Featured

18-04-2022 : ಇಂದಿನ ದಿನ ಭವಿಷ್ಯ -Vishwanews24

18-04-2022 : ಇಂದಿನ ದಿನ ಭವಿಷ್ಯ -Vishwanews24

ಮೇಷ: ಅನಿರೀಕ್ಷಿತ ಧನಲಾಭ, ನಂಬಿದ ಜನರಿಂದ ಅಶಾಂತಿ, ಶತ್ರು ಬಾಧೆ, ಉದ್ಯೋಗದಲ್ಲಿ ಬಡ್ತಿ, ಇಷ್ಟಾರ್ಥ ಸಿದ್ಧಿ.

ವೃಷಭ: ಮಿತ್ರರಿಂದ ನಿಂದನೆ, ಸ್ತ್ರೀ ಲಾಭ, ಋಣಭಾದೆ, ಅನಾರೋಗ್ಯ, ಸ್ವಗ್ರಹ ವಾಸ, ಮನಸ್ಸಿಗೆ ನೆಮ್ಮದಿ, ವಾಹನದಿಂದ ತೊಂದರೆ.

ಮಿಥುನ: ಯತ್ನ ಕಾರ್ಯಗಳಲ್ಲಿ ಜಯ, ಉತ್ತಮ ಬುದ್ಧಿಶಕ್ತಿ, ವಸ್ತ್ರಾಭರಣ ಖರೀದಿ, ವಿದೇಶ ಪ್ರಯಾಣ, ಚಂಚಲ ಮನಸ್ಸು.

ಕಟಕ: ಆದಾಯಕ್ಕಿಂತ ಖರ್ಚು ಜಾಸ್ತಿ, ದಾಯಾದಿ ಕಲಹ, ಶತ್ರುತ್ವ, ದುಃಖ, ಅಶಾಂತಿ, ಮಿತ್ರರ ಭೇಟಿ, ಅಕಾಲ ಭೋಜನ.

ಸಿಂಹ: ಮಕ್ಕಳಲ್ಲಿ ಪ್ರತಿಭೆ, ಉದ್ಯೋಗದಲ್ಲಿ ಕಿರಿ-ಕಿರಿ, ವ್ಯಾಪಾರ-ವ್ಯವಹಾರಗಳಲ್ಲಿ ಅಧಿಕ ಲಾಭ, ಸಾಲದಿಂದ ಮುಕ್ತಿ.

ಕನ್ಯಾ: ವಿದ್ಯಾರ್ಥಿಗಳಿಗೆ ಸುಸಮಯ, ವಿಷಯವನ್ನು ಬಹಳ ಬೇಗ ಗ್ರಹಿಸುವಿರಿ, ದಾಂಪತ್ಯದಲ್ಲಿ ಅನರ್ಥ.

ತುಲಾ: ನೀಚ ಜನರಿಂದ ತೊಂದರೆ, ಅಧಿಕ ತಿರುಗಾಟ, ಅನ್ಯ ಜನರಲ್ಲಿ ದ್ವೇಷ, ಉದರ ಸಂಬಂಧ ರೋಗಗಳು, ಸುಖ ಭೋಜನ.

ವೃಶ್ಚಿಕ: ಮನಸ್ಸಿನಲ್ಲಿ ದುಗುಡ, ಮಾತಿನಿಂದ ಅನರ್ಥ, ಆಂತರಿಕ ಕಲಹ, ದೂರ ಪ್ರಯಾಣ, ಮಂಗಳ ಕಾರ್ಯಗಳಲ್ಲಿ ಭಾಗಿ.

ಧನಸ್ಸು: ಗುರುಹಿರಿಯರ ಆಶೀರ್ವಾದ, ರಿಯಲ್ ಎಸ್ಟೇಟ್‍ನವರಿಗೆ ಲಾಭ, ಎಲ್ಲರ ಪ್ರೀತಿ ವಿಶ್ವಾಸ ಗಳಿಸುವಿರಿ, ಮನಃಶಾಂತಿ.

ಮಕರ: ಯತ್ನ ಕಾರ್ಯಗಳಲ್ಲಿ ವಿಳಂಬ, ಅಕಾಲ ಭೋಜನ, ಅತಿಯಾದ ನಿದ್ರೆ, ಆಲಸ್ಯ ಮನೋಭಾವ.

ಕುಂಭ: ಕಷ್ಟಕ್ಕೆ ಪ್ರತಿಫಲ ಸಿಕ್ಕಿ ಸಂತೋಷ, ಯಾರನ್ನು ಹೆಚ್ಚಾಗಿ ನಂಬಬೇಡಿ, ಅಲ್ಪ ಕಾರ್ಯಸಿದ್ಧಿ, ಮಾನಸಿಕ ಒತ್ತಡ.

ಮೀನ: ಬಹು ಸೌಖ್ಯ, ಮಾತಿಗೆ ಮರುಳಾಗದಿರಿ, ಆಕಸ್ಮಿಕ ಧನಲಾಭ, ಇತರರ ಭಾವನೆಗೆ ಸ್ಪಂದಿಸುವಿರಿ.

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

6 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

6 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

6 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

6 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

7 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

7 hours ago