Featured

18-06-2022 : ಇಂದಿನ ದಿನ ಭವಿಷ್ಯ #  ಪಂಡಿತ್ ಶ್ರೀ ಶ್ರೀನಿವಾಸ ಆಚಾರ್ಯ – 7022865313

18-06-2022 : ಇಂದಿನ ದಿನ ಭವಿಷ್ಯ

ಪಂಡಿತ್ ಶ್ರೀ ಶ್ರೀನಿವಾಸ ಆಚಾರ್ಯ

7022865313

ಮೇಷ: ವ್ಯವಹಾರದಲ್ಲಿ ನಷ್ಟ, ಅಪರಾಧಗಳು, ಅತಿ ಬುದ್ಧಿವಂತಿಕೆಯಿಂದ ಸಮಸ್ಯೆಗಳು, ಸಾಲಭಾದೆ ಮತ್ತು ಶತ್ರುಕಾಟ, ಲಾಭದಲ್ಲಿ ಕುಂಠಿತ, ಉದ್ಯೋಗದಲ್ಲಿ ಒತ್ತಡ, ಸ್ಥಿರಾಸ್ತಿ, ವಾಹನದಿಂದ ತೊಂದರೆ.

ವೃಷಭ: ಪಾಲುದಾರಿಕೆಯಲ್ಲಿ ಲಾಭ, ಸಂಗಾತಿಯಿಂದ ಅನುಕೂಲ, ಗೌರವ ಹೆಸರು ಕೀರ್ತಿಗಳಿಸುವ ಪ್ರಯತ್ನ, ಆರ್ಥಿಕ ವ್ಯವಹಾರದಲ್ಲಿ ಹಿನ್ನಡೆ, ನೆರೆಹೊರೆಯವರಿಂದ ಕಿರಿಕಿರಿ.

ಮಿಥುನ: ಅವಕಾಶ ವಂಚಿತರಾಗುವಿರಿ, ಸ್ಥಿರಾಸ್ತಿ, ವಾಹನ ನಷ್ಟ, ತಾಯಿಯೊಂದಿಗೆ ಕಲಹ, ಲಾಭದಲ್ಲಿ ಹಿನ್ನಡೆ, ಆರ್ಥಿಕ ಅಡೆತಡೆ, ಅನಾರೋಗ್ಯ, ಮಾತಿನಿಂದ ಕಲಹ.

ಕಟಕ: ಉದ್ಯೋಗ ನಷ್ಟ, ಅಪವಾದದಿಂದ ಪಾರು, ಮೋಸದಿಂದ ರಕ್ಷಣೆ, ಮಕ್ಕಳಿಂದ ಅನುಕೂಲ, ವಿದ್ಯಾಭ್ಯಾಸದಲ್ಲಿ ಆಸಕ್ತಿ, ಸ್ವಂತ ಉದ್ಯೋಗ ಪ್ರಾರಂಭ, ನೆರೆಹೊರೆಯವರಿಂದ ಸಹಾಯ, ಬಂಧುಗಳಿಂದ ಲಾಭ.

ಸಿಂಹ: ಸ್ಥಿರಾಸ್ತಿ ವಾಹನ ಅಡೆತಡೆಗಳು, ಕೇಸುಗಳಲ್ಲಿ ಹಿನ್ನಡೆ ಪ್ರಯಾಣ ವಿಘ್ನ, ಉದ್ಯೋಗದಲ್ಲಿ ಅವಸರ, ಮಾನಹಾನಿ, ವಿದ್ಯಾಭ್ಯಾಸದಲ್ಲಿ ತೊಂದರೆ

ಕನ್ಯಾ: ದಾಂಪತ್ಯ ಕಲಹಗಳು, ಅಪವಾದ ಮತ್ತು ಆಪತ್ತಿನಿಂದ ಪಾರು, ಪಾಲುದಾರಿಕೆಯಲ್ಲಿ ಸಮಸ್ಯೆ, ಉದ್ಯೋಗ ಬದಲಾವಣೆ, ಧರ್ಮ ಕಾರ್ಯದಲ್ಲಿ ಹಿನ್ನಡೆ.

