಾ ಬ್ಯಾನರ್ಜಿ -vishwanews24

ಮುಂದಿನ ದಿನಗಳಲ್ಲಿ ಬಿಜೆಪಿಯನ್ನು ಅಧಿಕಾರದಿಂದ ಕಿತ್ತೆಸೆಯುತ್ತೇವೆ : ಮಮತಾ ಬ್ಯಾನರ್ಜಿ ಹೊಸದಿಲ್ಲಿ: ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವನ್ನು ಭವಿಷ್ಯದಲ್ಲಿ ಅಧಿಕಾರದಿಂದ…

16 hours ago

ಇ-ಫಾರ್ಮಸಿ ವಿರೋಧಿಸಿ ಇಂದು ದೇಶಾದ್ಯಂತ ಮೆಡಿಕಲ್ ಶಾಪ್‌ಗಳು ಬಂದ್ -vishwanews24

ಇ-ಫಾರ್ಮಸಿ ವಿರೋಧಿಸಿ ಇಂದು ದೇಶಾದ್ಯಂತ ಮೆಡಿಕಲ್ ಶಾಪ್‌ಗಳು ಬಂದ್ ಬೆಂಗಳೂರು : ಕರ್ನಾಟಕ ಸೇರಿದಂತೆ ದೇಶಾದ್ಯಂತ ಮೆಡಿಕಲ್ ಶಾಪ್‌ಗಳು ಬಂದ್…

17 hours ago

ಬೆಳ್ತಂಗಡಿ: ನೇತ್ರಾವತಿ ನದಿಯಲ್ಲಿ ಮುಳುಗಿ ಇಂಜಿನಿಯರಿಂಗ್ ವಿದ್ಯಾರ್ಥಿ ಸಾವು -vishwanews24

ಬೆಳ್ತಂಗಡಿ: ನೇತ್ರಾವತಿ ನದಿಯಲ್ಲಿ ಮುಳುಗಿ ಇಂಜಿನಿಯರಿಂಗ್ ವಿದ್ಯಾರ್ಥಿ ಸಾವು ಬೆಳ್ತಂಗಡಿ : ಇಂಜಿನಿಯರಿಂಗ್ ವಿದ್ಯಾರ್ಥಿಗಳ ಏಳು ಜನರ ತಂಡವೊಂದು ಈಜಲು…

17 hours ago

ಉಡುಪಿ ಮಲಬಾರ್ ಗೋಲ್ಡ್ ನಲ್ಲಿ `ಆನಿಕಾ’ ವಜ್ರಾಭರಣ ಅನಾವರಣ -vishwanews24

ಉಡುಪಿ ಮಲಬಾರ್ ಗೋಲ್ಡ್ ನಲ್ಲಿ `ಆನಿಕಾ' ವಜ್ರಾಭರಣ ಅನಾವರಣ ಉಡುಪಿ : ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ…

2 days ago