Featured

18 ವರ್ಷಗಳ ಸಾರ್ಥಕ ಸೇವೆ ಬಳಿಕ ಸೇವೆಯಿಂದ ನಿವೃತ್ತಿಯಾದ ವಿಂಗ್ ಕಮಾಂಡರ್ ಅಭಿನಂದನ್ ವರ್ಧಮಾನ್ – Vishwanews24

18 ವರ್ಷಗಳ ಸಾರ್ಥಕ ಸೇವೆ ಬಳಿಕ ಸೇವೆಯಿಂದ ನಿವೃತ್ತಿಯಾದ ವಿಂಗ್ ಕಮಾಂಡರ್ ಅಭಿನಂದನ್ ವರ್ಧಮಾನ್

ನವದೆಹಲಿ: ಪಾಕ್ ಯುದ್ದ ವಿಮಾನ ಎಫ್ 16 ಹೊಡೆದುರುಳಿಸಿ ಪಾಕಿಸ್ತಾನ ಸೈನಿಕರ ವಶದಲ್ಲಿದ್ದಲ್ಲಿದ್ದರೂ ಎದೆಗಾರಿಕೆಯಿಂದ ಎದುರಿಸಿ ಬಳಿಕ ರಾಜತಾಂತ್ರಿಕ ಸಂಧಾನದ ಮೂಲಕ ಭಾರತಕ್ಕೆ ಸುರಕ್ಷಿತವಾಗಿ ಬಂದ ವಾಯುಸೇನೆಯ ವಿಂಗ್ ಕಮಾಂಡರ್ ಅಭಿನಂದನ್ ವರ್ಧಮಾನ್ ಸೇವೆಯಿಂದ ನಿವೃತ್ತಿಗೊಂಡಿದ್ದಾರೆ.

ಅಭಿನಂದನ್ ವರ್ಧಮಾನ್ ಅವರು ವಾಯು ಸೇನೆಯಲ್ಲಿ ಮಿಗ್ 21 ಯುದ್ದ ವಿಮಾನದ ವಿಂಗ್ ಕಮಾಂಡರ್ ಆಗಿದ್ದರು. ಕಳೆದ ಕೆಲ ವರ್ಷಗಳ ಹಿಂದೆ ಅವರು ಪಾಕ್‌ ಯುದ್ದ ವಿಮಾನ ಎಫ್ 16ನ್ನು ಹೊಡೆದುರುಳಿಸಿ ಪಾಕ್ ಸೈನಿಕರಿಗೆ ಸೆರೆ ಸಿಕ್ಕಿ ಪಾಕ್ ವಶದಲ್ಲಿದ್ದರು. ಆದರೆ ಈ ವೇಳೆ ಎದೆಗುಂದದೆ ದಿನಗಳೆದಿದ್ದ ಅವರು, ಬಳಿ ರಾಜತಾಂತ್ರಿಕ ಸಂಧಾನದ ಮೂಲಕ ಪಾಕ್ ವಶದಿಂದ ಬಿಡುಗಡೆಗೊಂಡು ಸುರಕ್ಷಿತವಾಗಿ ತಾಯ್ನಾಡಿಗೆ ವಾಪಸ್ಸಾಗಿದ್ದರು.

ಮಂಗಳೂರು: ಬೇರೆಯವರ ಪಾಸ್‌ಪೋರ್ಟ್‌ ಬಳಸಿ ವಿದೇಶಕ್ಕೆ ತೆರಳಲು ಪ್ರಯತ್ನ : ಆರೋಪಿಗೆ ಒಂದು ವರ್ಷ ಜೈಲು ಶಿಕ್ಷೆ – Vishwanews24

2004ರಲ್ಲಿ ವಾಯುಪಡೆಗೆ ಸೇರ್ಪಡೆಗೊಂಡಿದ್ದ ಅಭಿನಂದನ್ ವರ್ಧಮಾನ್ ಸೋರ್ಡ್ ಆರ್ಮ್ ವಾಯುಪಡೆಯ 51ನೇ ಸ್ಕ್ವಾಡ್ರನ್ ತಂಡದ ಸದಸ್ಯ ಕೂಡಾ ಆಗಿದ್ದರು. 18 ವರ್ಷಗಳ ಸಾರ್ಥಕ ಸೇವೆ ಬಳಿಕ ಸೇವೆಯಿಂದ ಅವರು ನಿವೃತ್ತಿಯಾಗಿದ್ದಾರೆ.

 

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

2 days ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

2 days ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

2 days ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

2 days ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

2 days ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

2 days ago