Featured

18-09-2021: ಇಂದಿನ  ದಿನ ಭವಿಷ್ಯ  -Vishwanews24

18-09-2021: ಇಂದಿನ  ದಿನ ಭವಿಷ್ಯ  -Vishwanews24

ಮೇಷ: ಭೂಮಿ ವಾಹನಗಳಿಂದ ಅಧಿಕ ಲಾಭ, ಆರ್ಥಿಕ ಸಮಸ್ಯೆಯಿಂದ ಮುಕ್ತಿ, ಅಧಿಕಾರಿಗಳಿಂದ ಅನಿರೀಕ್ಷಿತವಾಗಿ ಕಷ್ಟ

ವೃಷಭ: ಭೂಮಿಯ ಪತ್ರ ವ್ಯವಹಾರಗಳಿಂದ ಅನುಕೂಲ, ಕೆಲಸ ಕಾರ್ಯಗಳಿಗೆ ಅಡೆತಡೆ, ಉದ್ಯೋಗ ವ್ಯಾಪಾರದ ಒತ್ತಡ, ದಾಂಪತ್ಯದ ಮೇಲೆ ದುಷ್ಪರಿಣಾಮ, ಅಧಿಕ ಖರ್ಚು

ಮಿಥುನ: ತಂದೆಯಿಂದ ಧನಾಗಮನ, ಉದ್ಯೋಗನಿಮಿತ್ತ ಪ್ರಯಾಣ, ಆರೋಗ್ಯದಲ್ಲಿ ಏರುಪೇರು,

ಕಟಕ: ಸ್ವಯಂಕೃತ ಅಪರಾಧ, ಬಂಧು ಬಾಂಧವರಿಂದ ತೊಂದರೆ, ಮೆಚ್ಚುಗೆಯ ಮಾತುಗಳಿಂದ ಕಾರ್ಯಜಯ

ಸಿಂಹ: ಸಂಗಾತಿಗೋಸ್ಕರ ಅಧಿಕ ಖರ್ಚು, ಸ್ತ್ರೀಯರೊಂದಿಗೆ ಕಲಹ, ಮಾನಸಿಕವಾಗಿ ನೋವು

ಕನ್ಯಾ: ಆಸ್ಪತ್ರೆಗೆ ದಾಖಲಾಗುವ ಸಂದರ್ಭ, ಸಾಲದ ಸಹಾಯ ಲಭಿಸುವುದು, ದಾಯಾದಿಗಳ ಕಿರಿಕಿರಿ, ನಿದ್ರಾಭಂಗ

ತುಲಾ: ಉದ್ಯೋಗ ಸ್ಥಳದಲ್ಲಿ ಉತ್ತಮ ಹೆಸರು, ದೂರ ಪ್ರದೇಶಗಳಿಗೆ ತೆರಳುವ ಆಲೋಚನೆ, ಸಹೋದರನೊಂದಿಗೆ ವಾಗ್ವಾದ

ವೃಶ್ಚಿಕ: ರೋಗ ಭಾದೆಗಳಿಂದ ಮುಕ್ತಿ, ಉದ್ಯೋಗ ಸ್ಥಳದಲ್ಲಿ ಕಲಹ, ಶತ್ರುಗಳು ಅಧಿಕ, ಸಾಲದ ಚಿಂತೆ

ಧನಸ್ಸು: ಅನಿರೀಕ್ಷಿತ ಉದ್ಯೋಗ ಪ್ರಾಪ್ತಿ, ಅಧಿಕಾರಿಗಳ ಕಿರಿಕಿರಿಯಿಂದ ನಿದ್ರಾಭಂಗ, ಆತ್ಮೀಯರು ಮತ್ತು ನೆರೆಹೊರೆಯವರು ದೂರ

ಮಕರ: ಪಾಲುದಾರಿಕೆ ವ್ಯವಹಾರದಲ್ಲಿ ಧನಾಗಮನ, ಕೋರ್ಟ್ ಕೇಸುಗಳಲ್ಲಿ ಜಯ, ಮಿತ್ರರಿಂದ ಅನುಕೂಲ

ಕುಂಭ: ಆರೋಗ್ಯದಲ್ಲಿ ವ್ಯತ್ಯಾಸ, ಜೀವನದಲ್ಲಿ ಗೆಲ್ಲಬೇಕೆಂಬ ಛಲ, ಗೃಹ ಉದ್ಯೋಗ ಬದಲಾವಣೆಯಿಂದ ತೊಂದರೆ

