Featured

19-11-2021 : ಇಂದಿನ ದಿನ ಭವಿಷ್ಯ -Vishwanews24

19-11-2021 : ಇಂದಿನ ದಿನ ಭವಿಷ್ಯ -Vishwanews24

ಮೇಷ: ವಿದ್ಯಾಭ್ಯಾಸದಲ್ಲಿ ಪ್ರಗತಿ, ತಾಯಿಯಿಂದ ಧನಾಗಮನ, ಅನಿರೀಕ್ಷಿತ ಲಾಭ, ಸ್ಪರ್ಧಾತ್ಮಕ ವಿಷಯಗಳಲ್ಲಿ ಸೋಲು, ದುಶ್ಚಟಗಳಿಂದ ತೊಂದರೆ, ದೈವನಿಂದನೆಗಳು, ಅಪಘಾತಗಳು, ಮಕ್ಕಳ ನಡವಳಿಕೆಯಿಂದ ಬೇಸರ, ವಾಹನ ಚಾಲನೆಯಲ್ಲಿ ಜಾಗ್ರತೆ.

ವೃಷಭ: ದಾಂಪತ್ಯದಲ್ಲಿ ಮನಸ್ತಾಪ, ವ್ಯವಹಾರದಲ್ಲಿ ನಷ್ಟ, ದೈವನಿಂದನೆ ಮತ್ತು ಧರ್ಮನಿಂದನೆಗಳು, ಪಾಲುದಾರಿಕೆಯಲ್ಲಿ ಸಮಸ್ಯೆ, ಕೋರ್ಟ್ ಕೇಸ್‍ಗಳ ಚಿಂತೆ, ಒತ್ತಡಗಳಿಂದ ನಿದ್ರಾಭಂಗ, ಅನಾರೋಗ್ಯ

ಮಿಥುನ: ಬಂಧು ಬಾಂಧವರಿಂದ ತೊಂದರೆಗಳು, ಸಂಗಾತಿ ನಡವಳಿಕೆಯಿಂದ ಬೇಸರ, ಸ್ಥಿರಾಸ್ತಿಯಿಂದ ನಷ್ಟ, ತಾಯಿಯ ಆರೋಗ್ಯದಲ್ಲಿ ವ್ಯತ್ಯಾಸ, ಸಾಲದ ಚಿಂತೆ, ಉದ್ಯೋಗ ಬದಲಾವಣೆಯ ಪ್ರಯತ್ನ, ಅನಾರೋಗ್ಯ, ನೇರ ನುಡಿಯಿಂದ ನಿಷ್ಠುರ.

ಕಟಕ: ವ್ಯವಹಾರದಲ್ಲಿ ಲಾಭ, ಕೌಟುಂಬಿಕ ಸಮಸ್ಯೆಗಳಿಂದ ಅಪನಂಬಿಕೆ, ಮಕ್ಕಳಿಂದ ಆರ್ಥಿಕ ಸಹಾಯದ ನಿರೀಕ್ಷೆ, ಬಾಲಗ್ರಹ ದೋಷಗಳು, ಮಕ್ಕಳ ಆರೋಗ್ಯದಲ್ಲಿ ವ್ಯತ್ಯಾಸ,

ಸಿಂಹ: ಮಕ್ಕಳಿಂದ ಯೋಗ ಫಲ, ಶುಭ ಕಾರ್ಯದಲ್ಲಿ ಯಶಸ್ಸು, ಸ್ಥಿರಾಸ್ತಿ ವಾಹನದಿಂದ ಅನುಕೂಲ, ಪತ್ರವ್ಯವಹಾರದಲ್ಲಿ ಜಯ, ಸ್ವಂತ ವ್ಯವಹಾರದಲ್ಲಿ ಯಶಸ್ಸು, ಉತ್ತಮ ಗೌರವ ಸಂಪಾದಿಸುವಿರಿ ,

ಕನ್ಯಾ: ಅನಿರೀಕ್ಷಿತ ಪ್ರಯಾಣ, ಶುಭಕಾರ್ಯಗಳಿಗೆ ಖರ್ಚು, ವಾಹನ ಚಾಲನೆಯಲ್ಲಿ ಜಾಗ್ರತೆ ಆಸ್ಪತ್ರೆ ವಾಸ, ದಾಂಪತ್ಯ ಕಲಹಗಳು, ನಿದ್ರಾಭಂಗ, ನೆರೆಹೊರೆಯವರೊಂದಿಗೆ ಮನಸ್ತಾಪ.

