ಮೇಷ: ವ್ಯವಹಾರದಲ್ಲಿ ನಷ್ಟ, ಅಪರಾಧಗಳು, ಅತಿ ಬುದ್ಧಿವಂತಿಕೆಯಿಂದ ಸಮಸ್ಯೆಗಳು, ಸಾಲಭಾದೆ ಮತ್ತು ಶತ್ರುಕಾಟ, ಲಾಭದಲ್ಲಿ ಕುಂಠಿತ, ಉದ್ಯೋಗದಲ್ಲಿ ಒತ್ತಡ, ಸ್ಥಿರಾಸ್ತಿ, ವಾಹನದಿಂದ ತೊಂದರೆ.
ವೃಷಭ: ಪಾಲುದಾರಿಕೆಯಲ್ಲಿ ಲಾಭ, ಸಂಗಾತಿಯಿಂದ ಅನುಕೂಲ, ಗೌರವ ಹೆಸರು ಕೀರ್ತಿಗಳಿಸುವ ಪ್ರಯತ್ನ, ಆರ್ಥಿಕ ವ್ಯವಹಾರದಲ್ಲಿ ಹಿನ್ನಡೆ, ನೆರೆಹೊರೆಯವರಿಂದ ಕಿರಿಕಿರಿ.
ಮಿಥುನ: ಅವಕಾಶ ವಂಚಿತರಾಗುವಿರಿ, ಸ್ಥಿರಾಸ್ತಿ, ವಾಹನ ನಷ್ಟ, ತಾಯಿಯೊಂದಿಗೆ ಕಲಹ, ಲಾಭದಲ್ಲಿ ಹಿನ್ನಡೆ, ಆರ್ಥಿಕ ಅಡೆತಡೆ, ಅನಾರೋಗ್ಯ, ಮಾತಿನಿಂದ ಕಲಹ.
ಕಟಕ: ಉದ್ಯೋಗ ನಷ್ಟ, ಅಪವಾದದಿಂದ ಪಾರು, ಮೋಸದಿಂದ ರಕ್ಷಣೆ, ಮಕ್ಕಳಿಂದ ಅನುಕೂಲ, ವಿದ್ಯಾಭ್ಯಾಸದಲ್ಲಿ ಆಸಕ್ತಿ, ಸ್ವಂತ ಉದ್ಯೋಗ ಪ್ರಾರಂಭ, ನೆರೆಹೊರೆಯವರಿಂದ ಸಹಾಯ, ಬಂಧುಗಳಿಂದ ಲಾಭ.
ಸಿಂಹ: ಸ್ಥಿರಾಸ್ತಿ ವಾಹನ ಅಡೆತಡೆಗಳು, ಕೇಸುಗಳಲ್ಲಿ ಹಿನ್ನಡೆ ಪ್ರಯಾಣ ವಿಘ್ನ, ಉದ್ಯೋಗದಲ್ಲಿ ಅವಸರ, ಮಾನಹಾನಿ, ವಿದ್ಯಾಭ್ಯಾಸದಲ್ಲಿ ತೊಂದರೆ
ಕನ್ಯಾ: ದಾಂಪತ್ಯ ಕಲಹಗಳು, ಅಪವಾದ ಮತ್ತು ಆಪತ್ತಿನಿಂದ ಪಾರು, ಪಾಲುದಾರಿಕೆಯಲ್ಲಿ ಸಮಸ್ಯೆ, ಉದ್ಯೋಗ ಬದಲಾವಣೆ, ಧರ್ಮ ಕಾರ್ಯದಲ್ಲಿ ಹಿನ್ನಡೆ.
ತುಲಾ: ಸಂಗಾತಿಯಿಂದ ದೂರ, ಸಂಶಯಗಳು, ವಿದ್ಯಾಭ್ಯಾಸ ಮಂದತ್ವ, ಅನಾರೋಗ್ಯ, ಸಾಲ ಹೆಚ್ಚುವುದು, ಕಲಹದಿಂದ ತೊಂದರೆ.
ವೃಶ್ಚಿಕ: ಶತ್ರು ಕಾಟದಿಂದ ಮುಕ್ತಿ, ಅತಿ ಬುದ್ಧಿವಂತಿಕೆಯಿಂದ ತೊಂದರೆ, ದಾಂಪತ್ಯ ಕಲಹಗಳು, ವಿದ್ಯಾಭ್ಯಾಸದಲ್ಲಿ ಚುರುಕು, ಪ್ರೀತಿ-ಪ್ರೇಮದಲ್ಲಿ ಮನಸ್ಸು.
