Featured

19-07-2021 : ಇಂದಿನ ದಿನ ಭವಿಷ್ಯ -Vishwanews24

19-07-2021 : ಇಂದಿನ ದಿನ ಭವಿಷ್ಯ -Vishwanews24

ಮೇಷ: ಕುಟುಂಬದಲ್ಲಿ ಅಹಿತಕರ ವಾತಾವರಣ, ತಿರುಗಾಟ,ಆಕಸ್ಮಿಕ ಧನಲಾಭ, ನಂಬಿದ ಜನರಿಂದ ಮೋಸ, ಮನಕ್ಲೇಷ.

ವೃಷಭ: ಸ್ತ್ರೀಯರಿಗೆ ವ್ಯಾಪಾರದಲ್ಲಿ ಲಾಭ, ಶತ್ರುಗಳಿಂದ ತೊಂದರೆ, ರಾಜಕೀಯ ಕ್ಷೇತ್ರದಲ್ಲಿ ಮನ್ನಣೆ.

ಮಿಥುನ: ಗುರು ಹಿರಿಯರಲ್ಲಿ ಭಕ್ತಿ, ಕುಟುಂಬ ಸೌಖ್ಯ, ಸ್ನೇಹಿತರಿಂದ ಸಹಾಯ, ಮನಸ್ಸಿನಲ್ಲಿ ಭಯ ಭೀತಿ ನಿವಾರಣೆ.

ಕಟಕ: ಉದ್ಯೋಗದಲ್ಲಿ ಬಡ್ತಿ, ಯತ್ನ ಕಾರ್ಯಗಳಲ್ಲಿ ಜಯ, ಆದಾಯಕ್ಕಿಂತ ಖರ್ಚು ಜಾಸ್ತಿ, ಶೀತ ಸಂಬಂಧ ರೋಗ, ವಿದ್ಯಾರ್ಥಿಗಳಿಗೆ ಗೊಂದಲ.

ಸಿಂಹ: ಆರ್ಥಿಕ ಪರಿಸ್ಥಿತಿ ಬಿಕ್ಕಟ್ಟು, ಅಧಿಕಾರಿಗಳಿಂದ ಪ್ರಶಂಸೆ, ದುಷ್ಟರಿಂದ ದೂರವಿರಿ, ಕೆಲಸ ಕಾರ್ಯಗಳಲ್ಲಿ ಜಯ, ರಾಜ ಸನ್ಮಾನ.

ಕನ್ಯಾ: ಐಶ್ವರ್ಯ ವೃದ್ಧಿ, ಹಿರಿಯರ ಆಗಮನದಿಂದ ಸಂತಸ, ಸುಖ ಭೋಜನ, ಭೂಮಿ ಕೊಳ್ಳುವಿಕೆ.

ತುಲಾ: ಎಲ್ಲಿ ಹೋದರು ಅಶಾಂತಿ, ಸಲ್ಲದ ಅಪವಾದ, ದಾಯಾದಿ ಕಲಹ, ಮನಸ್ತಾಪ, ತಿರುಗಾಟ, ಸಜ್ಜನ ವಿರೋಧ.

ವೃಶ್ಚಿಕ: ಸಾಲಬಾಧೆ, ಧನವ್ಯಯ, ಶೀತ ಸಂಬಂಧ ರೋಗ, ಅನಾವಶ್ಯಕ ಮಾತುಗಳಿಂದ ದೂರವಿರಿ.

ಧನಸು: ಆರೋಗ್ಯದಲ್ಲಿ ಏರುಪೇರು, ಸಂಶೋಧನೆಗಳಲ್ಲಿ ಹೆಚ್ಚಿನ ಪ್ರಗತಿ, ಕಾಂಟ್ರಾಕ್ಟರ್ ವ್ಯವಹಾರಗಳಲ್ಲಿ ಲಾಭ.

