Featured

18-09-2021: ಇಂದಿನ  ದಿನ ಭವಿಷ್ಯ  -Vishwanews24

18-09-2021: ಇಂದಿನ  ದಿನ ಭವಿಷ್ಯ  -Vishwanews24

ಮೇಷ: ಭೂಮಿ ವಾಹನಗಳಿಂದ ಅಧಿಕ ಲಾಭ, ಆರ್ಥಿಕ ಸಮಸ್ಯೆಯಿಂದ ಮುಕ್ತಿ, ಅಧಿಕಾರಿಗಳಿಂದ ಅನಿರೀಕ್ಷಿತವಾಗಿ ಕಷ್ಟ

ವೃಷಭ: ಭೂಮಿಯ ಪತ್ರ ವ್ಯವಹಾರಗಳಿಂದ ಅನುಕೂಲ, ಕೆಲಸ ಕಾರ್ಯಗಳಿಗೆ ಅಡೆತಡೆ, ಉದ್ಯೋಗ ವ್ಯಾಪಾರದ ಒತ್ತಡ, ದಾಂಪತ್ಯದ ಮೇಲೆ ದುಷ್ಪರಿಣಾಮ, ಅಧಿಕ ಖರ್ಚು

ಮಿಥುನ: ತಂದೆಯಿಂದ ಧನಾಗಮನ, ಉದ್ಯೋಗನಿಮಿತ್ತ ಪ್ರಯಾಣ, ಆರೋಗ್ಯದಲ್ಲಿ ಏರುಪೇರು,

ಕಟಕ: ಸ್ವಯಂಕೃತ ಅಪರಾಧ, ಬಂಧು ಬಾಂಧವರಿಂದ ತೊಂದರೆ, ಮೆಚ್ಚುಗೆಯ ಮಾತುಗಳಿಂದ ಕಾರ್ಯಜಯ

ಸಿಂಹ: ಸಂಗಾತಿಗೋಸ್ಕರ ಅಧಿಕ ಖರ್ಚು, ಸ್ತ್ರೀಯರೊಂದಿಗೆ ಕಲಹ, ಮಾನಸಿಕವಾಗಿ ನೋವು

ಕನ್ಯಾ: ಆಸ್ಪತ್ರೆಗೆ ದಾಖಲಾಗುವ ಸಂದರ್ಭ, ಸಾಲದ ಸಹಾಯ ಲಭಿಸುವುದು, ದಾಯಾದಿಗಳ ಕಿರಿಕಿರಿ, ನಿದ್ರಾಭಂಗ

ತುಲಾ: ಉದ್ಯೋಗ ಸ್ಥಳದಲ್ಲಿ ಉತ್ತಮ ಹೆಸರು, ದೂರ ಪ್ರದೇಶಗಳಿಗೆ ತೆರಳುವ ಆಲೋಚನೆ, ಸಹೋದರನೊಂದಿಗೆ ವಾಗ್ವಾದ

ವೃಶ್ಚಿಕ: ರೋಗ ಭಾದೆಗಳಿಂದ ಮುಕ್ತಿ, ಉದ್ಯೋಗ ಸ್ಥಳದಲ್ಲಿ ಕಲಹ, ಶತ್ರುಗಳು ಅಧಿಕ, ಸಾಲದ ಚಿಂತೆ

ಧನಸ್ಸು: ಅನಿರೀಕ್ಷಿತ ಉದ್ಯೋಗ ಪ್ರಾಪ್ತಿ, ಅಧಿಕಾರಿಗಳ ಕಿರಿಕಿರಿಯಿಂದ ನಿದ್ರಾಭಂಗ, ಆತ್ಮೀಯರು ಮತ್ತು ನೆರೆಹೊರೆಯವರು ದೂರ

ಮಕರ: ಪಾಲುದಾರಿಕೆ ವ್ಯವಹಾರದಲ್ಲಿ ಧನಾಗಮನ, ಕೋರ್ಟ್ ಕೇಸುಗಳಲ್ಲಿ ಜಯ, ಮಿತ್ರರಿಂದ ಅನುಕೂಲ

ಕುಂಭ: ಆರೋಗ್ಯದಲ್ಲಿ ವ್ಯತ್ಯಾಸ, ಜೀವನದಲ್ಲಿ ಗೆಲ್ಲಬೇಕೆಂಬ ಛಲ, ಗೃಹ ಉದ್ಯೋಗ ಬದಲಾವಣೆಯಿಂದ ತೊಂದರೆ

