Featured

1984ರ ಸಿಖ್ ವಿರೋಧಿ ದಂಗೆ ಪ್ರಕರಣ : 34 ವರ್ಷಗಳ ನಂತರ ಮಹತ್ವದ ತೀರ್ಪು ; ಕಾಂಗ್ರೆಸ್​ ನಾಯಕ ಸಜ್ಜನ್ ಕುಮಾರ್​ಗೆ ಜೀವವಾಧಿ ಶಿಕ್ಷೆ

ದೆಹಲಿ: 1984ರ ಸಿಖ್​ ವಿರೋಧಿ ದಂಗೆ ಪ್ರಕರಣಕ್ಕೆ ಸಂಬಂಧಿಸಿದಂತೆ 34 ವರ್ಷಗಳ ನಂತರ ಮಹತ್ವದ ತೀರ್ಪು ಹೊರಬಿದ್ದಿದ್ದು,  ಕಾಂಗ್ರೆಸ್​ ನಾಯಕ ಸಜ್ಜನ್​ ಕುಮಾರ್ ದೋಷಿ ಎಂದು ದೆಹಲಿ ಹೈಕೋರ್ಟ್​​ ತೀರ್ಪು ನೀಡಿದೆ.

ಈ ಸಂಬಂಧಪಟ್ಟಂತೆ ಡಿ.17ರ ಸೋಮವಾರ ದೆಹಲಿ ಹೈಕೋರ್ಟ್ ಸಜ್ಜನ್ ಅವರಿಗೆ ರಾಜಕೀಯ ಪ್ರೋತ್ಸಾಹ ಸಿಕ್ಕಿರುವುದಾಗಿ ಕೋರ್ಟ್ ಅಭಿಪ್ರಾಯಪಟ್ಟಿದೆ. ತೀರ್ಪಿಗೆ ಹರ್ಷ ವ್ಯಕ್ತಪಡಿಸಿರುವ ಅರ್ಜಿದಾರೆ ಚಮನ್ ಕೌರ್, ನನ್ನ ತಂದೆಯನ್ನು ಸಿಖ್ ಎನ್ನುವ ಕಾರಣಕ್ಕೆ ಜೀವಂತ ದಹಿಸಿದ್ದರು ಎಂದು ಆಕ್ರೋಶ ವ್ಯಕ್ತಪಡಿಸಿದ್ದರು.

ಸಜ್ಜನ್​ ಕುಮಾರ್​ಗೆ ಜೀವಾವಧಿ ಶಿಕ್ಷೆ ನೀಡಿ ಕೋರ್ಟ್ ತೀರ್ಪು ಪ್ರಕಟಿಸಿದೆ. 1984ರ ಅಕ್ಟೋಬರ್​ 31ರಂದು ಅಂದಿನ ಪ್ರಧಾನಿ ಇಂದಿರಾ ಗಾಂಧಿ ಹತ್ಯೆ ಬಳಿಕ ದೆಹಲಿ ಕಂಟೋನ್​ಮೆಂಟ್​ ಏರಿಯಾದಲ್ಲಿ ಗಲಭೆ ನಡೆದು ಐವರನ್ನು ಕೊಲೆ ಮಾಡಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಮೂರ್ತಿ ಎಸ್​​ ಮುರಳೀಧರ್​ ಹಾಗೂ ನ್ಯಾ. ವಿನೋದ್​ ಗೋಯಲ್​​ ಅವರ ಪೀಠ ಇಂದು ತೀರ್ಪು ಪ್ರಕಟಿಸಿದೆ. ಡಿಸೆಂಬರ್​ 31ರ ಒಳಗೆ ಸಜ್ಜನ್​ ಕುಮಾರ್​​ ಶರಣಾಗಬೇಕಿದೆ.

Vishwa News 24

Recent Posts

ಹೈದರಾಬಾದ್  : ಕಾರು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ : ತೆಲುಗು ನಟ ಭರತ್ ಕಾಂತ್ ಸಾವು – vishwanews24

ಹೈದರಾಬಾದ್  : ಕಾರು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ : ತೆಲುಗು ನಟ ಭರತ್ ಕಾಂತ್ ಸಾವು ಹೈದರಾಬಾದ್…

6 hours ago

ನೀವು ಇತಿಹಾಸ ನಿರ್ಮಿಸಿದ್ದೀರಿ: ತಮಿಳುನಾಡು ನೂತನ ಸಿಎಂ ವಿಜಯ್‌’ಗೆ ಸಿದ್ದರಾಮಯ್ಯ ವಿಶೇಷ ಅಭಿನಂದನೆ – vishwanews24

ನೀವು ಇತಿಹಾಸ ನಿರ್ಮಿಸಿದ್ದೀರಿ: ತಮಿಳುನಾಡು ನೂತನ ಸಿಎಂ ವಿಜಯ್‌'ಗೆ ಸಿದ್ದರಾಮಯ್ಯ ವಿಶೇಷ ಅಭಿನಂದನೆ ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮಿಳುನಾಡಿನ…

6 hours ago

ಕಾರವಾರದ ಮೀನುಗಾರಿಕಾ ಬೋಟ್ ಗೋವಾ ಸಮುದ್ರ ಪ್ರದೇಶದಲ್ಲಿ ಮುಳುಗಡೆ : 22 ಮೀನುಗಾರರ ರಕ್ಷಣೆ – vishwanews24

ಕಾರವಾರದ ಮೀನುಗಾರಿಕಾ ಬೋಟ್ ಗೋವಾ ಸಮುದ್ರ ಪ್ರದೇಶದಲ್ಲಿ ಮುಳುಗಡೆ : 22 ಮೀನುಗಾರರ ರಕ್ಷಣೆ ಕಾರವಾರ: ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆಗೆ…

6 hours ago

ಯುವತಿ ವಿಚಾರಕ್ಕೆ ಕಿರುಕುಳ ಆರೋಪ : ಆಡಿಯೋ ರೆಕಾರ್ಡ್ ಮಾಡಿ ಯುವಕ ಆತ್ಮಹತ್ಯೆ – vishwanews24

ಯುವತಿ ವಿಚಾರಕ್ಕೆ ಕಿರುಕುಳ ಆರೋಪ : ಆಡಿಯೋ ರೆಕಾರ್ಡ್ ಮಾಡಿ ಯುವಕ ಆತ್ಮಹತ್ಯೆ ಹಾಸನ: ಯುವತಿ ವಿಚಾರಕ್ಕೆ ಕಿರುಕುಳ ನೀಡುತ್ತಿದ್ದಾರೆ…

6 hours ago

ರಾಜಿ ಮಾಡಿಕೊಂಡ ಪ್ರಧಾನಿಯಿಂದ ದೇಶ ಮುನ್ನಡೆಸಲು ಸಾಧ್ಯವಿಲ್ಲ‌ : ಮೋದಿ ವಿರುದ್ಧ ರಾಹುಲ್‌ ಗಾಂಧಿ ಆಕ್ರೋಶ – vishwanews24

ರಾಜಿ ಮಾಡಿಕೊಂಡ ಪ್ರಧಾನಿಯಿಂದ ದೇಶ ಮುನ್ನಡೆಸಲು ಸಾಧ್ಯವಿಲ್ಲ‌ : ಮೋದಿ ವಿರುದ್ಧ ರಾಹುಲ್‌ ಗಾಂಧಿ ಆಕ್ರೋಶ ನವದೆಹಲಿ: ರಾಜಿ ಮಾಡಿಕೊಂಡ…

7 hours ago

ಬೆಳ್ತಂಗಡಿ: ಕ್ಯಾಂಟೀನ್ ಹೆಸರಲ್ಲಿ ಅಕ್ರಮ ವೇಶ್ಯಾವಟಿಕೆ ದಂಧೆ ; ಮೂವರ ಬಂಧನ – vishwanews24

ಬೆಳ್ತಂಗಡಿ: ಕ್ಯಾಂಟೀನ್ ಹೆಸರಲ್ಲಿ ಅಕ್ರಮ ವೇಶ್ಯಾವಟಿಕೆ ದಂಧೆ ; ಪೊಲೀಸರ ದಾಳಿ - ಮೂವರ ಬಂಧನ ಬೆಳ್ತಂಗಡಿ,: ಕ್ಯಾಂಟೀನ್ ಹೆಸರಲ್ಲಿ…

7 hours ago