ಮೇಷ: ಭೂಮಿ ವಾಹನಗಳಿಂದ ಅಧಿಕ ಲಾಭ, ಆರ್ಥಿಕ ಸಮಸ್ಯೆಯಿಂದ ಮುಕ್ತಿ, ಅಧಿಕಾರಿಗಳಿಂದ ಅನಿರೀಕ್ಷಿತವಾಗಿ ಕಷ್ಟ
ವೃಷಭ: ಭೂಮಿಯ ಪತ್ರ ವ್ಯವಹಾರಗಳಿಂದ ಅನುಕೂಲ, ಕೆಲಸ ಕಾರ್ಯಗಳಿಗೆ ಅಡೆತಡೆ, ಉದ್ಯೋಗ ವ್ಯಾಪಾರದ ಒತ್ತಡ, ದಾಂಪತ್ಯದ ಮೇಲೆ ದುಷ್ಪರಿಣಾಮ, ಅಧಿಕ ಖರ್ಚು
ಮಿಥುನ: ತಂದೆಯಿಂದ ಧನಾಗಮನ, ಉದ್ಯೋಗನಿಮಿತ್ತ ಪ್ರಯಾಣ, ಆರೋಗ್ಯದಲ್ಲಿ ಏರುಪೇರು,
ಕಟಕ: ಸ್ವಯಂಕೃತ ಅಪರಾಧ, ಬಂಧು ಬಾಂಧವರಿಂದ ತೊಂದರೆ, ಮೆಚ್ಚುಗೆಯ ಮಾತುಗಳಿಂದ ಕಾರ್ಯಜಯ
ಸಿಂಹ: ಸಂಗಾತಿಗೋಸ್ಕರ ಅಧಿಕ ಖರ್ಚು, ಸ್ತ್ರೀಯರೊಂದಿಗೆ ಕಲಹ, ಮಾನಸಿಕವಾಗಿ ನೋವು
ಕನ್ಯಾ: ಆಸ್ಪತ್ರೆಗೆ ದಾಖಲಾಗುವ ಸಂದರ್ಭ, ಸಾಲದ ಸಹಾಯ ಲಭಿಸುವುದು, ದಾಯಾದಿಗಳ ಕಿರಿಕಿರಿ, ನಿದ್ರಾಭಂಗ
ತುಲಾ: ಉದ್ಯೋಗ ಸ್ಥಳದಲ್ಲಿ ಉತ್ತಮ ಹೆಸರು, ದೂರ ಪ್ರದೇಶಗಳಿಗೆ ತೆರಳುವ ಆಲೋಚನೆ, ಸಹೋದರನೊಂದಿಗೆ ವಾಗ್ವಾದ
ವೃಶ್ಚಿಕ: ರೋಗ ಭಾದೆಗಳಿಂದ ಮುಕ್ತಿ, ಉದ್ಯೋಗ ಸ್ಥಳದಲ್ಲಿ ಕಲಹ, ಶತ್ರುಗಳು ಅಧಿಕ, ಸಾಲದ ಚಿಂತೆ
ಧನಸ್ಸು: ಅನಿರೀಕ್ಷಿತ ಉದ್ಯೋಗ ಪ್ರಾಪ್ತಿ, ಅಧಿಕಾರಿಗಳ ಕಿರಿಕಿರಿಯಿಂದ ನಿದ್ರಾಭಂಗ, ಆತ್ಮೀಯರು ಮತ್ತು ನೆರೆಹೊರೆಯವರು ದೂರ
ಮಕರ: ಪಾಲುದಾರಿಕೆ ವ್ಯವಹಾರದಲ್ಲಿ ಧನಾಗಮನ, ಕೋರ್ಟ್ ಕೇಸುಗಳಲ್ಲಿ ಜಯ, ಮಿತ್ರರಿಂದ ಅನುಕೂಲ
ಕುಂಭ: ಆರೋಗ್ಯದಲ್ಲಿ ವ್ಯತ್ಯಾಸ, ಜೀವನದಲ್ಲಿ ಗೆಲ್ಲಬೇಕೆಂಬ ಛಲ, ಗೃಹ ಉದ್ಯೋಗ ಬದಲಾವಣೆಯಿಂದ ತೊಂದರೆ
ಮೀನ: ದೂರ ಪ್ರದೇಶದಲ್ಲಿ ಉದ್ಯೋಗ ಪ್ರಾಪ್ತಿ, ಸಾಲ ಮಾಡುವ ಪರಿಸ್ಥಿತಿ, ಮಕ್ಕಳು ದೂರವಾಗುವರು
ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಮಹಿಳೆಯ ಮೇಲೆ ಹಲ್ಲೆ ಆರೋಪ; ಸಾರ್ವಜನಿಕರ ಆಕ್ರೋಶ ಉಡುಪಿ: ಜಿಲ್ಲೆಯ ಮಲ್ಪೆ ಮೀನುಗಾರಿಕಾ ದಕ್ಕೆಯಲ್ಲಿ ಮಹಿಳೆಯ…
ವಿಧಾನಸಭಾ ಚುನಾವಣಾ ಸಮರ 2026: ಮೇ 4ಕ್ಕೆ ಐದು ರಾಜ್ಯಗಳ ಫಲಿತಾಂಶ ನವದೆಹಲಿ :ಕೇರಳ, ಪಶ್ಚಿಮ ಬಂಗಾಳ, ಅಸ್ಸಾಂ, ತಮಿಳುನಾಡು…
ಏರ್ ಕಂಡಿಷನರ್ ಸ್ಪೋಟಗೊಳ್ಳುತ್ತದೆ ಎಂಬುದು ತಪ್ಪು ಕಲ್ಪನೆ.. ಏಸಿಯಲ್ಲಿ ಇರುವ ಗ್ಯಾಸ್ಗೆ ಯಾವುದೇ ರೀತಿಯಲ್ಲೂ ಬೆಂಕಿ ಹಿಡಿಯಲ್ಲ.. ಕರಾವಳಿಗೆ ಕೂಲರ್ಗಿಂದ…
ಕೌಟುಂಬಿಕ ಕಲಹ : ಕೊಲೆಯಲ್ಲಿ ಅಂತ್ಯ - ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ ಮೈಸೂರು: ಸಣ್ಣ…
ಲಡಾಖ್ನಲ್ಲಿ 4.1 ತೀವ್ರತೆಯ ಭೂಕಂಪ ಲೇಹ್: ಗುರುವಾರ ಮುಂಜಾನೆ ಲಡಾಖ್ನಲ್ಲಿ4.1 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ…
ಬೆಂಗಳೂರಲ್ಲಿ ವರುಣನ ಆರ್ಭಟ : ಮೇ 1ರವರೆಗೂ ಮಳೆ ಮುನ್ಸೂಚನೆ ಬೆಂಗಳೂರು: ಬುಧವಾರ ಬೆಂಗಳೂರಿನಾದ್ಯಂತ ಸುರಿದ ಆಲಿಕಲ್ಲು ಮಳೆಗೆ 10…