ಮೇಷ: ಭೂಮಿ ವಾಹನಗಳಿಂದ ಅಧಿಕ ಲಾಭ, ಆರ್ಥಿಕ ಸಮಸ್ಯೆಯಿಂದ ಮುಕ್ತಿ, ಅಧಿಕಾರಿಗಳಿಂದ ಅನಿರೀಕ್ಷಿತವಾಗಿ ಕಷ್ಟ
ವೃಷಭ: ಭೂಮಿಯ ಪತ್ರ ವ್ಯವಹಾರಗಳಿಂದ ಅನುಕೂಲ, ಕೆಲಸ ಕಾರ್ಯಗಳಿಗೆ ಅಡೆತಡೆ, ಉದ್ಯೋಗ ವ್ಯಾಪಾರದ ಒತ್ತಡ, ದಾಂಪತ್ಯದ ಮೇಲೆ ದುಷ್ಪರಿಣಾಮ, ಅಧಿಕ ಖರ್ಚು
ಮಿಥುನ: ತಂದೆಯಿಂದ ಧನಾಗಮನ, ಉದ್ಯೋಗನಿಮಿತ್ತ ಪ್ರಯಾಣ, ಆರೋಗ್ಯದಲ್ಲಿ ಏರುಪೇರು,
ಕಟಕ: ಸ್ವಯಂಕೃತ ಅಪರಾಧ, ಬಂಧು ಬಾಂಧವರಿಂದ ತೊಂದರೆ, ಮೆಚ್ಚುಗೆಯ ಮಾತುಗಳಿಂದ ಕಾರ್ಯಜಯ
ಸಿಂಹ: ಸಂಗಾತಿಗೋಸ್ಕರ ಅಧಿಕ ಖರ್ಚು, ಸ್ತ್ರೀಯರೊಂದಿಗೆ ಕಲಹ, ಮಾನಸಿಕವಾಗಿ ನೋವು
ಕನ್ಯಾ: ಆಸ್ಪತ್ರೆಗೆ ದಾಖಲಾಗುವ ಸಂದರ್ಭ, ಸಾಲದ ಸಹಾಯ ಲಭಿಸುವುದು, ದಾಯಾದಿಗಳ ಕಿರಿಕಿರಿ, ನಿದ್ರಾಭಂಗ
ತುಲಾ: ಉದ್ಯೋಗ ಸ್ಥಳದಲ್ಲಿ ಉತ್ತಮ ಹೆಸರು, ದೂರ ಪ್ರದೇಶಗಳಿಗೆ ತೆರಳುವ ಆಲೋಚನೆ, ಸಹೋದರನೊಂದಿಗೆ ವಾಗ್ವಾದ
ವೃಶ್ಚಿಕ: ರೋಗ ಭಾದೆಗಳಿಂದ ಮುಕ್ತಿ, ಉದ್ಯೋಗ ಸ್ಥಳದಲ್ಲಿ ಕಲಹ, ಶತ್ರುಗಳು ಅಧಿಕ, ಸಾಲದ ಚಿಂತೆ
ಧನಸ್ಸು: ಅನಿರೀಕ್ಷಿತ ಉದ್ಯೋಗ ಪ್ರಾಪ್ತಿ, ಅಧಿಕಾರಿಗಳ ಕಿರಿಕಿರಿಯಿಂದ ನಿದ್ರಾಭಂಗ, ಆತ್ಮೀಯರು ಮತ್ತು ನೆರೆಹೊರೆಯವರು ದೂರ
ಮಕರ: ಪಾಲುದಾರಿಕೆ ವ್ಯವಹಾರದಲ್ಲಿ ಧನಾಗಮನ, ಕೋರ್ಟ್ ಕೇಸುಗಳಲ್ಲಿ ಜಯ, ಮಿತ್ರರಿಂದ ಅನುಕೂಲ
ಕುಂಭ: ಆರೋಗ್ಯದಲ್ಲಿ ವ್ಯತ್ಯಾಸ, ಜೀವನದಲ್ಲಿ ಗೆಲ್ಲಬೇಕೆಂಬ ಛಲ, ಗೃಹ ಉದ್ಯೋಗ ಬದಲಾವಣೆಯಿಂದ ತೊಂದರೆ
ಮೀನ: ದೂರ ಪ್ರದೇಶದಲ್ಲಿ ಉದ್ಯೋಗ ಪ್ರಾಪ್ತಿ, ಸಾಲ ಮಾಡುವ ಪರಿಸ್ಥಿತಿ, ಮಕ್ಕಳು ದೂರವಾಗುವರು
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…