Featured

18-04-2022 : ಇಂದಿನ ದಿನ ಭವಿಷ್ಯ -Vishwanews24

18-04-2022 : ಇಂದಿನ ದಿನ ಭವಿಷ್ಯ -Vishwanews24

ಮೇಷ: ಅನಿರೀಕ್ಷಿತ ಧನಲಾಭ, ನಂಬಿದ ಜನರಿಂದ ಅಶಾಂತಿ, ಶತ್ರು ಬಾಧೆ, ಉದ್ಯೋಗದಲ್ಲಿ ಬಡ್ತಿ, ಇಷ್ಟಾರ್ಥ ಸಿದ್ಧಿ.

ವೃಷಭ: ಮಿತ್ರರಿಂದ ನಿಂದನೆ, ಸ್ತ್ರೀ ಲಾಭ, ಋಣಭಾದೆ, ಅನಾರೋಗ್ಯ, ಸ್ವಗ್ರಹ ವಾಸ, ಮನಸ್ಸಿಗೆ ನೆಮ್ಮದಿ, ವಾಹನದಿಂದ ತೊಂದರೆ.

ಮಿಥುನ: ಯತ್ನ ಕಾರ್ಯಗಳಲ್ಲಿ ಜಯ, ಉತ್ತಮ ಬುದ್ಧಿಶಕ್ತಿ, ವಸ್ತ್ರಾಭರಣ ಖರೀದಿ, ವಿದೇಶ ಪ್ರಯಾಣ, ಚಂಚಲ ಮನಸ್ಸು.

ಕಟಕ: ಆದಾಯಕ್ಕಿಂತ ಖರ್ಚು ಜಾಸ್ತಿ, ದಾಯಾದಿ ಕಲಹ, ಶತ್ರುತ್ವ, ದುಃಖ, ಅಶಾಂತಿ, ಮಿತ್ರರ ಭೇಟಿ, ಅಕಾಲ ಭೋಜನ.

ಸಿಂಹ: ಮಕ್ಕಳಲ್ಲಿ ಪ್ರತಿಭೆ, ಉದ್ಯೋಗದಲ್ಲಿ ಕಿರಿ-ಕಿರಿ, ವ್ಯಾಪಾರ-ವ್ಯವಹಾರಗಳಲ್ಲಿ ಅಧಿಕ ಲಾಭ, ಸಾಲದಿಂದ ಮುಕ್ತಿ.

ಕನ್ಯಾ: ವಿದ್ಯಾರ್ಥಿಗಳಿಗೆ ಸುಸಮಯ, ವಿಷಯವನ್ನು ಬಹಳ ಬೇಗ ಗ್ರಹಿಸುವಿರಿ, ದಾಂಪತ್ಯದಲ್ಲಿ ಅನರ್ಥ.

ತುಲಾ: ನೀಚ ಜನರಿಂದ ತೊಂದರೆ, ಅಧಿಕ ತಿರುಗಾಟ, ಅನ್ಯ ಜನರಲ್ಲಿ ದ್ವೇಷ, ಉದರ ಸಂಬಂಧ ರೋಗಗಳು, ಸುಖ ಭೋಜನ.

ವೃಶ್ಚಿಕ: ಮನಸ್ಸಿನಲ್ಲಿ ದುಗುಡ, ಮಾತಿನಿಂದ ಅನರ್ಥ, ಆಂತರಿಕ ಕಲಹ, ದೂರ ಪ್ರಯಾಣ, ಮಂಗಳ ಕಾರ್ಯಗಳಲ್ಲಿ ಭಾಗಿ.

ಧನಸ್ಸು: ಗುರುಹಿರಿಯರ ಆಶೀರ್ವಾದ, ರಿಯಲ್ ಎಸ್ಟೇಟ್‍ನವರಿಗೆ ಲಾಭ, ಎಲ್ಲರ ಪ್ರೀತಿ ವಿಶ್ವಾಸ ಗಳಿಸುವಿರಿ, ಮನಃಶಾಂತಿ.

ಮಕರ: ಯತ್ನ ಕಾರ್ಯಗಳಲ್ಲಿ ವಿಳಂಬ, ಅಕಾಲ ಭೋಜನ, ಅತಿಯಾದ ನಿದ್ರೆ, ಆಲಸ್ಯ ಮನೋಭಾವ.

ಕುಂಭ: ಕಷ್ಟಕ್ಕೆ ಪ್ರತಿಫಲ ಸಿಕ್ಕಿ ಸಂತೋಷ, ಯಾರನ್ನು ಹೆಚ್ಚಾಗಿ ನಂಬಬೇಡಿ, ಅಲ್ಪ ಕಾರ್ಯಸಿದ್ಧಿ, ಮಾನಸಿಕ ಒತ್ತಡ.

ಮೀನ: ಬಹು ಸೌಖ್ಯ, ಮಾತಿಗೆ ಮರುಳಾಗದಿರಿ, ಆಕಸ್ಮಿಕ ಧನಲಾಭ, ಇತರರ ಭಾವನೆಗೆ ಸ್ಪಂದಿಸುವಿರಿ.

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

2 days ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

2 days ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

2 days ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

2 days ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

2 days ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

2 days ago