ತುಲಾ: ಆರ್ಥಿಕ ಸಹಾಯ ದೊರೆಯುವುದು, ಸಾಲದ ಚಿಂತೆ ಬಗೆಹರಿಯುತ್ತದೆ, ಮಕ್ಕಳಿಂದ ಅನುಕೂಲ, ವಿದ್ಯಾಭ್ಯಾಸದಲ್ಲಿ ಪ್ರಗತಿ, ಉತ್ತಮ ಹೆಸರು ಪ್ರಾಪ್ತಿ, ಯತ್ನ ಕಾರ್ಯ ಜಯ, ಸ್ನೇಹಿತರಿಂದ ಸಹಕಾರ , ಆರೋಗ್ಯದಲ್ಲಿ ಚೇತರಿಕೆ, ನೇರ ಮಾತಿನಿಂದ ತೊಂದರೆ.

ವೃಶ್ಚಿಕ: ಸರ್ಕಾರಿ ಉದ್ಯೋಗಸ್ಥರಿಗೆ ಅನುಕೂಲ, ಉತ್ತಮ ಪ್ರಶಂಸೆ, ಆಸೆ-ಆಕಾಂಕ್ಷೆಗಳ ಈಡೇರಿಕೆ, ಶತ್ರುಗಳಿಂದ ಒತ್ತಡ, ಕುಟುಂಬಸ್ಥರಿಂದ ಸಹಕಾರ, ಅಧಿಕಾರಿ ವರ್ಗದಿಂದ ಸಹಾಯ, ಉತ್ತಮ ಹೆಸರು ಮಾಡುವ ಹಂಬಲ.

ಧನಸ್ಸು: ದೂರ ಪ್ರಯಾಣ, ಉದ್ಯೋಗದಲ್ಲಿ ಒತ್ತಡಗಳು, ಆರ್ಥಿಕ ಸಹಾಯದ ನಿರೀಕ್ಷೆ, ಗೌರವಕ್ಕೆ ಧಕ್ಕೆಯಾಗುವ ಆತಂಕ, ತಂದೆಯಿಂದ ಅಸಹಾಯಕತೆ, ಧರ್ಮ ಕಾರ್ಯದಲ್ಲಿ ಆಸಕ್ತಿ, ಪಿತ್ರಾರ್ಜಿತ ಆಸ್ತಿ, ವಿಚಾರದಲ್ಲಿ ಸೋಲು, ವಿದ್ಯಾಭ್ಯಾಸದಲ್ಲಿ ಹಿನ್ನಡೆ.

ಮಕರ: ಅನಿರೀಕ್ಷಿತ ಲಾಭ,ಯತ್ನ ಕಾರ್ಯಜಯ, ಮಿತ್ರರೊಂದಿಗೆ ಕಿರಿಕಿರಿ, ಉದ್ಯೋಗ ಬಡ್ತಿ, ಅಧಿಕಾರಿಗಳಿಂದ ಸಹಾಯ, ಆರೋಗ್ಯದಲ್ಲಿ ಚೇತರಿಕೆ, ಅವಮಾನಕ್ಕೆ ತಕ್ಕ ಉತ್ತರ.

ಕುಂಭ: ಅದೃಷ್ಟದ ನಿರೀಕ್ಷೆ, ಶುಭಕಾರ್ಯದಲ್ಲಿ ಪ್ರಗತಿ, ಸಂಗಾತಿಯಿಂದ ಸಹಾಯ, ಸರ್ಕಾರಿ ಕೆಲಸ ಕಾರ್ಯಗಳಲ್ಲಿ ಜಯ, ಪಾಲುದಾರಿಕೆಯಲ್ಲಿ ಯಶಸ್ಸು, ಅಪರಿಚಿತ ವ್ಯಕ್ತಿಯಿಂದ ಸಹಾಯ, ಅನಾರೋಗ್ಯ, ದಾಂಪತ್ಯ ಸಮಸ್ಯೆ.

ಮೀನ: ಆರ್ಥಿಕ ನಷ್ಟಗಳು, ಸಾಲದ ಚಿಂತೆ ಸೇವಕರಿಂದ ತೊಂದರೆ, ಬಾಡಿಗೆದಾರರಿಗೆ ಮನಸ್ತಾಪ, ವ್ಯಾಪಾರದಲ್ಲಿ ಹಿನ್ನಡೆ, ಆಧ್ಯಾತ್ಮಿಕ ಚಿಂತನೆಗಳು, ಗುರು ಮಾರ್ಗದರ್ಶನ, ಪೂಜಾ ಕಾರ್ಯದಲ್ಲಿ ಆಸಕ್ತಿ, ಉದ್ಯೋಗ ಬದಲಾವಣೆಯ ಆಲೋಚನೆ.

Vishwa News 24

Recent Posts

ರಾಮ ಮಂದಿರ ದೇಣಿಗೆ ಹಣದಲ್ಲಿ ಅಕ್ರಮ ಎಸಗುವವರನ್ನು ಬಿಡುವುದಿಲ್ಲ: ಯೋಗಿ ಆದಿತ್ಯನಾಥ್‌ ಎಚ್ಚರಿಕೆ – vishwanews24

ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್‌ ಲಕ್ನೋ: ರಾಮಭಕ್ತರ…

3 minutes ago

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ – vishwanews24

ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…

2 hours ago

ಸುರತ್ಕಲ್ ಬಾಲಕಿ ಆತ್ಮಹತ್ಯೆ ಪ್ರಕರಣ : ಪೋಷಕರ ನಡೆ ಕುರಿತು ವಿಷಾದ ವ್ಯಕ್ತಪಡಿಸಿದ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ – vishwanews24

ಸುರತ್ಕಲ್ ಬಾಲಕಿ ಆತ್ಮಹತ್ಯೆ ಪ್ರಕರಣ : ಪೋಷಕರ ನಡೆ ಕುರಿತು ವಿಷಾದ ವ್ಯಕ್ತಪಡಿಸಿದ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಮಂಗಳೂರು …

2 hours ago

ಗೃಹಲಕ್ಷ್ಮಿ ಯೋಜನೆಯಲ್ಲಿ ಯಾವುದೇ ಗೋಲ್‌ಮಾಲ್ ಆಗಿಲ್ಲ:  ಮಹಿಳಾ & ಮಕ್ಕಳಾಭಿವೃದ್ಧಿ ಇಲಾಖೆ ಸ್ಪಷ್ಟನೆ  – vishwanews24

ಗೃಹಲಕ್ಷ್ಮಿ ಯೋಜನೆಯಲ್ಲಿ ಗೋಲ್‌ಮಾಲ್ ಆಗಿಲ್ಲ:  ಮಹಿಳಾ & ಮಕ್ಕಳಾಭಿವೃದ್ಧಿ ಇಲಾಖೆ ಸ್ಪಷ್ಟನೆ  ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಲ್ಲಿ ಮಹಾಲೋಪವಾಗಿದೆ ಅಂತ ಸಿಎಜಿ…

2 hours ago

ನನ್ನ , ಡಿ.ಕೆ.ಶಿವಕುಮಾರ್ ಮಧ್ಯೆ ಯಾವುದೇ ವ್ಯವಹಾರಿಕ ಸಂಬಂಧ ಇಲ್ಲ , ಆತ್ಮೀಯತೆಯೂ ಇಲ್ಲ : ವಿಜಯೇಂದ್ರ – vishwanews24

ನನ್ನ , ಡಿ.ಕೆ.ಶಿವಕುಮಾರ್ ಮಧ್ಯೆ ಯಾವುದೇ ವ್ಯವಹಾರಿಕ ಸಂಬಂಧ ಇಲ್ಲ , ಆತ್ಮೀಯತೆಯೂ ಇಲ್ಲ : ವಿಜಯೇಂದ್ರ ಮಂಗಳೂರು :…

2 hours ago

ಅಯೋಧ್ಯಾ ರಾಮ ಮಂದಿರದಲ್ಲಿ ದೇಣಿಗೆ ದುರುಪಯೋಗ ಆರೋಪ: ಎಂಟು ಆರೋಪಿಗಳ ಬಂಧನ – vishwanews24

ಅಯೋಧ್ಯಾ ರಾಮ ಮಂದಿರದಲ್ಲಿ ದೇಣಿಗೆ ದುರುಪಯೋಗ ಆರೋಪ: ಎಂಟು ಆರೋಪಿಗಳ ಬಂಧನ ಅಯೋಧ್ಯೆ: ಅಯೋಧ್ಯೆ ರಾಮ ಮಂದಿರಕ್ಕೆ ಭಕ್ತಾದಿಗಳು ನೀಡಿದ್ದ…

2 hours ago