ಮಕರ : ಮಾತಿನಲ್ಲಿ ಹಿಡಿತವಿರಲಿ, ವಿದ್ಯಾಭ್ಯಾಸದಲ್ಲಿ ಪ್ರಗತಿ, ಉತ್ತಮ ಬುದ್ಧಿಶಕ್ತಿ, ಸರ್ಕಾರಿ ಕೆಲಸಗಳಲ್ಲಿ ಪ್ರಗತಿ, ಪರರ ಧನ ಪ್ರಾಪ್ತಿ.

ಕುಂಭ: ಋಣಭಾದೆ, ಮನಸ್ತಾಪ, ಅಧಿಕ ಧನವ್ಯಯ, ಸ್ಥಗಿತ ಕಾರ್ಯಗಳಲ್ಲಿ ಮುನ್ನಡೆ, ನೂತನ ವಸ್ತ್ರಾಭರಣ ಪ್ರಾಪ್ತಿ.

ಮೀನ: ಶತ್ರುನಾಶ, ಭಾಗ್ಯ ವೃದ್ಧಿ, ಸ್ವಲ್ಪ ಹಣ ಬಂದರು ಉಳಿಯುವುದಿಲ್ಲ, ಅವಿವಾಹಿತರಿಗೆ ವಿವಾಹ ಯೋಗ, ದಾನ ಧರ್ಮ ಕಾರ್ಯಗಳಲ್ಲಿ ಆಸಕ್ತಿ.

Vishwa News 24

Recent Posts

ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು ಹೊರತು ಕೇಸರಿ ಶಾಲಿಗೆ ಅವಕಾಶ ಇಲ್ಲ : ಸಿಎಂ ಸ್ಪಷ್ಟನೆ – vishwanews24

ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…

57 minutes ago

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ತಮಿಳುನಾಡು ಸರ್ಕಾರ ಆದೇಶ – vishwanews24

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ :  ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…

1 hour ago

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ – vishwanews24

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…

1 hour ago

ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ – vishwanews24

ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ ನವದೆಹಲಿ: ದೇಶೀಯ ಮಾರುಕಟ್ಟೆಯಲ್ಲಿ ಸಕ್ಕರೆ ಬೆಲೆಯನ್ನು ನಿಯಂತ್ರಿಸಲು ಮತ್ತು…

1 hour ago

ಹಿಜಬ್‌ಗೆ ಅವಕಾಶ :ಪ್ರಣಾಳಿಕೆಯಲ್ಲಿ ಸಮಾನತೆಯ ಮಾತು ಕೊಟ್ಟಿದ್ವಿ , ಯಾವುದೇ ಕಾರಣಕ್ಕೂ ಆದೇಶ ವಾಪಸ್ ಪಡೆಯಲ್ಲ : ಮಧು ಬಂಗಾರಪ್ಪ – vishwanews24

ಹಿಜಬ್ ಬಗ್ಗೆ ಮಾತಾಡುವ ಬಿಜೆಪಿಯವರು  ನೀಟ್ ಬಗ್ಗೆ ಮಾತಾಡಲಿ : ಮಧು ಬಂಗಾರಪ್ಪ ಆಕ್ರೋಶ ಬೆಂಗಳೂರು: ಹಿಜಬ್ ಬಗ್ಗೆ ಮಾತಾಡುವ…

1 hour ago

ಹಿಜಾಬ್‌ಗೆ ಅನುಮತಿ : ಸಾಮಾಜಿಕ ಸಾಮರಸ್ಯವನ್ನು ಕದಡುವುದೇ ಸಿದ್ದರಾಮಯ್ಯ ಸರ್ಕಾರದ ಕಸುಬಾಗಿ ಬಿಟ್ಟಿದೆ : ಸುನಿಲ್ ಕುಮಾರ್ ಆಕ್ರೋಶ – vishwanews24

ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಧರಿಸಲು ಅವಕಾಶ: ಕಾಂಗ್ರೆಸ್ ನ ಮುಸ್ಲಿಂ ಓಲೈಕೆ ನೀತಿ ಬಹಿರಂಗ : ಸುನಿಲ್ ಕುಮಾರ್ ಕಾರ್ಕಳ:…

2 hours ago