ಮೇಷ ರಾಶಿ : ವೃತ್ತಿ ಹಾಗೂ ವೈಯಕ್ತಿಕ ಜೀವನ ತೃಪ್ತಿ ಎನಿಸಲಿದೆ. ಕೈಗೊಳ್ಳುವ ನಿರ್ಧಾರಗಳು ಮನಸ್ಸಿಗೆ ನೆಮ್ಮದಿ ತರಲಿದೆ.
ವೃಷಭ ರಾಶಿ: ವೈದ್ಯ ವೃತ್ತಿಯವರಿಗೆ ಸೌಲಭ್ಯಗಳು ಹೆಚ್ಚಲಿದೆ. ಸಮಸ್ಯೆಗಳನ್ನು ಶೀಘ್ರವಾಗಿ ಬಗೆ ಹರಿಸಿಕೊಳ್ಳಲು ಪ್ರಯತ್ನಿಸುವಿರಿ.
ಮಿಥುನ ರಾಶಿ: ವಾಣಿಜ್ಯ ವ್ಯವಹಾರಗಳು ಲಾಭ ತರಲಿದೆ. ಗಣ್ಯವ್ಯಕ್ತಿಯ ಭೇಟಿಯಿಂದ ಅನುಕೂಲ ಉಂಟಾಗುವುದು.
ಕರ್ಕಾಟಕ ರಾಶಿ: ಅಧಿಕಾರಿ ವರ್ಗದವರಿಗೆ ಸ್ಥಳ ಬದಲಾವಣೆ ಸಂಭವ. ಸಾಮಾಜಿಕ ಬದುಕಿನಲ್ಲಿ ಹೊಸ ಹುರುಪು ಕಾಣಲಿದ್ದೀರಿ.
ಸಿಂಹ ರಾಶಿ: ಪರಿಸ್ಥಿತಿ ನಿಮಗೆ ಅನುಕೂಲಕರವಾಗಿದೆ. ಅಧಿಕಾರಿಗಳಿಂದ ಪ್ರಶಂಸೆಯ ಮಾತುಗಳು ಬರಲಿದೆ. ಪ್ರಯಾಣ ಲಾಭ ತರಲಿದೆ.
ಕನ್ಯಾ ರಾಶಿ: ಆದಾಯದಷ್ಟೇ ಖರ್ಚು ಇರುವುದು. ವ್ಯವಹರಿಸುವಾಗ ಎಚ್ಚರ ಅಗತ್ಯ. ಮಕ್ಕಳ ವ್ಯಾಸಾಂಗದ ಬಗ್ಗೆ ಸಂಬಂಧಿಕರಲ್ಲಿ ಚರ್ಚೆ ನಡೆಸಿ
ತುಲಾ ರಾಶಿ: ಕೃಷಿ ಚಟುವಟಿಕೆಗಳು ಹೆಚ್ಚಲಿವೆ. ಜೀವನ ಶೈಲಿ ಬದಲಾವಣೆಯಾಗುವ ದಿನ.
ವೃಶ್ಚಿಕ ರಾಶಿ: ಷೇರು ವ್ಯವಹಾರಗಳಲ್ಲಿ ಹೆಚ್ಚು ಹಣ ತೊಡಗಿಸುವಿರಿ. ಉದ್ಯೋಗದಲ್ಲಿ ತೊಂದರೆಗಳಿರುವುದಿಲ್ಲ.
ಧನು ರಾಶಿ : ಗುತ್ತಿಗೆ ಆಧಾರಿತ ಉತ್ತಮ ಉದ್ಯೋಗ ಸಿಗಲಿದೆ. ವಿಶ್ರಾಂತಿಯಿಲ್ಲದ ಕಾರ್ಯದೊತ್ತಡದಿಂದ ಅನಾರೋಗ್ಯ ಉಂಟಾಗಬಹುದು.
ಮಕರ ರಾಶಿ: ಕೆಲವು ಬಾರಿ ಆತಂಕ ಎದುರಾಗುವ ಸಾಧ್ಯತೆ ಇರುತ್ತದೆ. ವೈಯಕ್ತಿಕ ವಿಚಾರಗಳತ್ತ ಗಮನ ಹರಿಸುವಿರಿ.
ಕುಂಭ ರಾಶಿ: ಕೊಡು ಕೊಳ್ಳುವಿಕೆ ವ್ಯವಹಾರಗಳು ಹೆಚ್ಚಲಿದೆ. ಅನಿವಾರ್ಯವಾಗಿ ದೂರ ಪ್ರಯಾಣ ಕೈಗೊಳ್ಳ ಬೇಕಾಗುವುದು.
ಮೀನಾ ರಾಶಿ: ಹಣಕಾಸಿನ ಪರಿಸ್ಥಿತಿಗಳು ಸುಧಾರಿಸುವುದು. ವ್ಯಾಪಾರ ವ್ಯವಹಾರಗಳ ಮಾರುಕಟ್ಟೆ ವಿಸ್ತರಿಸಿಕೊಳ್ಳುವಿರಿ.
ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ ಉಡುಪಿ:…
ಉಡುಪಿ ಜಿಲ್ಲೆಯಾದ್ಯಂತ ಎಎನ್ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ ಉಡುಪಿ: ಸ್ವಯಂ ಚಾಲಿತ…
ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ ಹೆಬ್ರಿ: ಪುವಾಸಿ ತಾಣವಾದ ಕೂಡು ಫಾಲ್ಸ್ ಪುವೇಶಕ್ಕೆ ಅರಣ್ಯ…
ಉಡುಪಿ : ವ್ಯಕ್ತಿ ನಾಪತ್ತೆ ಉಡುಪಿ : ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಕುಶಾಲ್ ಶೆಟ್ಟಿ (55) ಎಂಬ…
ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್ಕೌಂಟರ್ನಲ್ಲಿ ಹತ್ಯೆ ಕೊಲ್ಕತ್ತಾ: ಪಶ್ಚಿಮ…
ಉಡುಪಿ : ಜು. 10 ರಂದು ನೇರ ಸಂದರ್ಶನ ಉಡುಪಿ : ಉಡುಪಿಯ ವಿ.ಪಿ ನಗರದ ಸುಧಾ ಫರ್ನೀರ್ಸ್ ಬಿಲ್ಡಿಂಗ್s…