ಮೀನ: ದೂರ ಪ್ರದೇಶದಲ್ಲಿ ಉದ್ಯೋಗ ಪ್ರಾಪ್ತಿ, ಸಾಲ ಮಾಡುವ ಪರಿಸ್ಥಿತಿ, ಮಕ್ಕಳು ದೂರವಾಗುವರು

Vishwa News 24

Recent Posts

ಬಿಜೆಪಿ ಬಡ, ಮಧ್ಯಮ ವರ್ಗದವರ ಬದುಕನ್ನು ದುರ್ಬಲ ಮಾಡಲು ಹೊರಟಿದೆ : ಈಶ್ವರ್ ಖಂಡ್ರೆ – vishwanews24

ಮೋದಿ ದುರಾಡಳಿತದ ವಿರುದ್ಧ ಮಾತಾಡಲು ಬಿಜೆಪಿಗರಿಗೆ ಸವಾಲು.. ಬಿಜೆಪಿಯ ಬಡಜನ ವಿರೋಧಿ ಬಣ್ಣ ಮತ್ತೆ ಬಯಲು.. ವಾಣಿಜ್ಯ ಸಿಲಿಂಡರ್ ದರ…

1 hour ago

ಪತ್ನಿಯ ಅಕ್ರಮ ಸಂಬಂಧ, ಕಿರುಕುಳಕ್ಕೆ ಬೇಸತ್ತು ಗಂಡ ನೇಣಿಗೆ ಶರಣು – vishwanews24

ಪತ್ನಿಯ ಅಕ್ರಮ ಸಂಬಂಧ, ಕಿರುಕುಳಕ್ಕೆ ಬೇಸತ್ತು ಗಂಡ ನೇಣಿಗೆ ಶರಣು ಕಾರವಾರ: ಪತ್ನಿಯ ಕಿರುಕುಳಕ್ಕೆ ಬೇಸತ್ತು ಪತಿ ಆತ್ಮಹತ್ಯೆ ಮಾಡಿಕೊಂಡ…

1 hour ago

ಕೌಟುಂಬಿಕ ಕಲಹ : ಇಬ್ಬರು ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಶರಣಾದ ತಂದೆ  – vishwanews24

ಮನೆಯಲ್ಲಿದ್ದ ಚಿನ್ನಾಭರಣ ಸಮೇತ ಪತ್ನಿ ಪರಾರಿ: ಮಕ್ಕಳಿಬ್ಬರನ್ನು ಕೊಲೆಗೈದು ನೇಣಿಗೆ ಶರಣಾದ ಪತಿ ಕುಣಿಗಲ್ : ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ…

2 hours ago

ನಿಮ್ಮ ಮೊಬೈಲ್‌ನಲ್ಲಿ ಅಲರ್ಟ್ ಸಂದೇಶ, ಸೈರನ್ ಮೊಳಗಿದ್ರೆ ಭಯಪಡಬೇಡಿ.. !! – vishwanews24

NDMAಯಿಂದ ಬರುತ್ತೆ ತುರ್ತು ಎಚ್ಚರಿಕೆ ಸಂದೇಶ.. ನಿಮ್ಮ ಮೊಬೈಲ್‌ನಲ್ಲಿ ಅಲರ್ಟ್ ಸಂದೇಶ, ಸೈರನ್ ಮೊಳಗಿದ್ರೆ ಭಯಪಡಬೇಡಿ.. ನಿಮ್ಮ ಮೊಬೈಲ್‌ ಫೋನ್‌…

2 hours ago

ಪಿಕಲ್‌ಬಾಲ್‌ ಆಟಗಾರರು ಪ್ರಯಾಣಿಸುತ್ತಿದ್ದ ವಿಮಾನ ಟೆಕ್ಸಾಸ್‌ನಲ್ಲಿ ಪತನ :  ಐವರು ಮೃತ್ಯು – vishwanews24

ಪಿಕಲ್‌ಬಾಲ್‌ ಆಟಗಾರರು ಪ್ರಯಾಣಿಸುತ್ತಿದ್ದ ವಿಮಾನ ಟೆಕ್ಸಾಸ್‌ನಲ್ಲಿ ಪತನ :  ಐವರು ಮೃತ್ಯು ಆಸ್ಟಿನ್: ವಿಂಬರ್ಲಿ ಬಳಿ ಪಿಕಲ್‌ಬಾಲ್ ಆಟಗಾರರನ್ನು ಹೊತ್ತೊಯ್ಯುತ್ತಿದ್ದ…

3 hours ago

ನಟ ಡಾಲಿ ಧನಂಜಯ್ ಧನ್ಯತಾ ದಂಪತಿಗೆ ಗಂಡು ಮಗು ಜನನ – vishwanews24

ನಟ ಡಾಲಿ ಧನಂಜಯ್ ಧನ್ಯತಾ ದಂಪತಿಗೆ ಗಂಡು ಮಗು ಜನನ ಸ್ಯಾಂಡಲ್‌ವುಡ್‌ ನಟ ಡಾಲಿ ಧನಂಜಯ್‌ ಹಾಗೂ ಧನ್ಯತಾ ದಂಪತಿಗೆ…

3 hours ago