ಮೇಷ: ವ್ಯವಹಾರದಲ್ಲಿ ನಷ್ಟ, ಅಪರಾಧಗಳು, ಅತಿ ಬುದ್ಧಿವಂತಿಕೆಯಿಂದ ಸಮಸ್ಯೆಗಳು, ಸಾಲಭಾದೆ ಮತ್ತು ಶತ್ರುಕಾಟ, ಲಾಭದಲ್ಲಿ ಕುಂಠಿತ, ಉದ್ಯೋಗದಲ್ಲಿ ಒತ್ತಡ, ಸ್ಥಿರಾಸ್ತಿ, ವಾಹನದಿಂದ ತೊಂದರೆ.
ವೃಷಭ: ಪಾಲುದಾರಿಕೆಯಲ್ಲಿ ಲಾಭ, ಸಂಗಾತಿಯಿಂದ ಅನುಕೂಲ, ಗೌರವ ಹೆಸರು ಕೀರ್ತಿಗಳಿಸುವ ಪ್ರಯತ್ನ, ಆರ್ಥಿಕ ವ್ಯವಹಾರದಲ್ಲಿ ಹಿನ್ನಡೆ, ನೆರೆಹೊರೆಯವರಿಂದ ಕಿರಿಕಿರಿ.
ಮಿಥುನ: ಅವಕಾಶ ವಂಚಿತರಾಗುವಿರಿ, ಸ್ಥಿರಾಸ್ತಿ, ವಾಹನ ನಷ್ಟ, ತಾಯಿಯೊಂದಿಗೆ ಕಲಹ, ಲಾಭದಲ್ಲಿ ಹಿನ್ನಡೆ, ಆರ್ಥಿಕ ಅಡೆತಡೆ, ಅನಾರೋಗ್ಯ, ಮಾತಿನಿಂದ ಕಲಹ.
ಕಟಕ: ಉದ್ಯೋಗ ನಷ್ಟ, ಅಪವಾದದಿಂದ ಪಾರು, ಮೋಸದಿಂದ ರಕ್ಷಣೆ, ಮಕ್ಕಳಿಂದ ಅನುಕೂಲ, ವಿದ್ಯಾಭ್ಯಾಸದಲ್ಲಿ ಆಸಕ್ತಿ, ಸ್ವಂತ ಉದ್ಯೋಗ ಪ್ರಾರಂಭ, ನೆರೆಹೊರೆಯವರಿಂದ ಸಹಾಯ, ಬಂಧುಗಳಿಂದ ಲಾಭ.
ಸಿಂಹ: ಸ್ಥಿರಾಸ್ತಿ ವಾಹನ ಅಡೆತಡೆಗಳು, ಕೇಸುಗಳಲ್ಲಿ ಹಿನ್ನಡೆ ಪ್ರಯಾಣ ವಿಘ್ನ, ಉದ್ಯೋಗದಲ್ಲಿ ಅವಸರ, ಮಾನಹಾನಿ, ವಿದ್ಯಾಭ್ಯಾಸದಲ್ಲಿ ತೊಂದರೆ
ಕನ್ಯಾ: ದಾಂಪತ್ಯ ಕಲಹಗಳು, ಅಪವಾದ ಮತ್ತು ಆಪತ್ತಿನಿಂದ ಪಾರು, ಪಾಲುದಾರಿಕೆಯಲ್ಲಿ ಸಮಸ್ಯೆ, ಉದ್ಯೋಗ ಬದಲಾವಣೆ, ಧರ್ಮ ಕಾರ್ಯದಲ್ಲಿ ಹಿನ್ನಡೆ.
ತುಲಾ: ಸಂಗಾತಿಯಿಂದ ದೂರ, ಸಂಶಯಗಳು, ವಿದ್ಯಾಭ್ಯಾಸ ಮಂದತ್ವ, ಅನಾರೋಗ್ಯ, ಸಾಲ ಹೆಚ್ಚುವುದು, ಕಲಹದಿಂದ ತೊಂದರೆ.
ವೃಶ್ಚಿಕ: ಶತ್ರು ಕಾಟದಿಂದ ಮುಕ್ತಿ, ಅತಿ ಬುದ್ಧಿವಂತಿಕೆಯಿಂದ ತೊಂದರೆ, ದಾಂಪತ್ಯ ಕಲಹಗಳು, ವಿದ್ಯಾಭ್ಯಾಸದಲ್ಲಿ ಚುರುಕು, ಪ್ರೀತಿ-ಪ್ರೇಮದಲ್ಲಿ ಮನಸ್ಸು.
ಧನಸ್ಸು: ಜೂಜಿನಿಂದ ನಷ್ಟ, ಅನಾರೋಗ್ಯ, ಪ್ರೀತಿ ಪ್ರೇಮ ಭಾವನೆಗಳಿಗೆ ಪೆಟ್ಟು, ಸಂಗಾತಿಯಿಂದ ಅಂತರ, ಪಾಲುದಾರಿಕೆಯಲ್ಲಿ ಸಮಸ್ಯೆ, ಆರ್ಥಿಕ ಸೋಲುಗಳು.
ಮಕರ: ಸ್ಥಿರಾಸ್ತಿ ವಾಹನ ವ್ಯವಹಾರ ನಷ್ಟ, ಅನಾರೋಗ್ಯದಿಂದ ಚೇತರಿಕೆ, ಸಾಲ ತೀರಿಸುವ ಪ್ರಯತ್ನ, ಪ್ರಯಾಣದಲ್ಲಿ ವಿಘ್ನ, ಉದ್ಯೋಗ ಬದಲಾವಣೆ, ಆರ್ಥಿಕ ಚೇತರಿಕೆ, ವಿದ್ಯಾಭ್ಯಾಸದಲ್ಲಿ ಅಡತಡೆ.
ಕುಂಭ: ಬಂಧುಗಳಿಂದ ನಷ್ಟ, ನೆರೆಹೊರೆಯವರಿಂದ ಸಮಸ್ಯೆ, ಪ್ರೀತಿ-ಪ್ರೇಮದಲ್ಲಿ ಹಿನ್ನಡೆ, ಆರ್ಥಿಕ ಒತ್ತಡಗಳು, ಕುಟುಂಬ ಕಲಹಗಳು, ಉದ್ಯೋಗದಲ್ಲಿ ಹಿನ್ನಡೆ, ದಾಯಾದಿ ಕಲಹಗಳು.
ಮೀನ: ಆರ್ಥಿಕ ಹಿನ್ನಡೆ, ಹತ್ತಿರದ ಪ್ರಯಾಣ, ಧರ್ಮಕಾರ್ಯದಲ್ಲಿ ನಿರಾಸಕ್ತಿ, ಸ್ಥಿರಾಸ್ತಿ ವಾಹನ ನಷ್ಟ, ಕಾರ್ಯ ವಿಘ್ನ, ಸಂಗಾತಿ ನಡವಳಿಕೆಯಿಂದ ಬೇಸರ, ಮಾನಸಿಕ ಒತ್ತಡಗಳು.
ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…
ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…
ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್ ರಾಯ್ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…
ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್ಐಆರ್ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…
ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್ ಲಕ್ನೋ: ರಾಮಭಕ್ತರ…
ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…