ಧನಸ್ಸು: ಜೂಜಿನಿಂದ ನಷ್ಟ, ಅನಾರೋಗ್ಯ, ಪ್ರೀತಿ ಪ್ರೇಮ ಭಾವನೆಗಳಿಗೆ ಪೆಟ್ಟು, ಸಂಗಾತಿಯಿಂದ ಅಂತರ, ಪಾಲುದಾರಿಕೆಯಲ್ಲಿ ಸಮಸ್ಯೆ, ಆರ್ಥಿಕ ಸೋಲುಗಳು.
ಮಕರ: ಸ್ಥಿರಾಸ್ತಿ ವಾಹನ ವ್ಯವಹಾರ ನಷ್ಟ, ಅನಾರೋಗ್ಯದಿಂದ ಚೇತರಿಕೆ, ಸಾಲ ತೀರಿಸುವ ಪ್ರಯತ್ನ, ಪ್ರಯಾಣದಲ್ಲಿ ವಿಘ್ನ, ಉದ್ಯೋಗ ಬದಲಾವಣೆ, ಆರ್ಥಿಕ ಚೇತರಿಕೆ, ವಿದ್ಯಾಭ್ಯಾಸದಲ್ಲಿ ಅಡತಡೆ.
ಕುಂಭ: ಬಂಧುಗಳಿಂದ ನಷ್ಟ, ನೆರೆಹೊರೆಯವರಿಂದ ಸಮಸ್ಯೆ, ಪ್ರೀತಿ-ಪ್ರೇಮದಲ್ಲಿ ಹಿನ್ನಡೆ, ಆರ್ಥಿಕ ಒತ್ತಡಗಳು, ಕುಟುಂಬ ಕಲಹಗಳು, ಉದ್ಯೋಗದಲ್ಲಿ ಹಿನ್ನಡೆ, ದಾಯಾದಿ ಕಲಹಗಳು.
ಮೀನ: ಆರ್ಥಿಕ ಹಿನ್ನಡೆ, ಹತ್ತಿರದ ಪ್ರಯಾಣ, ಧರ್ಮಕಾರ್ಯದಲ್ಲಿ ನಿರಾಸಕ್ತಿ, ಸ್ಥಿರಾಸ್ತಿ ವಾಹನ ನಷ್ಟ, ಕಾರ್ಯ ವಿಘ್ನ, ಸಂಗಾತಿ ನಡವಳಿಕೆಯಿಂದ ಬೇಸರ, ಮಾನಸಿಕ ಒತ್ತಡಗಳು.
ಉಡುಪಿ: ಮಹಾವೀರ ಜಯಂತಿ ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ ಮಾ.31ರ ಮಂಗಳವಾರ ಬದಲಾಗಿ ಮಾ. 30ರ ಸೋಮವಾರ ರಜೆ ಘೋಷಣೆ ಉಡುಪಿ:…
ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ ಬೆಂಗಳೂರು: ಮಾ.30ಕ್ಕೆ ನಡೆಯಬೇಕಿದ್ದ ಎಸ್ಎಸ್ಎಲ್ಸಿ ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ…
1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ ನಿಯಮದಲ್ಲಿಈ ವರ್ಷವೂ 60 ದಿನಗಳ ವಿನಾಯಿತಿ : ಮಧು ಬಂಗಾರಪ್ಪ ಬೆಂಗಳೂರು:…
ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ಬ್ರಹ್ಮಕಲಶೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ಗೆ ಆಹ್ವಾನ ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವರ ಸನ್ನಿಧಿಯಲ್ಲಿ…
ಬಂಟ್ವಾಳ: ಯುವತಿ ನಾಪತ್ತೆ; ಪ್ರಕರಣ ದಾಖಲು ಬಂಟ್ವಾಳ: ಕೆಲಸಕ್ಕೆಂದು ಹೊರಟ ಯುವತಿ ಮನೆಗೆ ಮರಳದೇ ನಾಪತ್ತೆಯಾಗಿರುವ ಘಟನೆ ಬಂಟ್ವಾಳ ತಾಲೂಕಿನ…
ಎರಡು ಕ್ಷೇತ್ರಗಳಲ್ಲೂ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಜಯ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಉಡುಪಿ: ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಎರಡೂ…