Featured

19-07-2021 : ಇಂದಿನ ದಿನ ಭವಿಷ್ಯ -Vishwanews24

19-07-2021 : ಇಂದಿನ ದಿನ ಭವಿಷ್ಯ -Vishwanews24

ಮೇಷ: ಕುಟುಂಬದಲ್ಲಿ ಅಹಿತಕರ ವಾತಾವರಣ, ತಿರುಗಾಟ,ಆಕಸ್ಮಿಕ ಧನಲಾಭ, ನಂಬಿದ ಜನರಿಂದ ಮೋಸ, ಮನಕ್ಲೇಷ.

ವೃಷಭ: ಸ್ತ್ರೀಯರಿಗೆ ವ್ಯಾಪಾರದಲ್ಲಿ ಲಾಭ, ಶತ್ರುಗಳಿಂದ ತೊಂದರೆ, ರಾಜಕೀಯ ಕ್ಷೇತ್ರದಲ್ಲಿ ಮನ್ನಣೆ.

ಮಿಥುನ: ಗುರು ಹಿರಿಯರಲ್ಲಿ ಭಕ್ತಿ, ಕುಟುಂಬ ಸೌಖ್ಯ, ಸ್ನೇಹಿತರಿಂದ ಸಹಾಯ, ಮನಸ್ಸಿನಲ್ಲಿ ಭಯ ಭೀತಿ ನಿವಾರಣೆ.

ಕಟಕ: ಉದ್ಯೋಗದಲ್ಲಿ ಬಡ್ತಿ, ಯತ್ನ ಕಾರ್ಯಗಳಲ್ಲಿ ಜಯ, ಆದಾಯಕ್ಕಿಂತ ಖರ್ಚು ಜಾಸ್ತಿ, ಶೀತ ಸಂಬಂಧ ರೋಗ, ವಿದ್ಯಾರ್ಥಿಗಳಿಗೆ ಗೊಂದಲ.

ಸಿಂಹ: ಆರ್ಥಿಕ ಪರಿಸ್ಥಿತಿ ಬಿಕ್ಕಟ್ಟು, ಅಧಿಕಾರಿಗಳಿಂದ ಪ್ರಶಂಸೆ, ದುಷ್ಟರಿಂದ ದೂರವಿರಿ, ಕೆಲಸ ಕಾರ್ಯಗಳಲ್ಲಿ ಜಯ, ರಾಜ ಸನ್ಮಾನ.

ಕನ್ಯಾ: ಐಶ್ವರ್ಯ ವೃದ್ಧಿ, ಹಿರಿಯರ ಆಗಮನದಿಂದ ಸಂತಸ, ಸುಖ ಭೋಜನ, ಭೂಮಿ ಕೊಳ್ಳುವಿಕೆ.

ತುಲಾ: ಎಲ್ಲಿ ಹೋದರು ಅಶಾಂತಿ, ಸಲ್ಲದ ಅಪವಾದ, ದಾಯಾದಿ ಕಲಹ, ಮನಸ್ತಾಪ, ತಿರುಗಾಟ, ಸಜ್ಜನ ವಿರೋಧ.

ವೃಶ್ಚಿಕ: ಸಾಲಬಾಧೆ, ಧನವ್ಯಯ, ಶೀತ ಸಂಬಂಧ ರೋಗ, ಅನಾವಶ್ಯಕ ಮಾತುಗಳಿಂದ ದೂರವಿರಿ.

ಧನಸು: ಆರೋಗ್ಯದಲ್ಲಿ ಏರುಪೇರು, ಸಂಶೋಧನೆಗಳಲ್ಲಿ ಹೆಚ್ಚಿನ ಪ್ರಗತಿ, ಕಾಂಟ್ರಾಕ್ಟರ್ ವ್ಯವಹಾರಗಳಲ್ಲಿ ಲಾಭ.

ಮಕರ : ಮಾತಿನಲ್ಲಿ ಹಿಡಿತವಿರಲಿ, ವಿದ್ಯಾಭ್ಯಾಸದಲ್ಲಿ ಪ್ರಗತಿ, ಉತ್ತಮ ಬುದ್ಧಿಶಕ್ತಿ, ಸರ್ಕಾರಿ ಕೆಲಸಗಳಲ್ಲಿ ಪ್ರಗತಿ, ಪರರ ಧನ ಪ್ರಾಪ್ತಿ.

ಕುಂಭ: ಋಣಭಾದೆ, ಮನಸ್ತಾಪ, ಅಧಿಕ ಧನವ್ಯಯ, ಸ್ಥಗಿತ ಕಾರ್ಯಗಳಲ್ಲಿ ಮುನ್ನಡೆ, ನೂತನ ವಸ್ತ್ರಾಭರಣ ಪ್ರಾಪ್ತಿ.

ಮೀನ: ಶತ್ರುನಾಶ, ಭಾಗ್ಯ ವೃದ್ಧಿ, ಸ್ವಲ್ಪ ಹಣ ಬಂದರು ಉಳಿಯುವುದಿಲ್ಲ, ಅವಿವಾಹಿತರಿಗೆ ವಿವಾಹ ಯೋಗ, ದಾನ ಧರ್ಮ ಕಾರ್ಯಗಳಲ್ಲಿ ಆಸಕ್ತಿ.

Vishwa News 24

Recent Posts

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ -vishwanews24

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…

1 day ago

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  -vishwanews24

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  ಉಡುಪಿ : ಮಲಬಾರ್…

2 days ago

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ – vishwanews24

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ  ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…

2 days ago

ಭಸ್ಮಾಸುರ ಆಗಿರುವ ನರೇಂದ್ರ ಮೋದಿ ಅವರು ಪ್ರಜಾಪ್ರಭುತ್ವ ಸಂವಿಧಾನದ ಮೇಲೆ ಕೈ ಇಡದಿದ್ದರೆ ಸಾಕು : ಬಿ.ಕೆ ಹರಿಪ್ರಸಾದ್ ವಾಗ್ದಾಳಿ – vishwanews24

ಪ್ರಧಾನಿ  ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ  .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…

2 days ago

ಮಂಗಳೂರು : ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ – vishwanews24

ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…

2 days ago

ಮೂಳೂರು ಪರಿಸರದಲ್ಲಿ ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಿಸದಂತೆ ಅಧಿಕಾರಿಗಳಿಗೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮನವಿ – vishwanews24

ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…

2 days ago