ಮೇಷ: ಅನಿರೀಕ್ಷಿತ ಧನಲಾಭ, ನಂಬಿದ ಜನರಿಂದ ಅಶಾಂತಿ, ಶತ್ರು ಬಾಧೆ, ಉದ್ಯೋಗದಲ್ಲಿ ಬಡ್ತಿ, ಇಷ್ಟಾರ್ಥ ಸಿದ್ಧಿ.
ವೃಷಭ: ಮಿತ್ರರಿಂದ ನಿಂದನೆ, ಸ್ತ್ರೀ ಲಾಭ, ಋಣಭಾದೆ, ಅನಾರೋಗ್ಯ, ಸ್ವಗ್ರಹ ವಾಸ, ಮನಸ್ಸಿಗೆ ನೆಮ್ಮದಿ, ವಾಹನದಿಂದ ತೊಂದರೆ.
ಮಿಥುನ: ಯತ್ನ ಕಾರ್ಯಗಳಲ್ಲಿ ಜಯ, ಉತ್ತಮ ಬುದ್ಧಿಶಕ್ತಿ, ವಸ್ತ್ರಾಭರಣ ಖರೀದಿ, ವಿದೇಶ ಪ್ರಯಾಣ, ಚಂಚಲ ಮನಸ್ಸು.
ಕಟಕ: ಆದಾಯಕ್ಕಿಂತ ಖರ್ಚು ಜಾಸ್ತಿ, ದಾಯಾದಿ ಕಲಹ, ಶತ್ರುತ್ವ, ದುಃಖ, ಅಶಾಂತಿ, ಮಿತ್ರರ ಭೇಟಿ, ಅಕಾಲ ಭೋಜನ.
ಸಿಂಹ: ಮಕ್ಕಳಲ್ಲಿ ಪ್ರತಿಭೆ, ಉದ್ಯೋಗದಲ್ಲಿ ಕಿರಿ-ಕಿರಿ, ವ್ಯಾಪಾರ-ವ್ಯವಹಾರಗಳಲ್ಲಿ ಅಧಿಕ ಲಾಭ, ಸಾಲದಿಂದ ಮುಕ್ತಿ.
ಕನ್ಯಾ: ವಿದ್ಯಾರ್ಥಿಗಳಿಗೆ ಸುಸಮಯ, ವಿಷಯವನ್ನು ಬಹಳ ಬೇಗ ಗ್ರಹಿಸುವಿರಿ, ದಾಂಪತ್ಯದಲ್ಲಿ ಅನರ್ಥ.
ತುಲಾ: ನೀಚ ಜನರಿಂದ ತೊಂದರೆ, ಅಧಿಕ ತಿರುಗಾಟ, ಅನ್ಯ ಜನರಲ್ಲಿ ದ್ವೇಷ, ಉದರ ಸಂಬಂಧ ರೋಗಗಳು, ಸುಖ ಭೋಜನ.
ವೃಶ್ಚಿಕ: ಮನಸ್ಸಿನಲ್ಲಿ ದುಗುಡ, ಮಾತಿನಿಂದ ಅನರ್ಥ, ಆಂತರಿಕ ಕಲಹ, ದೂರ ಪ್ರಯಾಣ, ಮಂಗಳ ಕಾರ್ಯಗಳಲ್ಲಿ ಭಾಗಿ.
ಧನಸ್ಸು: ಗುರುಹಿರಿಯರ ಆಶೀರ್ವಾದ, ರಿಯಲ್ ಎಸ್ಟೇಟ್ನವರಿಗೆ ಲಾಭ, ಎಲ್ಲರ ಪ್ರೀತಿ ವಿಶ್ವಾಸ ಗಳಿಸುವಿರಿ, ಮನಃಶಾಂತಿ.
ಮಕರ: ಯತ್ನ ಕಾರ್ಯಗಳಲ್ಲಿ ವಿಳಂಬ, ಅಕಾಲ ಭೋಜನ, ಅತಿಯಾದ ನಿದ್ರೆ, ಆಲಸ್ಯ ಮನೋಭಾವ.
ಕುಂಭ: ಕಷ್ಟಕ್ಕೆ ಪ್ರತಿಫಲ ಸಿಕ್ಕಿ ಸಂತೋಷ, ಯಾರನ್ನು ಹೆಚ್ಚಾಗಿ ನಂಬಬೇಡಿ, ಅಲ್ಪ ಕಾರ್ಯಸಿದ್ಧಿ, ಮಾನಸಿಕ ಒತ್ತಡ.
ಮೀನ: ಬಹು ಸೌಖ್ಯ, ಮಾತಿಗೆ ಮರುಳಾಗದಿರಿ, ಆಕಸ್ಮಿಕ ಧನಲಾಭ, ಇತರರ ಭಾವನೆಗೆ ಸ್ಪಂದಿಸುವಿರಿ.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…