ಶ್ರೀ ಕಟೀಲು ದುರ್ಗ ಪರಮೇಶ್ವರಿ ಜೋತಿಷ್ಯ ಪೀಠಿಂ

ಪಂಡಿತ್ ಶ್ರೀ ಶ್ರೀನಿವಾಸ ಆಚಾರ್ಯ

7022865313

ನಿಮ್ಮ ಸಮಸ್ಯೆಗಳು ಮತ್ತು ಪರಿಹಾರ:-

ಗಂಡ-ಹೆಂಡತಿಯ ಗುಪ್ತ ಸಮಸ್ಯೆಗಳು, ಇಷ್ಟ ಪಟ್ಟ ಸ್ತ್ರೀ ಮತ್ತು ಪುರುಷ ನಿಮ್ಮಂತೆಯಾಗಲು,ಮದುವೆ ವಿಳಂಬ,ಮಕ್ಕಳ ಸಮಸ್ಯೆ, ಲೈಂಗಿಕ ಸಮಸ್ಯೆಗಳಿಂದ ನಿರಾಶೆ, ಎಷ್ಟೇ ದುಡಿದರು ಏಳಿಗೆ ಆಗದಿದ್ದರೆ, ವ್ಯವಹಾರದಲ್ಲಿ ಲಾಭ-ನಷ್ಟ, ಸಾಲದ ಸಮಸ್ಯೆ, ಕೋರ್ಟ್ ಕೇಸ್, ಜಮೀನು ವಿಚಾರ, ಉದ್ಯೋಗದಲ್ಲಿ ಜನಗಳ ತೊಂದರೆ, ಅತ್ತೆ ಸೂಸೆ ಕಿರಿ-ಕಿರಿ, ಇನ್ನೂ ಹಲವು ಸಮಸ್ಯೆಗಳಿಗೆ ಪರಿಹಾರ ಶತಃಸಿದ್ಧ

ಪಂಡಿತ್ ಶ್ರೀ ಶ್ರೀನಿವಾಸ ಆಚಾರ್ಯ 7022865313

ತಂತ್ರಗಳ ನಾಡಿನ ಶ್ರೀ ಕೋಲ್ಕತ್ತಾ ಕಾಳಿ ದೇವಿಯ ಬೆಂಗಾಲಿಯ ಮತ್ತು ಕೇರಳದ ನಿಗೂಢ ಪುರಾತನ ತಾಂತ್ರಿಕ್ ಮತ್ತು ಮಾಂತ್ರಿಕ್ ಶಕ್ತಿಯಿಂದ ಕೇವಲ 3 ದಿನಗಳಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ಸಮಸ್ಯೆ ಯಾವುದೇ ಇರಲಿ ಎಷ್ಟೇ ಕಠಿಣವಾಗಿರಲಿ ಕಾಲ್ ಮಾಡಿ 7022865313

ವಿಶೇಷ ಸೂಚನೆ: ವೈರಿ ಸಂಹಾರಕ್ಕೆ ರುಂಡಮಾಲಿನಿ, ರುದ್ರಿ ಮಾರ್ತಾಂಡ ದೇವಿ, ಚಿತ್ರ ವಿಚಿತ್ರ ಕಲೆಗಳ ದೇವಿ ರಕ್ತೇಶ್ವರಿ, ನಾಗ ಬ್ರಹ್ಮಣಿ, ಮಾರಣಹೋಮ, ಅಘೋರಿ ನಾಗ ಸಾಧುಗಳ ತಂತ್ರ ಮಂತ್ರಗಳ ನಿಗೂಢ ಪೂಜಾಶಕ್ತಿಗಳಿಂದ ಶೀಘ್ರ ಪರಿಹಾರ ಮಾಡಿಕೊಡುತ್ತಾರೆ. ಕಾಲ್ ಮಾಡಿ 7022865313

ತುಲಾ: ಸಂಗಾತಿಯಿಂದ ದೂರ, ಸಂಶಯಗಳು, ವಿದ್ಯಾಭ್ಯಾಸ ಮಂದತ್ವ, ಅನಾರೋಗ್ಯ, ಸಾಲ ಹೆಚ್ಚುವುದು, ಕಲಹದಿಂದ ತೊಂದರೆ.