ಮೀನ: ದೂರ ಪ್ರದೇಶದಲ್ಲಿ ಉದ್ಯೋಗ ಪ್ರಾಪ್ತಿ, ಸಾಲ ಮಾಡುವ ಪರಿಸ್ಥಿತಿ, ಮಕ್ಕಳು ದೂರವಾಗುವರು

Vishwa News 24

Recent Posts

ಉಡುಪಿ: ಡೇವಿಡ್ ಡಿಸೋಜಾ ಶೂಟೌಟ್ ಪ್ರಕರಣ ; ಹತ್ಯೆಯ ಹಿಂದಿನ ಮಾಸ್ಟರ್ ಮೈಂಡ್ ಇನ್ನೂ ಪತ್ತೆಯಾಗಿಲ್ಲ: ಹರಿರಾಮ್ ಶಂಕರ್  – vishwanews24

ಉಡುಪಿ: ಡೇವಿಡ್ ಡಿಸೋಜಾ ಶೂಟೌಟ್ ಪ್ರಕರಣ ; ಹತ್ಯೆಯ ಹಿಂದಿನ ಮಾಸ್ಟರ್ ಮೈಂಡ್ ಇನ್ನೂ ಪತ್ತೆಯಾಗಿಲ್ಲ: ಹರಿರಾಮ್ ಶಂಕರ್  ಉಡುಪಿ: ಉದ್ಯಮಿ…

7 minutes ago

ಮಂತ್ರಾಲಯ: ಆ. 27ರಿಂದ ಸೆ.2ರವರೆಗೆ ರಾಯರ 355ನೇ ಆರಾಧನಾ ಮಹೋತ್ಸವ – viswhanews24

ಮಂತ್ರಾಲಯ: ಆ. 27ರಿಂದ ಸೆ.2ರವರೆಗೆ ರಾಯರ 355ನೇ ಆರಾಧನಾ ಮಹೋತ್ಸವ ಆ.27ರಂದು ಧ್ವಜಾರೋಹಣ, ಗೋ ಅಶ್ವಪೂಜೆ ನೆರವೇರಿಸುವ ಮೂಲಕ ಆರಾಧನೆಗೆ…

33 minutes ago

ಭಾರೀ ಮಳೆ ಮುನ್ಸೂಚನೆ : ಕರಾವಳಿ ಭಾಗಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ – vishwanews24

ಭಾರೀ ಮಳೆ ಮುನ್ಸೂಚನೆ : ಕರಾವಳಿ ಭಾಗಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ…

37 minutes ago

ಮಲ್ಪೆ : ಬೋಟ್‌ನಲ್ಲಿ ಮೀನುಗಾರ ಕಾರ್ಮಿಕನ ಕೊಲೆ ಪ್ರಕರಣ: ಆರೋಪಿ ಬಂಧನ – vishwanews24

ಮಲ್ಪೆ : ಬೋಟ್‌ನಲ್ಲಿ ಮೀನುಗಾರ ಕಾರ್ಮಿಕನ ಕೊಲೆ ಪ್ರಕರಣ: ಆರೋಪಿ ಬಂಧನ ಉಡುಪಿ: ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಕೊಡವೂರು…

43 minutes ago

ಉಡುಪಿ :ಆ. 27 ರಂದು ನೇರ ಸಂದರ್ಶನ – vishwanews24

ಉಡುಪಿ :ಆ. 27 ರಂದು ನೇರ ಸಂದರ್ಶನ   ಉಡುಪಿ : ನಗರದ ಡಿ.ಬಿ.ಎಸ್ ಬ್ಯಾಂಕ್, ಧರಣಿ ಆರ್ಕೇಡ್, ಕಲ್ಸಂಕ, ಗುಂಡಿಬೈಲು…

55 minutes ago

ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ – vishwanews24

ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…

18 hours ago