ಮೇಷ: ಸರ್ಕಾರಿ ಕೆಲಸಗಳಿಂದ ಅನುಕೂಲ, ಮಾನ ಅಪಮಾನ ನಿಂದನೆ, ಸ್ನೆಹಿತರಿಂದ ದೂರ, ಮಕ್ಕಳ ನಡವಳಿಕೆಯಿಂದ ಬೇಸರ.
ವೃಷಭ: ಕುಟುಂಬದವರೊಂದಿಗೆ ಮನಸ್ತಾಪ, ಮಾನಸಿಕ ವೇದನೆ, ಆರೋಗ್ಯದಲ್ಲಿ ವ್ಯತ್ಯಾಸ, ಸ್ಥಿರಾಸ್ತಿ ನಷ್ಟವಾಗುವ ಆತಂಕ
ಮಿಥುನ: ಅನಿರೀಕ್ಷಿತ ಪ್ರಯಾಣ, ಪ್ರೀತಿ-ಪ್ರೇಮದ ವಿಷಯಗಳ ಪ್ರಸ್ತಾಪ, ಪ್ರಯಾಣದಲ್ಲಿ ಅನಾನುಕೂಲ, ದೈವನಿಂದನೆ, ಮಕ್ಕಳ ಆರೋಗ್ಯದಲ್ಲಿ ವ್ಯತ್ಯಾಸ.
ಕಟಕ: ಆರ್ಥಿಕವಾಗಿ ಮೋಸ, ಭೂಮಿ ವಾಹನ ಖರೀದಿಯಲ್ಲಿ ಸಮಸ್ಯೆ, ಸಹೋದರಿಯ ಜೀವನದಲ್ಲಿ ಏರುಪೇರು, ಅಪಭ್ರಂಶದ ಮಾತು, ಸ್ನೇಹಿತರ ನಡುವೆ ಸಮಸ್ಯೆ.
ಸಿಂಹ: ಉದ್ಯೋಗ ಸ್ಥಳದಲ್ಲಿ ಸಮಸ್ಯೆ, ಗೌರವಕ್ಕೆ ಧಕ್ಕೆ, ಮಕ್ಕಳ ನಡವಳಿಕೆಯಿಂದ ಬೇಸರ, ಪ್ರೀತಿ-ಪ್ರೇಮದ ವಿಷಯಗಳಿಂದ ಚಿಂತೆ, ಸಹೋದರಿಯ ನಡವಳಿಕೆಯಿಂದ ಕಿರಿಕಿರಿ.
ಕನ್ಯಾ: ಸರ್ಕಾರಿ ಅಧಿಕಾರಿಗಳಿಂದ ಅನುಕೂಲ, ಸಂಗಾತಿ ಆರೋಗ್ಯದಲ್ಲಿ ವ್ಯತ್ಯಾಸ, ನಿದ್ರಾಭಂಗ, ನಷ್ಟ ಮತ್ತು ಸಂಕಷ್ಟ.
ತುಲಾ: ಮಿತ್ರರು ಶತ್ರುಗಳಾಗಿ ಪರಿವರ್ತನೆ, ಆತ್ಮಗೌರವಕ್ಕೆ ಚ್ಯುತಿ, ಉತ್ತಮ ಅವಕಾಶಗಳು ಪ್ರಾಪ್ತಿ.
ವೃಶ್ಚಿಕ: ದುರಾಲೋಚನೆಗಳು ಹೆಚ್ಚು, ಮೋಸ ಮತ್ತು ನಷ್ಟಗಳನ್ನು ಅನುಭವಿಸುವಿರಿ, ಉದ್ಯೋಗ ಸ್ಥಳದಲ್ಲಿ ಸಮಸ್ಯೆ.
ಧನಸು: ಸಾಲದ ಸಹಾಯ, ಮಾನಸಿಕ ವೇದನೆ, ದೇವತಾ ಕಾರ್ಯಗಳಲ್ಲಿ ನಿರಾಸಕ್ತಿ, ಕುಲದೇವತಾ ನಿಂದನೆ.
ಮಕರ: ಮಕ್ಕಳ ಆರೋಗ್ಯದಲ್ಲಿ ವ್ಯತ್ಯಾಸ, ಆರ್ಥಿಕ ಸಮಸ್ಯೆಗಳು ಹೆಚ್ಚು, ಆತ್ಮೀಯರು ಪ್ರೀತಿಪಾತ್ರರು ದೂರ, ಭಾವನೆಗಳಿಗೆ ಕಲ್ಪನೆಗಳಿಗೆ ಪೆಟ್ಟು.
ಕುಂಭ: ಕುಟುಂಬ ಗೌರವಕ್ಕೆ ಧಕ್ಕೆ, ದಾಂಪತ್ಯದಲ್ಲಿ ಸಮಸ್ಯೆ, ಭವಿಷ್ಯದ ಚಿಂತನೆಗಳು, ಶಕ್ತಿ ದೇವತೆಗಳ ದರ್ಶನ.
ಮೀನ: ಸಂಕಷ್ಟಕ್ಕೆ ಸಿಲುಕುವ ಸನ್ನಿವೇಶ, ಮಕ್ಕಳು ಪೆಟ್ಟು ಮಾಡಿಕೊಳ್ಳುವರು, ಆರೋಗ್ಯದಲ್ಲಿ ಏರುಪೇರು.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…