ವೃಶ್ಚಿಕ: ಶತ್ರು ಕಾಟದಿಂದ ಮುಕ್ತಿ, ಅತಿ ಬುದ್ಧಿವಂತಿಕೆಯಿಂದ ತೊಂದರೆ, ದಾಂಪತ್ಯ ಕಲಹಗಳು, ವಿದ್ಯಾಭ್ಯಾಸದಲ್ಲಿ ಚುರುಕು, ಪ್ರೀತಿ-ಪ್ರೇಮದಲ್ಲಿ ಮನಸ್ಸು.

ಧನಸ್ಸು: ಜೂಜಿನಿಂದ ನಷ್ಟ, ಅನಾರೋಗ್ಯ, ಪ್ರೀತಿ ಪ್ರೇಮ ಭಾವನೆಗಳಿಗೆ ಪೆಟ್ಟು, ಸಂಗಾತಿಯಿಂದ ಅಂತರ, ಪಾಲುದಾರಿಕೆಯಲ್ಲಿ ಸಮಸ್ಯೆ, ಆರ್ಥಿಕ ಸೋಲುಗಳು.

ಮಕರ: ಸ್ಥಿರಾಸ್ತಿ ವಾಹನ ವ್ಯವಹಾರ ನಷ್ಟ, ಅನಾರೋಗ್ಯದಿಂದ ಚೇತರಿಕೆ, ಸಾಲ ತೀರಿಸುವ ಪ್ರಯತ್ನ, ಪ್ರಯಾಣದಲ್ಲಿ ವಿಘ್ನ, ಉದ್ಯೋಗ ಬದಲಾವಣೆ, ಆರ್ಥಿಕ ಚೇತರಿಕೆ, ವಿದ್ಯಾಭ್ಯಾಸದಲ್ಲಿ ಅಡತಡೆ.

ಕುಂಭ: ಬಂಧುಗಳಿಂದ ನಷ್ಟ, ನೆರೆಹೊರೆಯವರಿಂದ ಸಮಸ್ಯೆ, ಪ್ರೀತಿ-ಪ್ರೇಮದಲ್ಲಿ ಹಿನ್ನಡೆ, ಆರ್ಥಿಕ ಒತ್ತಡಗಳು, ಕುಟುಂಬ ಕಲಹಗಳು, ಉದ್ಯೋಗದಲ್ಲಿ ಹಿನ್ನಡೆ, ದಾಯಾದಿ ಕಲಹಗಳು.

ಮೀನ: ಆರ್ಥಿಕ ಹಿನ್ನಡೆ, ಹತ್ತಿರದ ಪ್ರಯಾಣ, ಧರ್ಮಕಾರ್ಯದಲ್ಲಿ ನಿರಾಸಕ್ತಿ, ಸ್ಥಿರಾಸ್ತಿ ವಾಹನ ನಷ್ಟ, ಕಾರ್ಯ ವಿಘ್ನ, ಸಂಗಾತಿ ನಡವಳಿಕೆಯಿಂದ ಬೇಸರ, ಮಾನಸಿಕ ಒತ್ತಡಗಳು.

Vishwa News 24

Recent Posts

ಬೈಕಂಪಾಡಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ – vishwanews24

ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…

8 hours ago

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  – vishwanews24

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…

9 hours ago

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ – vishwanews24

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್​​ ಕಲಾಪ…

9 hours ago

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು – vishwanews24

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…

10 hours ago

ಹಿಂದೂ ಸಂಘಟನೆಗಳ ಮುಖಂಡರಿಗೆ ಜಿಲ್ಲೆ ಪ್ರವೇಶ ನಿಷೇಧ: ಉಡುಪಿ ಜಿಲ್ಲಾ ವಿಹಿಂಪ–ಬಜರಂಗದಳ ತೀವ್ರ ಖಂಡನೆ – vishwanews24

ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…

10 hours ago

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರ ಪ್ರವೇಶ ನಿರ್ಬಂಧ: ವಿಹಿಂಪ ಖಂಡನೆ – vishwanews24

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…

10 hours ago