Featured

18-09-2021: ಇಂದಿನ  ದಿನ ಭವಿಷ್ಯ  -Vishwanews24

18-09-2021: ಇಂದಿನ  ದಿನ ಭವಿಷ್ಯ  -Vishwanews24

ಮೇಷ: ಭೂಮಿ ವಾಹನಗಳಿಂದ ಅಧಿಕ ಲಾಭ, ಆರ್ಥಿಕ ಸಮಸ್ಯೆಯಿಂದ ಮುಕ್ತಿ, ಅಧಿಕಾರಿಗಳಿಂದ ಅನಿರೀಕ್ಷಿತವಾಗಿ ಕಷ್ಟ

ವೃಷಭ: ಭೂಮಿಯ ಪತ್ರ ವ್ಯವಹಾರಗಳಿಂದ ಅನುಕೂಲ, ಕೆಲಸ ಕಾರ್ಯಗಳಿಗೆ ಅಡೆತಡೆ, ಉದ್ಯೋಗ ವ್ಯಾಪಾರದ ಒತ್ತಡ, ದಾಂಪತ್ಯದ ಮೇಲೆ ದುಷ್ಪರಿಣಾಮ, ಅಧಿಕ ಖರ್ಚು

ಮಿಥುನ: ತಂದೆಯಿಂದ ಧನಾಗಮನ, ಉದ್ಯೋಗನಿಮಿತ್ತ ಪ್ರಯಾಣ, ಆರೋಗ್ಯದಲ್ಲಿ ಏರುಪೇರು,

ಕಟಕ: ಸ್ವಯಂಕೃತ ಅಪರಾಧ, ಬಂಧು ಬಾಂಧವರಿಂದ ತೊಂದರೆ, ಮೆಚ್ಚುಗೆಯ ಮಾತುಗಳಿಂದ ಕಾರ್ಯಜಯ

ಸಿಂಹ: ಸಂಗಾತಿಗೋಸ್ಕರ ಅಧಿಕ ಖರ್ಚು, ಸ್ತ್ರೀಯರೊಂದಿಗೆ ಕಲಹ, ಮಾನಸಿಕವಾಗಿ ನೋವು

ಕನ್ಯಾ: ಆಸ್ಪತ್ರೆಗೆ ದಾಖಲಾಗುವ ಸಂದರ್ಭ, ಸಾಲದ ಸಹಾಯ ಲಭಿಸುವುದು, ದಾಯಾದಿಗಳ ಕಿರಿಕಿರಿ, ನಿದ್ರಾಭಂಗ

ತುಲಾ: ಉದ್ಯೋಗ ಸ್ಥಳದಲ್ಲಿ ಉತ್ತಮ ಹೆಸರು, ದೂರ ಪ್ರದೇಶಗಳಿಗೆ ತೆರಳುವ ಆಲೋಚನೆ, ಸಹೋದರನೊಂದಿಗೆ ವಾಗ್ವಾದ

ವೃಶ್ಚಿಕ: ರೋಗ ಭಾದೆಗಳಿಂದ ಮುಕ್ತಿ, ಉದ್ಯೋಗ ಸ್ಥಳದಲ್ಲಿ ಕಲಹ, ಶತ್ರುಗಳು ಅಧಿಕ, ಸಾಲದ ಚಿಂತೆ

ಧನಸ್ಸು: ಅನಿರೀಕ್ಷಿತ ಉದ್ಯೋಗ ಪ್ರಾಪ್ತಿ, ಅಧಿಕಾರಿಗಳ ಕಿರಿಕಿರಿಯಿಂದ ನಿದ್ರಾಭಂಗ, ಆತ್ಮೀಯರು ಮತ್ತು ನೆರೆಹೊರೆಯವರು ದೂರ

ಮಕರ: ಪಾಲುದಾರಿಕೆ ವ್ಯವಹಾರದಲ್ಲಿ ಧನಾಗಮನ, ಕೋರ್ಟ್ ಕೇಸುಗಳಲ್ಲಿ ಜಯ, ಮಿತ್ರರಿಂದ ಅನುಕೂಲ

ಕುಂಭ: ಆರೋಗ್ಯದಲ್ಲಿ ವ್ಯತ್ಯಾಸ, ಜೀವನದಲ್ಲಿ ಗೆಲ್ಲಬೇಕೆಂಬ ಛಲ, ಗೃಹ ಉದ್ಯೋಗ ಬದಲಾವಣೆಯಿಂದ ತೊಂದರೆ

ಮೀನ: ದೂರ ಪ್ರದೇಶದಲ್ಲಿ ಉದ್ಯೋಗ ಪ್ರಾಪ್ತಿ, ಸಾಲ ಮಾಡುವ ಪರಿಸ್ಥಿತಿ, ಮಕ್ಕಳು ದೂರವಾಗುವರು

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

2 hours ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

3 hours ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

3 hours ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

3 hours ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

3 hours ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

5 hours ago