Featured

18-06-2021 : ಇಂದಿನ ದಿನ ಭವಿಷ್ಯ -Vishwanews24

18-06-2021 : ಇಂದಿನ ದಿನ ಭವಿಷ್ಯ -Vishwanews24

ಮೇಷ ರಾಶಿ : ವೃತ್ತಿ ಹಾಗೂ ವೈಯಕ್ತಿಕ ಜೀವನ ತೃಪ್ತಿ ಎನಿಸಲಿದೆ. ಕೈಗೊಳ್ಳುವ ನಿರ್ಧಾರಗಳು ಮನಸ್ಸಿಗೆ ನೆಮ್ಮದಿ ತರಲಿದೆ.

ವೃಷಭ ರಾಶಿ: ವೈದ್ಯ ವೃತ್ತಿಯವರಿಗೆ ಸೌಲಭ್ಯಗಳು ಹೆಚ್ಚಲಿದೆ. ಸಮಸ್ಯೆಗಳನ್ನು ಶೀಘ್ರವಾಗಿ ಬಗೆ ಹರಿಸಿಕೊಳ್ಳಲು ಪ್ರಯತ್ನಿಸುವಿರಿ.

ಮಿಥುನ ರಾಶಿ: ವಾಣಿಜ್ಯ ವ್ಯವಹಾರಗಳು ಲಾಭ ತರಲಿದೆ. ಗಣ್ಯವ್ಯಕ್ತಿಯ ಭೇಟಿಯಿಂದ ಅನುಕೂಲ ಉಂಟಾಗುವುದು.

ಕರ್ಕಾಟಕ ರಾಶಿ: ಅಧಿಕಾರಿ ವರ್ಗದವರಿಗೆ ಸ್ಥಳ ಬದಲಾವಣೆ ಸಂಭವ. ಸಾಮಾಜಿಕ ಬದುಕಿನಲ್ಲಿ ಹೊಸ ಹುರುಪು ಕಾಣಲಿದ್ದೀರಿ.

ಸಿಂಹ ರಾಶಿ: ಪರಿಸ್ಥಿತಿ ನಿಮಗೆ ಅನುಕೂಲಕರವಾಗಿದೆ. ಅಧಿಕಾರಿಗಳಿಂದ ಪ್ರಶಂಸೆಯ ಮಾತುಗಳು ಬರಲಿದೆ. ಪ್ರಯಾಣ ಲಾಭ ತರಲಿದೆ.

ಕನ್ಯಾ ರಾಶಿ: ಆದಾಯದಷ್ಟೇ ಖರ್ಚು ಇರುವುದು. ವ್ಯವಹರಿಸುವಾಗ ಎಚ್ಚರ ಅಗತ್ಯ. ಮಕ್ಕಳ ವ್ಯಾಸಾಂಗದ ಬಗ್ಗೆ ಸಂಬಂಧಿಕರಲ್ಲಿ ಚರ್ಚೆ ನಡೆಸಿ

ತುಲಾ ರಾಶಿ: ಕೃಷಿ ಚಟುವಟಿಕೆಗಳು ಹೆಚ್ಚಲಿವೆ. ಜೀವನ ಶೈಲಿ ಬದಲಾವಣೆಯಾಗುವ ದಿನ.

ವೃಶ್ಚಿಕ ರಾಶಿ: ಷೇರು ವ್ಯವಹಾರಗಳಲ್ಲಿ ಹೆಚ್ಚು ಹಣ ತೊಡಗಿಸುವಿರಿ. ಉದ್ಯೋಗದಲ್ಲಿ ತೊಂದರೆಗಳಿರುವುದಿಲ್ಲ.

ಧನು ರಾಶಿ : ಗುತ್ತಿಗೆ ಆಧಾರಿತ ಉತ್ತಮ ಉದ್ಯೋಗ ಸಿಗಲಿದೆ. ವಿಶ್ರಾಂತಿಯಿಲ್ಲದ ಕಾರ್ಯದೊತ್ತಡದಿಂದ ಅನಾರೋಗ್ಯ ಉಂಟಾಗಬಹುದು.

ಮಕರ ರಾಶಿ: ಕೆಲವು ಬಾರಿ ಆತಂಕ ಎದುರಾಗುವ ಸಾಧ್ಯತೆ ಇರುತ್ತದೆ.  ವೈಯಕ್ತಿಕ ವಿಚಾರಗಳತ್ತ ಗಮನ ಹರಿಸುವಿರಿ.

ಕುಂಭ ರಾಶಿ: ಕೊಡು ಕೊಳ್ಳುವಿಕೆ ವ್ಯವಹಾರಗಳು ಹೆಚ್ಚಲಿದೆ. ಅನಿವಾರ್ಯವಾಗಿ ದೂರ ಪ್ರಯಾಣ ಕೈಗೊಳ್ಳ ಬೇಕಾಗುವುದು.

ಮೀನಾ ರಾಶಿ: ಹಣಕಾಸಿನ ಪರಿಸ್ಥಿತಿಗಳು ಸುಧಾರಿಸುವುದು. ವ್ಯಾಪಾರ ವ್ಯವಹಾರಗಳ ಮಾರುಕಟ್ಟೆ ವಿಸ್ತರಿಸಿಕೊಳ್ಳುವಿರಿ.

Vishwa News 24

Recent Posts

ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ – vishwanews24

ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ ಉಡುಪಿ:…

2 days ago

ಉಡುಪಿ ಜಿಲ್ಲೆಯಾದ್ಯಂತ ಎಎನ್‌ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ – vishwanews24

ಉಡುಪಿ ಜಿಲ್ಲೆಯಾದ್ಯಂತ ಎಎನ್‌ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ ಉಡುಪಿ: ಸ್ವಯಂ ಚಾಲಿತ…

2 days ago

ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ – vishwanews24

ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ ಹೆಬ್ರಿ: ಪುವಾಸಿ ತಾಣವಾದ ಕೂಡು ಫಾಲ್ಸ್ ಪುವೇಶಕ್ಕೆ ಅರಣ್ಯ…

2 days ago

ಉಡುಪಿ : ವ್ಯಕ್ತಿ ನಾಪತ್ತೆ – vishwanews24

ಉಡುಪಿ : ವ್ಯಕ್ತಿ ನಾಪತ್ತೆ      ಉಡುಪಿ : ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಕುಶಾಲ್ ಶೆಟ್ಟಿ (55) ಎಂಬ…

2 days ago

ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ – vishwanews24

ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ ಕೊಲ್ಕತ್ತಾ: ಪಶ್ಚಿಮ…

2 days ago

ಉಡುಪಿ : ಜು. 10 ರಂದು ನೇರ ಸಂದರ್ಶನ – vishwanews24

ಉಡುಪಿ : ಜು. 10 ರಂದು ನೇರ ಸಂದರ್ಶನ      ಉಡುಪಿ : ಉಡುಪಿಯ ವಿ.ಪಿ ನಗರದ ಸುಧಾ ಫರ್ನೀರ‍್ಸ್ ಬಿಲ್ಡಿಂಗ್s…

2 days ago