Featured

18-04-2022 : ಇಂದಿನ ದಿನ ಭವಿಷ್ಯ -Vishwanews24

18-04-2022 : ಇಂದಿನ ದಿನ ಭವಿಷ್ಯ -Vishwanews24

ಮೇಷ: ಅನಿರೀಕ್ಷಿತ ಧನಲಾಭ, ನಂಬಿದ ಜನರಿಂದ ಅಶಾಂತಿ, ಶತ್ರು ಬಾಧೆ, ಉದ್ಯೋಗದಲ್ಲಿ ಬಡ್ತಿ, ಇಷ್ಟಾರ್ಥ ಸಿದ್ಧಿ.

ವೃಷಭ: ಮಿತ್ರರಿಂದ ನಿಂದನೆ, ಸ್ತ್ರೀ ಲಾಭ, ಋಣಭಾದೆ, ಅನಾರೋಗ್ಯ, ಸ್ವಗ್ರಹ ವಾಸ, ಮನಸ್ಸಿಗೆ ನೆಮ್ಮದಿ, ವಾಹನದಿಂದ ತೊಂದರೆ.

ಮಿಥುನ: ಯತ್ನ ಕಾರ್ಯಗಳಲ್ಲಿ ಜಯ, ಉತ್ತಮ ಬುದ್ಧಿಶಕ್ತಿ, ವಸ್ತ್ರಾಭರಣ ಖರೀದಿ, ವಿದೇಶ ಪ್ರಯಾಣ, ಚಂಚಲ ಮನಸ್ಸು.

ಕಟಕ: ಆದಾಯಕ್ಕಿಂತ ಖರ್ಚು ಜಾಸ್ತಿ, ದಾಯಾದಿ ಕಲಹ, ಶತ್ರುತ್ವ, ದುಃಖ, ಅಶಾಂತಿ, ಮಿತ್ರರ ಭೇಟಿ, ಅಕಾಲ ಭೋಜನ.

ಸಿಂಹ: ಮಕ್ಕಳಲ್ಲಿ ಪ್ರತಿಭೆ, ಉದ್ಯೋಗದಲ್ಲಿ ಕಿರಿ-ಕಿರಿ, ವ್ಯಾಪಾರ-ವ್ಯವಹಾರಗಳಲ್ಲಿ ಅಧಿಕ ಲಾಭ, ಸಾಲದಿಂದ ಮುಕ್ತಿ.

ಕನ್ಯಾ: ವಿದ್ಯಾರ್ಥಿಗಳಿಗೆ ಸುಸಮಯ, ವಿಷಯವನ್ನು ಬಹಳ ಬೇಗ ಗ್ರಹಿಸುವಿರಿ, ದಾಂಪತ್ಯದಲ್ಲಿ ಅನರ್ಥ.

ತುಲಾ: ನೀಚ ಜನರಿಂದ ತೊಂದರೆ, ಅಧಿಕ ತಿರುಗಾಟ, ಅನ್ಯ ಜನರಲ್ಲಿ ದ್ವೇಷ, ಉದರ ಸಂಬಂಧ ರೋಗಗಳು, ಸುಖ ಭೋಜನ.

ವೃಶ್ಚಿಕ: ಮನಸ್ಸಿನಲ್ಲಿ ದುಗುಡ, ಮಾತಿನಿಂದ ಅನರ್ಥ, ಆಂತರಿಕ ಕಲಹ, ದೂರ ಪ್ರಯಾಣ, ಮಂಗಳ ಕಾರ್ಯಗಳಲ್ಲಿ ಭಾಗಿ.

ಧನಸ್ಸು: ಗುರುಹಿರಿಯರ ಆಶೀರ್ವಾದ, ರಿಯಲ್ ಎಸ್ಟೇಟ್‍ನವರಿಗೆ ಲಾಭ, ಎಲ್ಲರ ಪ್ರೀತಿ ವಿಶ್ವಾಸ ಗಳಿಸುವಿರಿ, ಮನಃಶಾಂತಿ.

ಮಕರ: ಯತ್ನ ಕಾರ್ಯಗಳಲ್ಲಿ ವಿಳಂಬ, ಅಕಾಲ ಭೋಜನ, ಅತಿಯಾದ ನಿದ್ರೆ, ಆಲಸ್ಯ ಮನೋಭಾವ.

ಕುಂಭ: ಕಷ್ಟಕ್ಕೆ ಪ್ರತಿಫಲ ಸಿಕ್ಕಿ ಸಂತೋಷ, ಯಾರನ್ನು ಹೆಚ್ಚಾಗಿ ನಂಬಬೇಡಿ, ಅಲ್ಪ ಕಾರ್ಯಸಿದ್ಧಿ, ಮಾನಸಿಕ ಒತ್ತಡ.

ಮೀನ: ಬಹು ಸೌಖ್ಯ, ಮಾತಿಗೆ ಮರುಳಾಗದಿರಿ, ಆಕಸ್ಮಿಕ ಧನಲಾಭ, ಇತರರ ಭಾವನೆಗೆ ಸ್ಪಂದಿಸುವಿರಿ.

Vishwa News 24

Recent Posts

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

10 hours ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

11 hours ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

13 hours ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

13 hours ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

14 hours ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

14 hours ago