Featured

18-01-2022 : ಇಂದಿನ ದಿನ ಭವಿಷ್ಯ -Vishwanews24

18-01-2022 : ಇಂದಿನ ದಿನ ಭವಿಷ್ಯ -Vishwanews24

ಮೇಷ: ಮಾನಸಿಕ ಕಿರಿಕಿರಿ ಮತ್ತು ಮನಸ್ತಾಪ, ಕೆಲಸಕಾರ್ಯಗಳಲ್ಲಿ ಹಿನ್ನಡೆ, ಅಸಮಾಧಾನ, ಆಸ್ತಿ ವಿಷಯದಲ್ಲಿ ತಂತ್ರದ ಆತಂಕ, ನೀರು ಮತ್ತು ವಾಹನಗಳಿಂದ ಎಚ್ಚರಿಕೆ.

ವೃಷಭ: ಬಂಧು ಬಾಂಧವರಿಂದ ತೊಂದರೆ, ಪೆಟ್ಟು ಮಾಡಿಕೊಳ್ಳುವ ಸಂಭವ, ಪ್ರಯಾಣದಲ್ಲಿ ಎಚ್ಚರಿಕೆ, ಉದ್ಯೋಗ ಮತ್ತು ಗೃಹ ಬದಲಾವಣೆ ಬೇಡ, ಮಾನಸಿಕವಾಗಿ ಬೇಸರ, ತಂದೆ ಆರೋಗ್ಯದಲ್ಲಿ ವ್ಯತ್ಯಾಸ.

ಮಿಥುನ: ಆರ್ಥಿಕ ಸಂಕಷ್ಟ, ಮಾನಸಿಕ ನೋವು, ಕುಟುಂಬದಲ್ಲಿ ಕಲಹ, ಸ್ತ್ರೀಯರಿಂದ ಅನುಕೂಲ, ಮೋಜು-ಮಸ್ತಿಗಳಿಂದ ತೊಂದರೆ.

ಕಟಕ: ಪಾಲುದಾರಿಕೆಯಲ್ಲಿ ಅನುಕೂಲ, ಅವಕಾಶ ಕೈತಪ್ಪುವ ಸಂಭವ, ದೃಷ್ಟಿದೋಷ, ಮಕ್ಕಳ ಆರೋಗ್ಯದಲ್ಲಿ ವ್ಯತ್ಯಾಸ.

ಸಿಂಹ: ಅಧಿಕ ಖರ್ಚು ಮತ್ತು ನಷ್ಟ, ಅನಾರೋಗ್ಯ ಸಮಸ್ಯೆ, ಆತಂಕ, ನಿದ್ರಾಭಂಗ, ಬಂಧು ಬಾಂಧವರೊಂದಿಗೆ ಶತ್ರುತ್ವ.

ಕನ್ಯಾ: ಮಕ್ಕಳಿಂದ ಲಾಭ, ಪ್ರೀತಿ-ಪ್ರೇಮದಲ್ಲಿ ಯಶಸ್ಸು, ಸ್ವಯಂಕೃತಾಪರಾಧದಿಂದ ತೊಂದರೆ, ಮಿತ್ರರಿಂದ ಹಿನ್ನಡೆ, ಅಧಿಕಾರಿಗಳಿಂದ ನಷ್ಟ ಮತ್ತು ಅವಮಾನ.

ತುಲಾ: ಉದ್ಯೋಗದಲ್ಲಿ ನಿರಾಸಕ್ತಿ, ತಂತ್ರದ ಭೀತಿ ಮತ್ತು ಸಮಸ್ಯೆ, ನೀರಿನಿಂದ ಸಮಸ್ಯೆ ಎಚ್ಚರಿಕೆ, ಅಪವಾದಗಳು, ಅಧಿಕಾರಿಗಳಿಂದ ನೋವು ಮತ್ತು ನಿರಾಸೆ.

ವೃಶ್ಚಿಕ: ತಂದೆ ಆರೋಗ್ಯದಲ್ಲಿ ವ್ಯತ್ಯಾಸ, ದೂರ ಪ್ರಯಾಣ, ಸಂಗಾತಿ ಆರೋಗ್ಯದಲ್ಲಿ ವ್ಯತ್ಯಾಸ, ಕೈಕಾಲುಗಳಿಗೆ ಪೆಟ್ಟು, ಅವಕಾಶಗಳು ಕೈತಪ್ಪುವ ಸನ್ನಿವೇಶ.

ಧನಸು: ಧನಾಗಮನ, ಉತ್ತಮ ಅವಕಾಶಗಳ ಸೂಚನೆ, ಸೋಲು ನಷ್ಟ ನಿರಾಸೆ ಅಪಕೀರ್ತಿ, ಕುಟುಂಬದಲ್ಲಿ ಆತಂಕ ಸೃಷ್ಟಿ, ಆಹಾರ ವ್ಯತ್ಯಾಸದಿಂದ ಸಮಸ್ಯೆ, ಪುಣ್ಯಕ್ಷೇತ್ರಗಳಿಗೆ ತೆರಳುವ ಆಲೋಚನೆ.

ಮಕರ: ದಾಂಪತ್ಯದಲ್ಲಿ ಸಮಸ್ಯೆ, ಮಕ್ಕಳಿಂದ ಬೇಸರ, ಪ್ರೀತಿ ವಿಷಯಗಳು ಬಯಲು, ವ್ಯಾಪಾರದಲ್ಲಿ ನಷ್ಟ, ಕರ್ತವ್ಯದಲ್ಲಿ ಹಿನ್ನಡೆ, ದುಷ್ಟ ಮತ್ತು ತಂತ್ರ ಕಾಟ.

ಕುಂಭ: ಆರೋಗ್ಯದಲ್ಲಿ ವ್ಯತ್ಯಾಸ, ಸೇವಕರಿಂದ ಮೋಸ ಮತ್ತು ವಂಚನೆ, ಅಪವಾದಗಳು, ಆರೋಗ್ಯದಲ್ಲಿ ವ್ಯತ್ಯಾಸ.

ಮೀನ: ಮಕ್ಕಳ ಜೀವನದಲ್ಲಿ ಏರುಪೇರು, ಸಂತಾನ ಸಮಸ್ಯೆ, ದುಶ್ಚಟಗಳಿಂದ ತೊಂದರೆ, ಸ್ತ್ರೀಯರಿಂದ ಗೌರವಕ್ಕೆ ಧಕ್ಕೆ.

Vishwa News 24

Recent Posts

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ – vishwanews24

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…

13 hours ago

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು – vishwanews24

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…

14 hours ago

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ – vishwanews24

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…

14 hours ago

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ – vishwanews24

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…

15 hours ago

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ – vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…

15 hours ago

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

2 days ago