ಮೇಷ: ವ್ಯವಹಾರದಲ್ಲಿ ನಷ್ಟ, ಅಪರಾಧಗಳು, ಅತಿ ಬುದ್ಧಿವಂತಿಕೆಯಿಂದ ಸಮಸ್ಯೆಗಳು, ಸಾಲಭಾದೆ ಮತ್ತು ಶತ್ರುಕಾಟ, ಲಾಭದಲ್ಲಿ ಕುಂಠಿತ, ಉದ್ಯೋಗದಲ್ಲಿ ಒತ್ತಡ, ಸ್ಥಿರಾಸ್ತಿ, ವಾಹನದಿಂದ ತೊಂದರೆ.
ವೃಷಭ: ಪಾಲುದಾರಿಕೆಯಲ್ಲಿ ಲಾಭ, ಸಂಗಾತಿಯಿಂದ ಅನುಕೂಲ, ಗೌರವ ಹೆಸರು ಕೀರ್ತಿಗಳಿಸುವ ಪ್ರಯತ್ನ, ಆರ್ಥಿಕ ವ್ಯವಹಾರದಲ್ಲಿ ಹಿನ್ನಡೆ, ನೆರೆಹೊರೆಯವರಿಂದ ಕಿರಿಕಿರಿ.
ಮಿಥುನ: ಅವಕಾಶ ವಂಚಿತರಾಗುವಿರಿ, ಸ್ಥಿರಾಸ್ತಿ, ವಾಹನ ನಷ್ಟ, ತಾಯಿಯೊಂದಿಗೆ ಕಲಹ, ಲಾಭದಲ್ಲಿ ಹಿನ್ನಡೆ, ಆರ್ಥಿಕ ಅಡೆತಡೆ, ಅನಾರೋಗ್ಯ, ಮಾತಿನಿಂದ ಕಲಹ.
ಕಟಕ: ಉದ್ಯೋಗ ನಷ್ಟ, ಅಪವಾದದಿಂದ ಪಾರು, ಮೋಸದಿಂದ ರಕ್ಷಣೆ, ಮಕ್ಕಳಿಂದ ಅನುಕೂಲ, ವಿದ್ಯಾಭ್ಯಾಸದಲ್ಲಿ ಆಸಕ್ತಿ, ಸ್ವಂತ ಉದ್ಯೋಗ ಪ್ರಾರಂಭ, ನೆರೆಹೊರೆಯವರಿಂದ ಸಹಾಯ, ಬಂಧುಗಳಿಂದ ಲಾಭ.
ಸಿಂಹ: ಸ್ಥಿರಾಸ್ತಿ ವಾಹನ ಅಡೆತಡೆಗಳು, ಕೇಸುಗಳಲ್ಲಿ ಹಿನ್ನಡೆ ಪ್ರಯಾಣ ವಿಘ್ನ, ಉದ್ಯೋಗದಲ್ಲಿ ಅವಸರ, ಮಾನಹಾನಿ, ವಿದ್ಯಾಭ್ಯಾಸದಲ್ಲಿ ತೊಂದರೆ
ಕನ್ಯಾ: ದಾಂಪತ್ಯ ಕಲಹಗಳು, ಅಪವಾದ ಮತ್ತು ಆಪತ್ತಿನಿಂದ ಪಾರು, ಪಾಲುದಾರಿಕೆಯಲ್ಲಿ ಸಮಸ್ಯೆ, ಉದ್ಯೋಗ ಬದಲಾವಣೆ, ಧರ್ಮ ಕಾರ್ಯದಲ್ಲಿ ಹಿನ್ನಡೆ.
ತುಲಾ: ಸಂಗಾತಿಯಿಂದ ದೂರ, ಸಂಶಯಗಳು, ವಿದ್ಯಾಭ್ಯಾಸ ಮಂದತ್ವ, ಅನಾರೋಗ್ಯ, ಸಾಲ ಹೆಚ್ಚುವುದು, ಕಲಹದಿಂದ ತೊಂದರೆ.
ವೃಶ್ಚಿಕ: ಶತ್ರು ಕಾಟದಿಂದ ಮುಕ್ತಿ, ಅತಿ ಬುದ್ಧಿವಂತಿಕೆಯಿಂದ ತೊಂದರೆ, ದಾಂಪತ್ಯ ಕಲಹಗಳು, ವಿದ್ಯಾಭ್ಯಾಸದಲ್ಲಿ ಚುರುಕು, ಪ್ರೀತಿ-ಪ್ರೇಮದಲ್ಲಿ ಮನಸ್ಸು.
ಧನಸ್ಸು: ಜೂಜಿನಿಂದ ನಷ್ಟ, ಅನಾರೋಗ್ಯ, ಪ್ರೀತಿ ಪ್ರೇಮ ಭಾವನೆಗಳಿಗೆ ಪೆಟ್ಟು, ಸಂಗಾತಿಯಿಂದ ಅಂತರ, ಪಾಲುದಾರಿಕೆಯಲ್ಲಿ ಸಮಸ್ಯೆ, ಆರ್ಥಿಕ ಸೋಲುಗಳು.
ಮಕರ: ಸ್ಥಿರಾಸ್ತಿ ವಾಹನ ವ್ಯವಹಾರ ನಷ್ಟ, ಅನಾರೋಗ್ಯದಿಂದ ಚೇತರಿಕೆ, ಸಾಲ ತೀರಿಸುವ ಪ್ರಯತ್ನ, ಪ್ರಯಾಣದಲ್ಲಿ ವಿಘ್ನ, ಉದ್ಯೋಗ ಬದಲಾವಣೆ, ಆರ್ಥಿಕ ಚೇತರಿಕೆ, ವಿದ್ಯಾಭ್ಯಾಸದಲ್ಲಿ ಅಡತಡೆ.
ಕುಂಭ: ಬಂಧುಗಳಿಂದ ನಷ್ಟ, ನೆರೆಹೊರೆಯವರಿಂದ ಸಮಸ್ಯೆ, ಪ್ರೀತಿ-ಪ್ರೇಮದಲ್ಲಿ ಹಿನ್ನಡೆ, ಆರ್ಥಿಕ ಒತ್ತಡಗಳು, ಕುಟುಂಬ ಕಲಹಗಳು, ಉದ್ಯೋಗದಲ್ಲಿ ಹಿನ್ನಡೆ, ದಾಯಾದಿ ಕಲಹಗಳು.
ಮೀನ: ಆರ್ಥಿಕ ಹಿನ್ನಡೆ, ಹತ್ತಿರದ ಪ್ರಯಾಣ, ಧರ್ಮಕಾರ್ಯದಲ್ಲಿ ನಿರಾಸಕ್ತಿ, ಸ್ಥಿರಾಸ್ತಿ ವಾಹನ ನಷ್ಟ, ಕಾರ್ಯ ವಿಘ್ನ, ಸಂಗಾತಿ ನಡವಳಿಕೆಯಿಂದ ಬೇಸರ, ಮಾನಸಿಕ ಒತ್ತಡಗಳು.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…