Featured

19-06-2021 : ಇಂದಿನ ದಿನ ಭವಿಷ್ಯ -Vishwanews24

19-06-2021 : ಇಂದಿನ ದಿನ ಭವಿಷ್ಯ -Vishwanews24

ಮೇಷ: ವಿದ್ಯಾಭ್ಯಾಸದಲ್ಲಿ ಪ್ರಗತಿ, ಆರೋಗ್ಯದಲ್ಲಿ ವ್ಯತ್ಯಾಸ, ಉದ್ಯೋಗ ಸ್ಥಳದಲ್ಲಿ ಶತ್ರು ಕಾಟ

ವೃಷಭ: ವಿದ್ಯಾಭ್ಯಾಸದಲ್ಲಿ ಆಸಕ್ತಿ ಹೆಚ್ಚು, ಮಕ್ಕಳ ಭವಿಷ್ಯದ ಬಗ್ಗೆ ಚಿಂತೆ, ಕುಟುಂಬದ ಉನ್ನತಿ ಬಗ್ಗೆ ಆಲೋಚನೆ

ಮಿಥುನ: ತಾಯಿಯಿಂದ ಅನುಕೂಲ, ಭೂಮಿ ಮತ್ತು ವಾಹನದಿಂದ ಧನಾಗಮನ, ವಿದ್ಯಾಭ್ಯಾಸದಲ್ಲಿ ಅಡೆತಡೆ,

ಕಟಕ : ಸ್ವಂತ ಉದ್ಯಮದಲ್ಲಿ ಅನುಕೂಲ, ಪಾಲುದಾರಿಕೆಯಲ್ಲಿ ನಷ್ಟ,

ಸಿಂಹ: ವಿದ್ಯಾಭ್ಯಾಸದಲ್ಲಿ ಒತ್ತಡ, ಮರೆವಿನ ಸ್ವಭಾವ ಹೆಚ್ಚು, ಸಾಲದ ಚಿಂತೆ ಮತ್ತು ನಿದ್ರಾಭಂಗ, ಆರೋಗ್ಯದಲ್ಲಿ ಏರುಪೇರು,

ಕನ್ಯಾ: ಉದ್ಯೋಗದಲ್ಲಿ ಬಡ್ತಿ ಪ್ರಗತಿ, ಮಾನ ಸನ್ಮಾನಗಳು, ಆರೋಗ್ಯದಲ್ಲಿ ವ್ಯತ್ಯಾಸ,

ತುಲಾ: ವಿದ್ಯಾರ್ಥಿಗಳಿಗೆ ಅನುಕೂಲ, ಆಕಸ್ಮಿಕ ಅವಕಾಶಗಳು, ವಾಹನ ಚಾಲನೆಯಲ್ಲಿ ಎಚ್ಚರಿಕೆ

ವೃಶ್ಚಿಕ: ತಂದೆಯಿಂದ ಲಾಭ, ಪ್ರಯಾಣದಲ್ಲಿ ಅನುಕೂಲ, ಮಿತ್ರರಿಂದ ಅನುಕೂಲ.

ಧನಸ್ಸು: ಉದ್ಯೋಗ ಸ್ಥಳದಲ್ಲಿ ಕಲಹಗಳು, ಹಣಕಾಸಿನ ನೆರವು ಲಭಿಸುವುದು.

ಮಕರ: ಮಿತ್ರರಿಂದ ಅನಾನುಕೂಲ, ಸಾಮಾಜಿಕ ಚರ್ಚೆ, ಸಂಗಾತಿಯಿಂದ ಅನುಕೂಲ.

ಕುಂಭ: ವಿದ್ಯಾಭ್ಯಾಸದಲ್ಲಿ ಹಿನ್ನಡೆ, ನಷ್ಟ ಮತ್ತು ಸಾಲದ ಸಮಸ್ಯೆ, ಅನುಕೂಲಕರ ದಿವಸ.

ಮೀನ: ಮಕ್ಕಳಿಂದ ಅನುಕೂಲ, ವಿದ್ಯಾಭ್ಯಾಸದಲ್ಲಿ ಪ್ರಗತಿ, ಸ್ನೇಹಿತರಿಂದ ಸಹಾಯ,

Vishwa News 24

Recent Posts

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

11 hours ago

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ -vishwanews24

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…

11 hours ago

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ -vishwanews24

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…

12 hours ago

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…

12 hours ago

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ -vishwanews24

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…

12 hours ago

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ -vishwanews24

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…

12 hours ago