Featured

18-04-2022 : ಇಂದಿನ ದಿನ ಭವಿಷ್ಯ -Vishwanews24

18-04-2022 : ಇಂದಿನ ದಿನ ಭವಿಷ್ಯ -Vishwanews24

ಮೇಷ: ಅನಿರೀಕ್ಷಿತ ಧನಲಾಭ, ನಂಬಿದ ಜನರಿಂದ ಅಶಾಂತಿ, ಶತ್ರು ಬಾಧೆ, ಉದ್ಯೋಗದಲ್ಲಿ ಬಡ್ತಿ, ಇಷ್ಟಾರ್ಥ ಸಿದ್ಧಿ.

ವೃಷಭ: ಮಿತ್ರರಿಂದ ನಿಂದನೆ, ಸ್ತ್ರೀ ಲಾಭ, ಋಣಭಾದೆ, ಅನಾರೋಗ್ಯ, ಸ್ವಗ್ರಹ ವಾಸ, ಮನಸ್ಸಿಗೆ ನೆಮ್ಮದಿ, ವಾಹನದಿಂದ ತೊಂದರೆ.

ಮಿಥುನ: ಯತ್ನ ಕಾರ್ಯಗಳಲ್ಲಿ ಜಯ, ಉತ್ತಮ ಬುದ್ಧಿಶಕ್ತಿ, ವಸ್ತ್ರಾಭರಣ ಖರೀದಿ, ವಿದೇಶ ಪ್ರಯಾಣ, ಚಂಚಲ ಮನಸ್ಸು.

ಕಟಕ: ಆದಾಯಕ್ಕಿಂತ ಖರ್ಚು ಜಾಸ್ತಿ, ದಾಯಾದಿ ಕಲಹ, ಶತ್ರುತ್ವ, ದುಃಖ, ಅಶಾಂತಿ, ಮಿತ್ರರ ಭೇಟಿ, ಅಕಾಲ ಭೋಜನ.

ಸಿಂಹ: ಮಕ್ಕಳಲ್ಲಿ ಪ್ರತಿಭೆ, ಉದ್ಯೋಗದಲ್ಲಿ ಕಿರಿ-ಕಿರಿ, ವ್ಯಾಪಾರ-ವ್ಯವಹಾರಗಳಲ್ಲಿ ಅಧಿಕ ಲಾಭ, ಸಾಲದಿಂದ ಮುಕ್ತಿ.

ಕನ್ಯಾ: ವಿದ್ಯಾರ್ಥಿಗಳಿಗೆ ಸುಸಮಯ, ವಿಷಯವನ್ನು ಬಹಳ ಬೇಗ ಗ್ರಹಿಸುವಿರಿ, ದಾಂಪತ್ಯದಲ್ಲಿ ಅನರ್ಥ.

ತುಲಾ: ನೀಚ ಜನರಿಂದ ತೊಂದರೆ, ಅಧಿಕ ತಿರುಗಾಟ, ಅನ್ಯ ಜನರಲ್ಲಿ ದ್ವೇಷ, ಉದರ ಸಂಬಂಧ ರೋಗಗಳು, ಸುಖ ಭೋಜನ.

ವೃಶ್ಚಿಕ: ಮನಸ್ಸಿನಲ್ಲಿ ದುಗುಡ, ಮಾತಿನಿಂದ ಅನರ್ಥ, ಆಂತರಿಕ ಕಲಹ, ದೂರ ಪ್ರಯಾಣ, ಮಂಗಳ ಕಾರ್ಯಗಳಲ್ಲಿ ಭಾಗಿ.

ಧನಸ್ಸು: ಗುರುಹಿರಿಯರ ಆಶೀರ್ವಾದ, ರಿಯಲ್ ಎಸ್ಟೇಟ್‍ನವರಿಗೆ ಲಾಭ, ಎಲ್ಲರ ಪ್ರೀತಿ ವಿಶ್ವಾಸ ಗಳಿಸುವಿರಿ, ಮನಃಶಾಂತಿ.

ಮಕರ: ಯತ್ನ ಕಾರ್ಯಗಳಲ್ಲಿ ವಿಳಂಬ, ಅಕಾಲ ಭೋಜನ, ಅತಿಯಾದ ನಿದ್ರೆ, ಆಲಸ್ಯ ಮನೋಭಾವ.

ಕುಂಭ: ಕಷ್ಟಕ್ಕೆ ಪ್ರತಿಫಲ ಸಿಕ್ಕಿ ಸಂತೋಷ, ಯಾರನ್ನು ಹೆಚ್ಚಾಗಿ ನಂಬಬೇಡಿ, ಅಲ್ಪ ಕಾರ್ಯಸಿದ್ಧಿ, ಮಾನಸಿಕ ಒತ್ತಡ.

ಮೀನ: ಬಹು ಸೌಖ್ಯ, ಮಾತಿಗೆ ಮರುಳಾಗದಿರಿ, ಆಕಸ್ಮಿಕ ಧನಲಾಭ, ಇತರರ ಭಾವನೆಗೆ ಸ್ಪಂದಿಸುವಿರಿ.

Vishwa News 24

Recent Posts

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ – vishwanews24

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…

2 hours ago

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ – vishwanews24

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…

2 hours ago

ದೇಣಿಗೆ ಕಳ್ಳತನ ವಿವಾದ: ರಾಮಮಂದಿರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ – vishwanews24

ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…

3 hours ago

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್‌ ಖರ್ಗೆ – vishwanews24

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ  ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…

3 hours ago

ರಾಮ ಮಂದಿರ ದೇಣಿಗೆ ಹಣದಲ್ಲಿ ಅಕ್ರಮ ಎಸಗುವವರನ್ನು ಬಿಡುವುದಿಲ್ಲ: ಯೋಗಿ ಆದಿತ್ಯನಾಥ್‌ ಎಚ್ಚರಿಕೆ – vishwanews24

ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್‌ ಲಕ್ನೋ: ರಾಮಭಕ್ತರ…

3 hours ago

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ – vishwanews24

ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…

5 hours ago